ಬಜೆಟ್ ನಲ್ಲಿ ಜೇಬಿಗೆ ಭಾರ ಯಾವುದು, ಹಗುರ ಯಾವುದು?
ಅಭಿವೃದ್ಧಿಯನ್ನು ಗಮನದಲ್ಲಿ ಇಟ್ಟುಕೊಂಡು ಮಂಡಿಸಲಾದ ಶುಕ್ರವಾರದ ಕೇಂದ್ರ ಬಜೆಟ್ ನಲ್ಲಿ ಸಚಿವೆ ನಿರ್ಮಲಾ ಸೀತಾರಾಮನ್ ಏನು ನೀಡಿದ್ದಾರೆ. ಯಾರ ಪಾಲಿಗೆ ಈ ಬಜೆಟ್ ಹೇಗೆ ಎಂಬುದನ್ನು ಮುಖ್ಯಾಂಶಗಳ ರೀತಿಯಲ್ಲಿ ನಿಮ್ಮ ಮುಂದೆ ಇಡಲಾಗುತ್ತಿದೆ.
* ಐದು ಲಕ್ಷ ರುಪಾಯಿ ತನಕ ಯಾವುದೇ ಆದಾಯ ತೆರಿಗೆ ಇಲ್ಲ. ಆದಾಯ ತೆರಿಗೆ ಸ್ಲ್ಯಾಬ್ ನಲ್ಲಿ ಯಾವುದೇ ಬದಲಾವಣೆ ಪ್ರಸ್ತಾವ ಆಗಿಲ್ಲ.
* ಮೆಚ್ಯೂರಿಟಿ ಸಂದರ್ಭದಲ್ಲಿ ಎನ್ ಪಿಎಸ್ ನಿಂದ ಒಟ್ಟಾರೆಯಾಗಿ ಅರವತ್ತು ಪರ್ಸೆಂಟ್ ವಿಥ್ ಡ್ರಾಗೆ ಯಾವುದೇ ತೆರಿಗೆ ಇಲ್ಲ.

* ನಲವತ್ತೈದು ಲಕ್ಷದೊಳಗಿನ ಮನೆ ಸಾಲವನ್ನು ಮಾರ್ಚ್ 31, 2020ರೊಳಗೆ ಪಡೆದಿದ್ದರೆ ಅದಕ್ಕೆ ಹೆಚ್ಚುವರಿ ಒಂದೂವರೆ ಲಕ್ಷ ತೆರಿಗೆ ವಿನಾಯಿತಿ ಹೆಚ್ಚುವರಿಯಾಗಿ ದೊರೆಯುತ್ತದೆ.
* ಆದಾಯ ತೆರಿಗೆ ರಿಟರ್ನ್ ಗೆ ಪ್ಯಾನ್ ಕಾರ್ಡ್ ಕಡ್ಡಾಯವಲ್ಲ. ಆಧಾರ್ ಇದ್ದರೂ ಸಾಕು.
* ತೆರಿಗೆದಾರರಿಗೆ ಅನುಕೂಲ ಆಗುವಂತೆ ಎಲೆಕ್ಟ್ರಾನಿಕ್ ವಿಧಾನದಲ್ಲಿ ಆದಾಯ ತೆರಿಗೆ ಅಸೆಸ್ ಮೆಂಟ್ ಅನ್ನು ಹಂತಹಂತವಾಗಿ ಆರಂಭಿಸಲಾಗುವುದು.
* ಎರಡರಿಂದ ಐದು ಕೋಟಿ ಮತ್ತು ಏಳು ಕೋಟಿ ಆದಾಯ ಇರುವವರಿಗೆ ಕ್ರಮವಾಗಿ ಮೂರು ಹಾಗೂ ಏಳು ಪರ್ಸೆಂಟ್ ಗೆ ಸರ್ ಚಾರ್ಜ್ ಹೆಚ್ಚಳ.
* ರಸ್ತೆ ಹಾಗೂ ಮೂಲ ಸೌಕರ್ಯಕ್ಕಾಗಿ ಪೆಟ್ರೋಲ್ ಹಾಗೂ ಡೀಸೆಲ್ ಗೆ ಪ್ರತಿ ಲೀಟರ್ ಗೆ ಎರಡು ರುಪಾಯಿ ವಿಶೇಷ ಹೆಚ್ಚುವರಿ ಅಬಕಾರಿ ಸುಂಕ.
* ಚಿನ್ನ ಹಾಗೂ ದುಬಾರಿ ಲೋಹಗಳ ಆಮದು ಸುಂಕವು 10ರಿಂದ 12.5 ಪರ್ಸೆಂಟ್ ಗೆ ಏರಿಕೆ.
* ಬ್ಯಾಂಕ್ ಖಾತೆಯಿಂದ ವಾರ್ಷಿಕ ಒಂದು ಕೋಟಿ ರುಪಾಯಿ ವಿಥ್ ಡ್ರಾ ಮಾಡಿದರೆ ಎರಡು ಪರ್ಸೆಂಟ್ ಟಿಡಿಎಸ್.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ಭೇಟಿ ನೀಡಬಹುದಾದ ಭಾರತದ 10 ಪ್ರೇಕ್ಷಣೀಯ ಸ್ಥಳಗಳು












Click it and Unblock the Notifications