ರಾಮಾಯಣ ಮ್ಯೂಸಿಯಂಗೆ ಇದ್ದ ಅಡಚಣೆ ನಿವಾರಿಸಿದ ಯೋಗಿ
ಮ್ಯೂಸಿಯಂಗಾಗಿ 25 ಎಕರೆ ಜಾಗ ಗುರುತಿಸಿ ವರ್ಷಗಳೇ ಕಳೆದಿದ್ದರೂ, ಸಮಾಜವಾದಿ ಪಕ್ಷವು ಜಾಗ ಹಸ್ತಾಂತರಕ್ಕೆ ಮನಸ್ಸು ಮಾಡಿರಲಿಲ್ಲ. ಈಗ ಯೋಗಿ ಆದಿತ್ಯನಾಥ್ ಸಿಎಂ ಆದ ಮೇಲೆ ಮ್ಯೂಸಿಯಂ ಯೋಜನೆಗೆ ಮತ್ತೆ ಚಾಲನೆ ಸಿಕ್ಕಿದೆ.
ಲಕ್ನೋ, ಮಾರ್ಚ್ 21: ಅಯೋಧ್ಯೆಯಲ್ಲಿ ರಾಮಾಯಣ ವಸ್ತುಸಂಗ್ರಹಾಲಯ ಕಟ್ಟಬೇಕೆಂಬ ಕೇಂದ್ರ ಸರ್ಕಾರದ ಬಹು ದಿನಗಳ ಆಕಾಂಕ್ಷೆ ಈಡೇರಿಕೆಗೆ ಈಗ ಕಾಲ ಕೂಡಿಬಂದಿದೆ.
ವಸ್ತು ಸಂಗ್ರಹಾಲಕ್ಕಾಗಿ ಗುರುತಿಸಿದ್ದ ಜಾಗಕ್ಕೆ ಇದ್ದ ಅಡಚಣೆಗಳನ್ನು ನಿವಾರಿಸುವಲ್ಲಿ ಯಶಸ್ವಿಯಾಗಿರುವ ಉತ್ತರ ಪ್ರದೇಶದ ನೂತನ ಸಿಎಂ ಯೋಗಿ ಆದಿತ್ಯನಾಥ್, ಮ್ಯೂಸಿಯಂ ಕಟ್ಟಲು ಬೇಕಿದ್ದ 25 ಎಕರೆ ಭೂಮಿಗೆ ಹಸಿರು ನಿಶಾನೆ ನೀಡಿದ್ದಾರೆ.[ಯುಪಿ ಸಿಎಂ ಆದಿತ್ಯನಾಥ್ ಪರಮಾಪ್ತ ಈ ಮುಸ್ಲಿಂ ಯುವಕ]

ಈ ವಾರಾಂತ್ಯಕ್ಕೆ ಅದು ಮ್ಯೂಸಿಯಂ ನಿರ್ಮಾಣ ಸಮಿತಿಗೆ ಅದು ಹಸ್ತಾಂತರವಾಗಲಿದೆ. ಈ ಜಾಗದಲ್ಲಿ ರಾಮಾಯಣದಲ್ಲಿ ಶ್ರೀ ರಾಮನನ್ನು ಯಾವ ರೀತಿಯಲ್ಲಿ ನಿರೂಪಿಸಲಾಗಿದೆಯೋ ಅದೇ ರೀತಿಯಲ್ಲಿ ಮ್ಯೂಸಿಯಂನಲ್ಲೂ ಶ್ರೀರಾಮನನ್ನು ನಿರೂಪಿಸಲಾಗುತ್ತದೆ ಎಂದು ಹೇಳಲಾಗಿದೆ.[ರಾಮ ಜನ್ಮಭೂಮಿ ವಿವಾದ, ಕೋರ್ಟ್ ಹೊರಗೆ ಬಗೆಹರಿಸಿಕೊಳ್ಳಿ]
ಮ್ಯೂಸಿಯಂಗೆ ನಿರ್ಮಾಣಕ್ಕಾಗಿ ಜಾಗ ಗುರುತಿಸಿ ಕೆಲ ವರ್ಷಗಳು ಕಳೆದಿದ್ದರೂ, ಆ ಭೂಮಿಯ ಹಸ್ತಾಂತರ ಸಾಧ್ಯವಾಗಿರಲಿಲ್ಲ. ಉತ್ತರ ಪ್ರದೇಶದಲ್ಲಿ ಈ ಹಿಂದಿದ್ದ ಸಮಾಜವಾದಿ ಸರ್ಕಾರ ಇದಕ್ಕೆ ಅವಕಾಶ ಮಾಡಿಕೊಟ್ಟಿರಲಿಲ್ಲ.[ಆ ಒಂದು ಘಟನೆಯೇ ಯೋಗಿ ಸಿಎಂ ಆಗಲು ಮೂಲ ಕಾರಣ!]
ಈಗ, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತಲೇ ಇದಕ್ಕೆ ಕಾಯಕಲ್ಪ ನೀಡಿದೆ. ಸಮಾಜವಾದಿ ಸರ್ಕಾರದಲ್ಲಿ ಧೂಳು ತಿನ್ನುತ್ತಿದ್ದ ಭೂಮಿ ಹಸ್ತಾಂತರ ಫೈಲ್ ಗೆ ಪುನಃ ಹೊರತೆಗೆಸಿ, ಭೂಮಿ ಹಸ್ತಾಂತರಕ್ಕೆ ಅಸ್ತು ಎಂದಿದೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications