ಪೆಟ್ರೋಲ್-ಡೀಸೆಲ್ ದರ ನಿಯಂತ್ರಣಕ್ಕೆ 4 ಸೂತ್ರಗಳು ಇಲ್ಲಿವೆ
ನವದೆಹಲಿ, ಜೂನ್ 4: ದಿನೇ ದಿನೇ ಪೆಟ್ರೋಲ್ ಏರಿಕೆಯಿಂದಾಗಿ ಜನರು ಆತಂಕಪಡುವಂತಾಗಿದೆ. ಬೆಲೆ ಕಡಿತಗೊಳಿಸಲು ಎಷ್ಟೇ ಪ್ರಯತ್ನಪಟ್ಟರೂ ಬೆಲೆ ಮಾತ್ರ ಹೀಗೆ 1 ಪೈಸೆ ಇಳಿಕೆ ಕಂಡು ಹಾಸ್ಯಕ್ಕೆ ಗುರಿಯಾಗುತ್ತಿದೆ. ಆದರೆ ಈ ನಾಲ್ಕು ಸೂತ್ರಗಳನ್ನು ಅನುಸರಿಸಿದರೆ ಇಂಧನ ಬೆಲೆ ಹೆಚ್ಚಳವನ್ನು ತಗ್ಗಿಸಬಹುದು.
ಜಿಎಸ್ಟಿ: ಟ್ರೇಡ್ ಅಸೋಸಿಯೇಷನ್ ಪೆಟ್ರೋಲಿಯಮ್ ಉತ್ಪನ್ನಗಳನ್ನು ಜಿಎಸ್ಟಿ ಕಾಯ್ದೆಯಡಿ ತರಲು ಪ್ರಯತ್ನಿಸಿದೆ. ಆದರೆ ಇದುವರೆಗೆ ರಾಜ್ಯ ಸರ್ಕಾರದ ಜತೆಗೆ ಮಾತುಕತೆ ನಡೆದಿಲ್ಲ. ಕಳೆದ ವಾರ ಕೇಂದ್ರ ಸರ್ಕಾರವು ತೈಲ ಉತ್ಪನ್ನಗಳನ್ನು ಜಿಎಸ್ಟಿ ಕಾಯ್ದೆಯಡಿ ತರಲು ಪ್ರಯತ್ನ ನಡೆಸಿದೆ ಎಂದು ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದರು. ಇದರಿಂದ ತೆರಿಗೆ ಶೇ.50ರಿಂದ 40ಕ್ಕೆ ಇಳಿಯಲಿದೆ. ಇದರಿಂದ ಬೆಲೆ ನಿಯಂತ್ರಣಕ್ಕೆ ಬರಲಿದೆ.
ಭವಿಷ್ಯದ ಟ್ರೇಡಿಂಗ್: ಫ್ಯೂಚರ್ ಟ್ರೇಡಿಂಗ್ ಎಂದರೆ ಟ್ರೇಡಿಂಗ್ ಎಂದರೆ ಭವಿಷ್ಯದಲ್ಲಿ ಪೆಟ್ರೋಲ್ ಅಥವಾ ಡೇಸೆಲ್ ಶೇರನ್ನು ಕೊಳ್ಳುವ ಅಥವಾ ಮಾರಾಟ ಮಾಡುವ ಕರಾರಾಗಿದೆ. ಇದರಿಂದ ಪೆಟ್ರೋಲ್ ಹಾಗೂ ಡೀಸೆಲ್ ಶೇರಿನ ಬೆಲೆ ಖಾತೆಗೆ ಬೀಳಲಿದೆ. ಈ ಕುರಿತು ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಪೆಟ್ರೋಲ್ ಹಾಗೂ ಡೀಸೆಲ್ ಮೇಲೆ ಫ್ಯೂಚರ್ ಟ್ರೇಡಿಂಗ್ ಕರಾರು ಮಾಡಲು ಮುಂದಾಗಿದ್ದಾರೆ.

ಲಾಭದ ತೆರಿಗೆ: ಭಾರತದಲ್ಲಿ ತೈಲ ಸಂಸ್ಕರಣೆ ಮಾಡುವ ಕಂಪನಿಗಳಿಗೆ ಲಾಭವಾಗಲಿದೆ. ಈ ಲಾಭದ ಮೇಲೆ ತೆರಿಗೆ ವಿಂಡ್ಫಾಲ್ ತೆರಿಗೆಯಾಗಿರುತ್ತದೆ. ವಿಂಡ್ ಫಾಲ್ ತೆರಿಗೆ ಭಾರಿ ಲಾಭದ ಮೇಲಿನ ತೆರಿಗೆಯನ್ನು ತೈಲೋತ್ಪನ್ನ ಕಂಪನಿಗಳ ಮೇಲೆ ವಿಧಿಸಬಹುದಾಗಿದೆ. ಒಂದೊಮ್ಮೆ ಕಚ್ಚಾತೈಲ ಬೆಲೆಯು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಲೆ ಏರಿಕೆಯಾದಾಗ, ಭಾರತದಲ್ಲಿ ತೈಲ ಸಂಸ್ಕರಣೆ ಮಾಡೋ ಕಂಪನಿಗಳಿಗೆ ಬಾರಿ ಲಾಭವಾಗಲಿದೆ.
ಕಚ್ಚಾ ತೈಲ ಬೆಲೆ ಮೇಲೆ ರಿಯಾಯಿತಿ: ವಿದೇಶಗಳನ್ನು ನಮ್ಮ ದೇಶದೊಂದಿಗೆ ಸೇರಿಸಿಕೊಳ್ಳುವ ಯೋಜನೆಯೊಂದನ್ನು ಸರ್ಕಾರ ಹುಟ್ಟುಹಾಕಿದೆ. ಭಾರತ ಸೇರಿದಂತೆ ಏಷ್ಯಾ ರಾಷ್ಟ್ರಗಳಿಗೆ ಬರೋ ಕಚ್ಚಾ ತೈಲದ ಬೆಲೆ ಇತರ ಖಂಡಗಳಿಗಿಂತ ಹೆಚ್ಚು. ಇದು ಸಂಪೂರ್ಣವಾಗಿ ಸಾಧ್ಯವಾಗದು.
-
ಭಾರತದಲ್ಲಿ ಇಂಧನ ಭದ್ರತೆಗೆ ಒತ್ತು, ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ: ಮೋದಿ ನೇತೃತ್ವದಲ್ಲಿ ಸಭೆ, ಹಲವು ಮಹತ್ವದ ತೀರ್ಮಾನ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ












Click it and Unblock the Notifications