'ಡ್ರೈವಿಂಗ್ ಲೈಸೆನ್ಸ್ ಗೆ ಆಧಾರ್ ಜೋಡಣೆ ಶೀಘ್ರದಲ್ಲೇ ಕಡ್ಡಾಯ'
ವಾಹನ ಚಾಲನ ಪರವಾನಗಿಗೆ (ಡ್ರೈವಿಂಗ್ ಲೈಸೆನ್ಸ್) ಆಧಾರ್ ಜೋಡಣೆ ಮಾಡುವುದನ್ನು ಕೇಂದ್ರ ಸರಕಾರವು ಸದ್ಯದಲ್ಲೇ ಕಡ್ಡಾಯ ಮಾಡಲಿದೆ ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ. ಲವ್ಲಿ ವಿಶ್ವವಿದ್ಯಾಲಯದಲ್ಲಿ ಮಾತನಾಡಿದ ಅವರು, ಡ್ರೈವಿಂಗ್ ಲೈಸೆನ್ಸ್ ಜತೆಗೆ ಆಧಾರ್ ಜೋಡಣೆ ಕಡ್ಡಾಯ ಮಾಡಿ, ಕಾನೂನು ತರುತ್ತೇವೆ ಎಂದಿದ್ದಾರೆ.
ಸದ್ಯಕ್ಕೆ ಏನಾಗುತ್ತಿದೆ ಎಂದರೆ, ಅಪಘಾತ ಮಾಡಿದ ವ್ಯಕ್ತಿಯು ಆ ಸ್ಥಳದಿಂದ ನಾಪತ್ತೆಯಾಗಿ, ನಕಲಿ ಲೈಸೆನ್ಸ್ ಪಡೆಯಲು ಸಾಧ್ಯವಾಗುತ್ತಿದೆ. ಆಧಾರ್ ಜೋಡಣೆ ಮಾಡುವುದರಿಂದ ಹೆಸರು ಬದಲಿಸಿಕೊಳ್ಳಬಹುದು. ಆದರೆ ಬಯೋಮೆಟ್ರಿಕ್ಸ್ ಬದಲಾವಣೆ ಸಾಧ್ಯವಿಲ್ಲ. ಐರಿಸ್, ಬೆರಳಚ್ಚು ಬದಲಿಸಿಕೊಳ್ಳಲು ಆಗುವುದಿಲ್ಲ ಎಂದು ಹೇಳಿದ್ದಾರೆ.

ಡೂಪ್ಲಿಕೇಟ್ ಲೈಸೆನ್ಸ್ ಗೆ ಅರ್ಜಿ ಹಾಕಿಕೊಂಡಾಗ ಅದಾಗಲೇ ದಾಖಲಾಗಿರುವ ಮಾಹಿತಿಯು ಈ ವ್ಯಕ್ತಿ ಬಳಿ ಲೈಸೆನ್ಸ್ ಇದೆ ಎಂಬುದನ್ನು ತೋರಿಸುತ್ತದೆ. ಜತೆಗೆ ಹೊಸದನ್ನು ನೀಡಬಾರದು ಎಂದು ಸೂಚಿಸುವುದಾಗಿ ಆಧಾರ್ ಜೋಡಣೆಯ ಮಹತ್ವವನ್ನು ತಿಳಿಸಿದ್ದಾರೆ. ಈಚೆಗೆ ಡಿಜಿಟಲ್ ಪಾವತಿ ವ್ಯವಹಾರಗಳು ಹಲವು ಪಟ್ಟು ಹೆಚ್ಚಾಗಿವೆ ಎಂದು ತಿಳಿಸಿದ್ದಾರೆ.
-
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್ -
Bengaluru Rain: ಬೆಂಗಳೂರಿನ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ: ಯುಗಾದಿಗೆ ಮೊದಲ ಮಳೆ; ರಾಜ್ಯಕ್ಕೆ ಶುಭಸೂಚಕ












Click it and Unblock the Notifications