ಗೋದಾವರಿ ನದಿಯಲ್ಲಿ ದೋಣಿ ಮಗುಚಿ, 2 ಮಂದಿ ಸಾವು
ಕಾಕಿನಾಡ, ಜುಲೈ 14: ಗೋದಾವರಿ ನದಿಯಲ್ಲಿ 40 ಮಂದಿ ಪ್ರಯಾಣಿಕರಿದ್ದ ದೋಣಿಯನ್ನು ನೀರಿನಲ್ಲಿ ಮುಳುಗಿದೆ. ಈ ದುರ್ಘಟನೆಯಲ್ಲಿ ಸದ್ಯಕ್ಕೆ 2 ಸಾವನ್ನಪ್ಪಿರುವ ವರದಿ ಬಂದಿದೆ.
ಕಾಕಿನಾಡ ನಗರದಿಂದ ಸುಮಾರು 45 ಕಿ.ಮೀ ದೂರದಲ್ಲಿರುವ ಪಸುವುಲಾ ಲಂಕಾ ಗ್ರಾಮದ ಬಳಿ ಈ ದುರ್ಘಟನೆ ನಡೆದಿದೆ. ಸೇತುವೆಯ ಕಂಬಕ್ಕೆ ದೋಣಿ ಡಿಕ್ಕಿ ಹೊಡೆದಿದ್ದರಿಂದ ನಿಯಂತ್ರಣ ತಪ್ಪಿದೆ ಎಂದು ತಿಳಿದು ಬಂದಿದೆ.

ದೋಣಿಯಲ್ಲಿ ಶಾಲಾ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿದ್ದರು. ಸ್ಥಳೀಯ ಈಜುಗಾರರು ರಕ್ಷಣಾ ಕಾರ್ಯದಲ್ಲಿ ಮಗ್ನರಾಗಿದ್ದು, 10 ಮಂದಿಯನ್ನು ರಕ್ಷಿಸುವ ಸುದ್ದಿ ಬಂದಿದೆ. ಕೆಲ ಮಂದಿ ಈಜಿಕೊಂಡು ದಡ ಸೇರಿದ್ದಾರೆ. 10 ರಿಂದ 15 ಮಂದಿ ಇನ್ನೂ ನಾಪತ್ತೆಯಾಗಿದ್ದಾರೆ ಎಂಬ ವರದಿ ಬಂದಿದೆ. ದೂರದರ್ಶನದ ವರದಿ ಪ್ರಕಾರ 2 ಮಂದಿ ಮೃತರಾಗಿದ್ದು, ಇನ್ನೂ ಗುರುತು ಪತ್ತೆಯಾಗಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
More From
-
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
Viral Video: ಲಂಡನ್ ರಸ್ತೆಯಲ್ಲಿ ರಾರಾಜಿಸಿದ ಭಾರತದ ಆಟೋ ರಿಕ್ಷಾ: ವಿಡಿಯೋ ನೋಡಿ ದೆಹಲಿ ಎಂದ ನೆಟ್ಟಿಗರು -
ಇರಾನ್ ಅಧ್ಯಕ್ಷರ ಜೊತೆ ಪ್ರಧಾನಿ ಮೋದಿ ಮಾತುಕತೆ: ಜಾಗತಿಕ ಪೂರೈಕೆ ವ್ಯತ್ಯಯದ ಬಗ್ಗೆ ಆತಂಕ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain












Click it and Unblock the Notifications