ಏರ್ ಇಂಡಿಯಾ ಬಂಡವಾಳ ಹಿಂತೆಗೆತ, ವೇತನ ಆಯೋಗ ಶಿಫಾರಸು ಒಪ್ಪಿದ ಕೇಂದ್ರ
ನವದೆಹಲಿ, ಜೂನ್ 28: ಬುಧವಾರ ಕೇಂದ್ರ ಸಂಪುಟ ಸಭೆ ನಂತರ ಅಲ್ಲಿ ಕೈಗೊಂಡ ಪ್ರಮುಖ ನಿರ್ಣಯಗಳ ಬಗ್ಗೆ ಹಣಕಾಸು ಸಚಿವ ಅರುಣ್ ಜೇಟ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ಅದರ ಪ್ರಮುಖಾಂಶಗಳು ಹೀಗಿವೆ. ಈ ಪೈಕಿ ಏಳನೇ ವೇತನ ಆಯೋಗದ ಶಿಫಾರಸಿಗೆ ಒಪ್ಪಿಗೆ, ಏರ್ ಇಂಡಿಯಾ ಬಂಡವಾಳ ಹಿಂತೆಗೆತ ಪ್ರಮುಖವಾಗಿವೆ.
ಏಳನೇ ವೇತನ ಆಯೋಗದ ಶಿಫಾರಸುಗಳು ಜುಲೈ ಒಂದರಿಂದಲೇ ಜಾರಿಗೆ ಬರಲಿವೆ.
* ಏರ್ ಇಂಡಿಯಾದಲ್ಲಿ ಬಂಡವಾಳ ಹಿಂತೆಗೆತಕ್ಕೆ ಕೇಂದ್ರ ಸಂಪುಟದ ತಾತ್ವಿಕ ಒಪ್ಪಿಗೆ

* ಉತ್ತರಪ್ರದೇಶದ ಚಕೇರಿ-ಅಲಹಾಬಾದ್ ರಾಷ್ಟ್ರೀಯ ಹೆದ್ದಾರಿ ಎರಡನ್ನು ಆರು ಪಥಗಳ ರಸ್ತೆಯನ್ನಾಗಿ ಅಭಿವೃದ್ಧಿ
* ಏಳನೇ ವೇತನ ಆಯೋಗದ ಶಿಫಾರಸುಗಳನ್ನು ಮೂವತ್ನಾಲ್ಕು ಪರಿಷ್ಕರಣೆಯೊಂದಿಗೆ ಒಪ್ಪಿಕೊಂಡ ಸಂಪುಟ
* ಏರ್ ಇಂಡಿಯಾದಲ್ಲಿನ ಬಂಡವಾಳ ಹಿಂತೆಗೆತಕ್ಕೆ ಅಂತಿಮ ನಿರ್ಧಾರ, ಮಾಹಿತಿಗಳಿಗಾಗಿ ಸಮಿತಿ ರಚನೆ
* ನೀರು ಸಂರಕ್ಷಣೆ ವಿಚಾರವಾಗಿ ಭಾರತ ಮತ್ತು ಇಸ್ರೇಲ್ ಸೇರಿ ರಾಷ್ಟ್ರೀಯ ಮಟ್ಟದ ಅಭಿಯಾನ ನಡೆಸಲು ಒಪ್ಪಿಗೆ
* ಭದ್ರತಾ ವಿಚಾರವಾಗಿ ಸಹಕಾರಕ್ಕೆ ಭಾರತ ಮತ್ತು ಅಮೆರಿಕ ಮಧ್ಯದ ಒಪ್ಪಂದಕ್ಕೆ ಸಹಿ ಹಾಕಲು ಒಪ್ಪಿಗೆ
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications