ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೇಂದ್ರ ಬಜೆಟ್ 2020: ಹಣ್ಣು, ತರಕಾರಿ ಶೇಖರಣೆಗೆ ದೇಶದಲ್ಲಿ ಜಾಲ ನಿರ್ಮಾಣ

|
Google Oneindia Kannada News

Recommended Video

Union Budget 2020:2022 ರೊಳಗೆ ರೈತರಿಗೆ ದುಪ್ಪಟ್ಟು ಆದಾಯ ಬರುವ ವ್ಯವಸ್ಥೆ | Nirnala Sitaram

ನವದೆಹಲಿ, ಫೆಬ್ರವರಿ 1: ದೇಶದಲ್ಲಿ ಹಣ್ಣು, ತರಕಾರಿ ಶೇಖರಣೆಗೆ ಹೊಸ ಜಾಲ ನಿರ್ಮಾಣ ಮಾಡಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ 2020ರ ಬಜೆಟ್‌ನಲ್ಲಿ ತಿಳಿಸಿದ್ದಾರೆ.

ಭಾರತೀಯ ರೈಲ್ವೆಯು 'ಕಿಸಾನ್ ರೈಲು' ಮೂಲಕ ಖಾಸಗಿ ಸಹಭಾಗಿತ್ವದಲ್ಲಿ ಕೊಳೆಯಬಹುದಾದ ವಸ್ತುಗಳನ್ನು ಆದಷ್ಟು ಬೇಗ ಸಾಗಿಸಲಾಗುತ್ತದೆ. ರಾಷ್ಟ್ರೀಯ, ಅಂತಾಷ್ಟ್ರೀಯ ಮಟ್ಟದಲ್ಲಿ ಕೃಷಿ ಉಡಾನ್ ಯೋಜನೆ ತಲುಪುವಂತೆ ಮಾಡಲಾಗುತ್ತದೆ ಎಂದರು.

Budget 2020 Live: ಬಜೆಟ್ ಭಾಷಣ ಆರಂಭಿಸಿದ ನಿರ್ಮಲಾ ಸೀತಾರಾಮನ್

2022ರೊಳಗೆ ಮೋದಿ ಸರ್ಕಾರವು ರೈತರಿಗೆ ದುಪ್ಪಟ್ಟು ಆದಾಯ ಬರುವ ವ್ಯವಸ್ಥೆಯನ್ನು ಮಾಡಿಕೊಡಲಿದೆ. ದೇಶದಲ್ಲಿ ಕೌಶಲ್ಯ, ಶಿಕ್ಷಣ ಹಾಗೂ ಕೃಷಿಗೆ ಹೆಚ್ಚಿನ ಮಹತ್ವ ನೀಡಲಾಗುತ್ತಿದ್ದು, ಸರ್ಕಾರವು ಮುಂದಿನ 2022ರೊಳಗೆ ರೈತರಿಗೆ ಹೆಚ್ಚಿನ ಆದಾಯ ಗಳಿಸುವ ಮಾರ್ಗವನ್ನು ತಿಳಿಸಿಕೊಡಲಿದೆ.

Union Budget 2020 Government To Build Seamless Cold Supply Chain For Perishables

ನಿರ್ಮಲಾ ಹೇಳಿದ ಬಜೆಟ್ 2020ರ ಮೂರು ಸ್ತಂಭಗಳು ನಿರ್ಮಲಾ ಹೇಳಿದ ಬಜೆಟ್ 2020ರ ಮೂರು ಸ್ತಂಭಗಳು

ರೈತರು ಬರಡು ಭೂಮಿ ಹೊಂದಿದ್ದರೆ ಅಲ್ಲಿ ಸೌರ ವಿದ್ಯುತ್ ಘಟಕವನ್ನು ಸರ್ಕಾರ ನಿರ್ಮಿಸಲಿದೆ. ಆ ಆದಾಯವನ್ನು ರೈತರಿಗೆ ಸರ್ಕಾರ ನೀಡಲಿದೆ ಎಂದು ಮಾಹಿತಿ ನೀಡಿದರು.

English summary
To build a seamless national cold supply chain for perishables, Indian Railways will set up Kisan Rail through PPP model so that perishable goods can be transported quickly.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X