ಇಸ್ಲಾಂ ಕುರಿತು ಸಂಸದ ತೇಜಸ್ವಿ ಟ್ವೀಟ್: ಅಳಿಸಿ ಹಾಕಲು ಟ್ವಿಟ್ಟರ್ಗೆ ಕೇಂದ್ರ ಮನವಿ
ನವದೆಹಲಿ, ಮೇ 8: ಇಸ್ಲಾಂ ಧರ್ಮದ ಕುರಿತಂತೆ ಸಂಸದ ತೇಜಸ್ವಿ ಸೂರ್ಯ ಮಾಡಿದ್ದ ಟ್ವೀಟ್ನ್ನು ಅಳಿಸಿಹಾಕುವಂತೆ ಕೇಂದ್ರ ಸರ್ಕಾರ ಟ್ವಿಟ್ಟರ್ಗೆ ಮನವಿ ಮಾಡಿದೆ.
Recommended Video
ಅವರು ಟ್ವೀಟ್ನಲ್ಲಿ ಸಾಮಾನ್ಯವಾಗಿ ಎಲ್ಲಾ ಉಗ್ರರು ಮುಸ್ಲಿಮರು ಧರ್ಮದವರಾಗಿದ್ದಾರೆ, ಭಯೋತ್ಪಾದನೆಗೆ ಧರ್ಮವಿರುವುದಿಲ್ಲ ಆದರೆ ಭಯೋತ್ಪಾದಕರಿಗೆ ಖಂಡಿತವಾಗಿಯೂ ಧರ್ಮವಿರುತ್ತದೆ ಎಂದು ಹೇಳಿದ್ದರು.
ಇಸ್ಲಾಂ ಕುರಿತಂತೆ ತೇಜಸ್ವಿ ಮಾಡಿದ್ದ 121 ಟ್ವೀಟ್ಗಳಲ್ಲಿ 5 ಟ್ವೀಟ್ಗಳನ್ನು ಅಳಿಸಿ ಹಾಕುವಂತೆ ಕೇಂದ್ರ ಕೇಳಿದೆ. ಏಪ್ರಿಲ್ 28ರಂದು ಕೇಂದ್ರ ಟ್ವಿಟ್ಟರ್ ಬಳಿ ಮನವಿ ಮಾಡಿತ್ತು. ಹಾಗೆಯೇ ಅರಬ್ ಮಹಿಳೆಯರ ಕುರಿತು ಕೂಡ ಅವರು ಕಾಮೆಂಟ್ ಮಾಡಿದ್ದರು.

ಇಸ್ಲಾಂ ಧರ್ಮವನ್ನು ಭಯೋತ್ಪಾದಕರೊಂದಿಗೆ ಲಿಂಕ್ ಮಾಡಿರುವ 2015 ರ ತೇಜಸ್ವಿ ಸೂರ್ಯನ ಟ್ವೀಟ್ಗಳನ್ನು ತೆಗೆದುಹಾಕುವಂತೆ ಟ್ವಿಟರ್ಗೆ ಕೇಂದ್ರ ಸರ್ಕಾರ ಮನವಿ ಮಾಡಿದೆ. ನಿಜ, ಭಯೋತ್ಪಾದನೆಗೆ ಯಾವುದೇ ಧರ್ಮವಿಲ್ಲ ಎಂದು ಸೂರ್ಯ ಅವರ ಟ್ವೀಟ್ ಹೇಳಿದೆ. ಆದರೆ ಭಯೋತ್ಪಾದಕನಿಗೆ ಖಂಡಿತವಾಗಿಯೂ ಒಂದು ಧರ್ಮವಿದೆ, ಮತ್ತು ಹೆಚ್ಚಿನ ಸಂದರ್ಭಗಳಲ್ಲಿ ಅದು ಇಸ್ಲಾಂ ಧರ್ಮ ಎಂದು ತೇಜಸ್ವಿ ಇಸ್ಲಾಂ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಬರೆದಿದ್ದರು.
ಈ ಬಗ್ಗೆ ಟ್ವಿಟ್ಟರ್ ಪ್ರತಿಕ್ರಿಯಿಸಿದ್ದು, ಸರಕಾರದ ಮನವಿಯ ಮೇರೆಗೆ ಸೂರ್ಯನ ಸಂದೇಶವು ಇತ್ತೀಚೆಗೆ ಭಾರತದಲ್ಲಿ ನೋಡುವುದನ್ನು 'ತಡೆಹಿಡಿಯಲಾಗಿದೆ' ಎಂದು ಹೇಳಿದೆ. ತೇಜಸ್ವಿ ಅವರು ಮಾಡಿದ್ದ ಟ್ವೀಟ್ಗೆ ಸಾಮಾಜಿಕ ಜಾಲತಾಣಗಳಿಂದ ವಿರೋಧ ವ್ಯಕ್ತವಾಗಿದ್ದಷ್ಟೇ ಅಲ್ಲದೆ ಇದೀಗ ಕೇಂದ್ರ ಸರ್ಕಾರವೇ ಖುದ್ದಾಗಿ ಆ ಟ್ವೀಟ್ ಅಳಿಸಿ ಹಾಕಲು ಹೇಳಿದೆ.
ತೇಜಸ್ವಿ ಸೂರ್ಯ ಆಡಳಿತಾರೂಢ ಬಿಜೆಪಿಯಲ್ಲಿ ಉದಯೋನ್ಮುಖ ತಾರೆಯಾಗಿರಬಹುದು. ಆದರೆ ಮುಸ್ಲಿಂ ವಿರೋಧಿ ಮಾತುಗಳನ್ನು ಆಡುವುದರ ತೊಂದರೆಯಿದೆ
ಎಂದು ತಿಳಿದ ಬಿಜೆಪಿ ಅವರ ಹಳೆಯ ಟ್ವೀಟನ್ನು ಡಿಲಿಟ್ ಮಾಡಲು ಟ್ವಿಟ್ಟರ್ ಗೆ ಮನವಿ ಮಾಡಿಕೊಂಡಿದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications