ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಉತ್ತರ ಪ್ರದೇಶ: ಬೀದಿ ನಾಯಿ ಕಡಿತಕ್ಕೆ ಇಬ್ಬರು ಮಕ್ಕಳು ಬಲಿ
ಸೀತಾಪುರ, ಮೇ 01: ಬೀದಿ ನಾಯಿಗಳ ಗುಂಪೊಂದು ಕಚ್ಚಿದ ಪರಿಣಾಮ ಇಬ್ಬರು ಮಕ್ಕಳು ಮೃತರಾದ ಘಟನೆ ಉತ್ತರ ಪ್ರದೇಶದ ಸಿತಾಪುರದಲ್ಲಿ ನಡೆದಿದೆ.
ಇಲ್ಲಿನ ಖೈರಾಬಾದ್ ಎಂಬಲ್ಲಿ ಬೀದಿ ನಾಯಿಗಳು ರಸ್ತೆಯಲ್ಲಿ ಆಟವಾಡುತ್ತಿದ್ದ ಇಬ್ಬರು ಮಕ್ಕಳಿಗೆ ಕಚ್ಚಿದ ಪರಿಣಾಮ ಈ ದುರ್ಘಟನೆ ನಡೆದಿದೆ.
ಬೀದಿ ನಾಯಿ ಸಮಸ್ಯೆಯೇ? ದೂರು ನೀಡುವುದು ಹೇಗೆ?
ಸ್ಥಳಕ್ಕೆ ಆಗಮಿಸಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಬೀದಿ ನಾಯಿ ಕಡಿತದಿಂದ ಸಂಭವಿಸಿದ ಅತ್ಯಂತ ಹೀನಾಯ ಘಟನೆ ಇದಾಗಿದೆ.
ಈ ವರ್ಷದ ಫೆಬ್ರವರಿ ತಿಂಗಳಿನಲ್ಲಿ ಆಂಧ್ರಪ್ರದೇಶದ ಬಲಿಜಿಪೇಟೆ ಎಂಬಲ್ಲಿ ಒಂಬತ್ತು ವರ್ಷದ ಬಾಲಕನೊಬ್ಬ ಬೀದಿನಾಯಿ ಕಡಿತದಿಂದ ಮೃತಪಟ್ಟಿದ್ದ.
Comments
karnataka assembly elections 2018 uttar pradesh stray dogs dog death children ಕರ್ನಾಟಕ ವಿಧಾನಸಭೆ ಚುನಾವಣೆ 2018 ಉತ್ತರ ಪ್ರದೇಶ ಬೀದಿ ನಾಯಿ ನಾಯಿ ಸಾವು ಮಕ್ಕಳು
English summary
Uttar Pradesh: Two children dead after being attacked by a pack of dogs in Khairabad in Sitapur, police at the spot.
Story first published: Tuesday, May 1, 2018, 12:16 [IST]