UP Lok Sabha Election 2024 Result: 'ಅಖಿಲೇಶ್ ಯಾದವ್ ಮುಂದಿನ ಪ್ರಧಾನಿ'- ಇದೇನಿದು ಹೊಸ ಆಟ?
ಲಕ್ನೋ ಜೂನ್ 4: ಉತ್ತರಪ್ರದೇಶದಲ್ಲಿ ನಿರೀಕ್ಷೆಯಂತೆ ಬಿಜೆಪಿ ಹೆಚ್ಚಿನ ಸ್ಥಾನ ತೆಗೆದುಕೊಂಡಿಲ್ಲ. ಅಲ್ಲದೆ ಸಮಾಜವಾದಿ ಪಕ್ಷ ಬಿಜೆಪಿಗೆ ಕಠಿಣ ಸ್ಪರ್ಧೆ ನೀಡುತ್ತಿದೆ. ಇದರ ನಡುವೆ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಅವರೇ ಮುಂದಿನ ಪ್ರಧಾನಿ ಎಂಬ ಪೋಸ್ಟರ್ಗಳು ಹರಿದಾಡುತ್ತಿವೆ.
ಹೌದು... ಬಿಜೆಪಿಯೊಂದಿಗೆ ಹೆಚ್ಚಿನ ಸ್ಥಾನಗಳ ಅಂತರ ಇಲ್ಲದೆ ಕಠಿಣ ಪೈಪೋಟಿ ನೀಡುತ್ತಿರುವ ಸಮಾಜವಾದಿ ಪಕ್ಷಕ್ಕೆ ಜಯಕಾರಗಳು ಕೇಳಿ ಬರುತ್ತಿವೆ. ಎಲ್ಲೆಡೆ ಸಿಹಿ ಹಂಚಿ ಸಂಭ್ರಮಾಚರಣೆ ಕಂಡು ಬರುತ್ತಿದೆ. ಕಾರ್ಯಕರ್ತರ ಸಂತಸ ಮುಗಿಲು ಮುಟ್ಟಿದೆ. ಇದರ ನಡುವೆ ಅಖಿಲೇಶ್ ಯಾದವ್ ಅವರು ದೇಶದ ಮುಂದಿನ ಪ್ರಧಾನಿ ಎನ್ನುವ ಪೋಸ್ಟರ್ಗಳೊಂದಿಗೆ ಕಾರ್ಯಕರ್ತರು ಸಂಭ್ರಮಿಸಿದ್ದಾರೆ.

ಉತ್ತರಪ್ರದೇಶದಲ್ಲಿ ಯಾದವ ಸಮುದಾಯ ಪ್ರಬಲವಾಗಿದ್ದರಿಂದ ಸಮಾಜವಾದಿ ಪಕ್ಷ ಗೆಲುವು ಸಾಧಿಸುವ ಸಾಧ್ಯತೆ ಕೂಡ ಇದೆ. ಬಿಜೆಪಿ ಆಡಳಿತದ ಅವಧಿಯಲ್ಲಿ ಮಾಡಿದ ಸಾಕಷ್ಟು ಅಭಿವೃದ್ಧಿ ಕಾರ್ಯಗಳಲ್ಲಿ ರಾಮ ಮಂದಿರ ನಿರ್ಮಾಣ ಕೂಡ ಒಂದು. ಇದರಿಂದಾಗಿ ಉತ್ತರಪ್ರದೇಶ ಮಾತ್ರವಲ್ಲದೆ ದೇಶದ ಹಲವೆಡೆ ಬಿಜೆಪಿ ಅಧಿಕ ಸ್ಥಾನಗಳ ಅಂತರದಿಂದ ಜನ ಸಾಧಿಸುವ ಸಾಧ್ಯತೆ ಇದೆ.

ಆದರೆ ಉತ್ತರಪ್ರದೇಶದಲ್ಲಿ ಈವರೆಗಿನ ಫಲಿತಾಂಶ ಅಚ್ಚರಿ ಮೂಡಿಸಿದೆ. ಯಾಕೆಂದರೆ ಉತ್ತರಪ್ರದೇಶದಲ್ಲಿ ಗೆಲುವು ಖಚಿತ ಎಂದು ಬೀಗುತ್ತಿದ್ದ ಬಿಜೆಪಿಗೆ ಎಸ್ಪಿ ಭಾರೀ ಪೈಪೋಟಿ ನೀಡುವ ಮೂಲಕ ಬಿಗ್ ಶಾಕ್ ಕೊಟ್ಟಿದೆ. ಇದರಿಂದ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದ್ದು ಎಲ್ಲೆಡೆ ಪಟಾಕಿ ಸಿಡಿಸಿ ಗೆಲುವು ನಮ್ಮದೇ ಎಂದು ಕಾರ್ಯಕರ್ತರು ಸಂಭ್ರಮಿಸುತ್ತಿದ್ದು ಹಬ್ಬದಂತಾ ವಾತಾವರಣ ನಿರ್ಮಾಣವಾಗಿದೆ. ಹೀಗಾಗಿ ಎಲ್ಲೆಡೆ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಅವರೇ ಮುಂದಿನ ಪ್ರಧಾನಿ ಎಂದು ಪೋಸ್ಟರ್ ಅಂಟಿಸಿ ಸಂತಸ ವ್ಯಕ್ತಪಡಿಸಿದ್ದಾರೆ.
-
ದಾವಣಗೆರೆ ಬೈಎಲೆಕ್ಷನ್ ಬೆನ್ನಲ್ಲೇ ಭಿನ್ನಮತ ಸ್ಫೋಟ: KPCC ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ.











Click it and Unblock the Notifications