UP: ಕಪಾಳಮೋಕ್ಷ ಮಾಡಲು ಹೇಳಿದ್ದ ಶಾಲಾ ಶಿಕ್ಷಕಿ ಬಂಧನ, ಅಮಾನತು
ಬೆಂಗಳೂರು, ಸೆಪ್ಟಂಬರ್ 29: ಉತ್ತರ ಪ್ರದೇಶದ ಮುಜಾಫರ್ನಗರದ ಶಾಲಾ ಶಿಕ್ಷಕಿಯೊಬ್ಬರು ಮುಸ್ಲಿಂ ವಿದ್ಯಾರ್ಥಿಯೊಬ್ಬನನ್ನು ತರಗತಿಯಲ್ಲಿ ಹಿಂದೂ ಹುಡುಗನಿಗೆ ಕಪಾಳಮೋಕ್ಷ ಮಾಡಲು ಹೇಳಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ. ಜೊತೆಗೆ ಅವರನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ.
ಶಾಲಾ ಶಿಕ್ಷಕಿ ಹೇಳಿದರು ಎಂದು ಹಿಂದೂ ವಿದ್ಯಾರ್ಥಿಗೆ ತನ್ನ ಸಹಪಾಠಿ ಮುಸ್ಲಿಂ ಹುಡುಗನಿಗೆ ಕಪಾಳಮೋಕ್ಷ ಮಾಡುವಂತೆ ತಿಳಿಸಿದ್ದರು. ಅದರಂತೆ ಕಪಾಳಮೋಕ್ಷ ಘಟನೆ ನಡೆದಿತ್ತು ಎನ್ನಲಾದ ವಿಡಿಯೋವೊಂದು ಮುಜಾಫರ್ನಗರದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಘಟನೆ ನಂತರ ಕೆಲವು ವಾರಗಳ ಬಳಿಕ ಶಿಕ್ಷಕಿಯನ್ನು ಅಮಾನತು ಮಾಡಲಾಗಿದೆ.

ವರದಿಗಳ ಪ್ರಕಾರ, ಸೆಪ್ಟೆಂಬರ್ 26 ರಂದು ಸಜಿಶ್ತಾ ಎಂದು ಗುರುತಿಸಲಾದ ಶಿಕ್ಷಕಿ 5 ನೇ ತರಗತಿ ವಿದ್ಯಾರ್ಥಿಗೆ ಪ್ರಶ್ನೆಗಳನ್ನು ಕೇಳಿದ್ದಾರೆ. ಆ ವಿದ್ಯಾರ್ಥಿಗೆ ಪ್ರಶ್ನೆ ಕೇಳಲು ಉತ್ತರಿಸಲು ಸಾಧ್ಯವಾಗದ ನಂತರ, ಶಿಕ್ಷಕರು ಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡಲು ಹೇಳಿದರು.
ಕಪಾಳಮೋಕ್ಷಕ್ಕೆ ಒಳಗಾದ ಮುಸ್ಲಿಂ ವಿದ್ಯಾರ್ಥಿ ಘಟನೆ ನಂತರ ಅಸಮಾಧಾನಗೊಂಡು ಮನೆಯಲ್ಲಿ ವಿಷಯ ತಿಳಿಸಿದ್ದಾನೆ. ಆಗ ಪ್ರಕರಣ ಬೆಳಕಿಗೆ ಬಂದಿದೆ. ವಿದ್ಯಾರ್ಥಿ ತಂದೆ ಮಗನನ್ನು ಘಟನೆ ಕುರಿತು ವಿವರಣ ಪಡೆದಿದ್ದಾರೆ. ಮರುದಿನವೇ ಶಾಲಾ ಶಿಕ್ಷಕಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಪ್ರಕರಣದ ಆಧರಿಸಿ ಶಿಕ್ಷಕರನ್ನು ಸೆಪ್ಟೆಂಬರ್ 28 ರಂದು ಬಂಧಿಸಲಾಗಿಯಿತು. ಇವತ್ತು ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಲಾಯಿತು. ಉತ್ತರ ಪ್ರದೇಶದ ಮುಜಾಫರ್ನಗರದ ಖಾಸಗಿ ಶಾಲಾ ಶಿಕ್ಷಕಿಯೊಬ್ಬರು ತಮ್ಮ ಮುಸ್ಲಿಂ ಸಹಪಾಠಿಗೆ ಕಪಾಳಮೋಕ್ಷ ಮಾಡುವಂತೆ ತರಗತಿಯಲ್ಲಿ ವಿದ್ಯಾರ್ಥಿಗೆ ಸೂಚಿಸಿದ ತಿಂಗಳ ನಂತರ ಪ್ರಕರಣ ಬಗ್ಗೆ ಪ್ರಾಥಮಿಕ ವರದಿ ಪಡೆಯಲಾಗಿತ್ತು. ಅಲ್ಲಿಂದ ಒಂದು ತಿಂಗಳ ನಂತರ ಪ್ರಕರಣ ಬೆಳಕಿಗೆ ಬಂದಿದೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications