ಕೇಂದ್ರ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
ನವದೆಹಲಿ, ಜುಲೈ 8: ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಸಾಕಷ್ಟು ಮಹತ್ವದ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ.
ಗರೀಬ್ ಕಲ್ಯಾಣ ಅನ್ನ ಯೋಜನೆಯನ್ನು ನವೆಂಬರ್ ವರೆಗೆ ವಿಸ್ತರಣೆ ಮಾಡಲು ಸಭೆಯಲ್ಲಿ ಅನುಮತಿ ದೊರೆತಿದೆ. ಜುಲೈಯಿಂದ ನವೆಂಬರ್ ವರೆಗೂ ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ತಿಳಿಸಿದ್ದಾರೆ.
ಏಪ್ರಿಲ್ ತಿಂಗಳಿನಲ್ಲಿ 74.3 ಕೋಟಿ ಮಂದಿಗೆ ಅನುಕೂಲವಾಗಿದೆ. ಮೇ ತಿಂಗಳಿನಲ್ಲಿ 74.75 ಕೋಟಿ, ಜೂನ್ ನಲ್ಲಿ 64.72 ಕೋಟಿ ಜನರನ್ನು ಯೋಜನೆ ತಲುಪಿದೆ.

ಉದ್ಯೋಗಿಗಳ ಪಿಂಚಣಿ ಹಂಚಿಕೆಯ ಶೇ.24ರ ಮಿತಿಯನ್ನು ಆಗಸ್ಟ್ವರಗೆ ವಿಸ್ತರಿಸಲಾಗಿದೆ. ಅದರಲ್ಲಿ ಶೇ.12 ರಷ್ಟು ಉದ್ಯೋಗಿಗಳು ಹಾಗೂ ಶೇ.12ರಷ್ಟು ಉದ್ಯಮಿಗಳ ಶೇರ್ ಇರುತ್ತದೆ. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿಯಲ್ಲಿ ಇದನ್ನು ವಿಸ್ತರಿಸಲಾಗಿದೆ. ಇದಕ್ಕೆ ಒಟ್ಟು 4,860 ಕೋಟಿ ರೂ ವೆಚ್ಚ ತಗುಲಲಿದೆ. ಇದರಿಂದ 75 ಲಕ್ಷ ಉದ್ಯೋಗಿಗಳಿಗೆ ಸಹಾಯವಾಗಲಿದೆ.
-ಪಿಎಂ ಉಜ್ವಲ ಯೋಜನೆ ಸೆಪ್ಟೆಂಬರ್ವರೆಗೆ ವಿಸ್ತರಣೆ: ಪಿಎಂ ಉಜ್ವಲ ಯೋಜನೆಯನ್ನು ಸೆಪ್ಟೆಂಬರ್ ವರೆಗೆ ವಿಸ್ತರಣೆ ಮಾಡಲು ಅನುಮತಿ ದೊರೆತಿದೆ.
- ಕಡಿಮೆ ದರದಲ್ಲಿ ವಲಸೆ ಕಾರ್ಮಿಕರಿಗೆ ಬಾಡಿಗೆ ಮನೆಯನ್ನು ಒದಗಿಸಲು ಸಂಪುಟ ಒಪ್ಪಿಗೆ, ಇದರಲ್ಲಿ 3 ಲಕ್ಷ ಮಂದಿ ಫಲಾನುಭವಿಗಳಿಗೆ ಅನುಕೂಲವಾಗಲಿದೆ.
-ಸರ್ಕಾರವು 7.5 ಮಿಲಿಯನ್ ರೈತರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಿಸಲಿದೆ
-ಸೆಪ್ಟೆಂಬರ್ ವರೆಗೆ 7.4 ಕೋಟಿ ಬಡ ಮಹಿಳೆಯರಿಗೆ ಉಚಿತ ಎಲ್ಪಿಜಿ ಸಿಲಿಂಡರ್ ವಿತರಣೆ. 13500 ಕೋಟಿ ರೂ ಮೀಸಲು.
-ಕಳೆದ ಮೂರು ತಿಂಗಳಿನಲ್ಲಿ 1.2 ಕೋಟಿ ಟನ್ ಆಹಾರ ಧಾನ್ಯಗಳ ವಿತರಣೆಯಾಗಿದೆ. 4.6 ಲಕ್ಷ ಟನ್ ಅಷ್ಟು ಬೇಳೆ ನೀಡಲಾಗಿದೆ.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications