ಎಸ್ ಪಿ-ಕಾಂಗ್ರೆಸ್ ಮಧ್ಯೆ ಸೀಟು ಹಂಚಿಕೆ ಚೌಕಾಶಿ, ಏನಾಗಬಹುದು ಮೈತ್ರಿ?
ಲಖನೌ, ಜನವರಿ 21: ಉತ್ತರ ಪ್ರದೇಶದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಸಮಾಜವಾದಿ ಪಕ್ಷದ ಮಧ್ಯೆ ಈಗ ಮೈತ್ರಿ ಚೌಕಾಶಿ ಆರಂಭವಾಗಿದೆ. ಕಾಂಗ್ರೆಸ್ 110 ಸ್ಥಾನಗಳನ್ನು ಬಿಟ್ಟುಕೊಡುವಂತೆ ಕಾಂಗ್ರೆಸ್ ಬೇಡಿಕೆಯಿಟ್ಟಿದೆ. ಆದರೆ ಅಖಿಲೇಶ್ ಯಾದವ್ 99 ಸ್ಥಾನಗಳನ್ನು ಬಿಟ್ಟುಕೊಡುವುದಾಗಿ ಹೇಳಿದ್ದಾರೆ.
ಪಕ್ಷದ ಪ್ರಣಾಳಿಕೆಯನ್ನು ಭಾನುವಾರ ಬಿಡುಗಡೆ ಮಾಡುವುದಕ್ಕೆ ಅಖಿಲೇಶ್ ಎಲ್ಲ ಸಿದ್ಧತೆ ನಡೆಸಿದ್ದಾರೆ. ಸದ್ಯದಲ್ಲೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆ ಇದೆ. ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವುದಕ್ಕೆ ಪ್ರಾಮುಖ್ಯ ನೀಡಿರುವ ಅವರಿಗೆ, ಮೈತ್ರಿ ಮಾತುಕತೆ ನಂತರದ ಆದ್ಯತೆ. ಏಕೆಂದರೆ ಚುನಾವಣೆಗೆ ಸಮಯ ತುಂಬ ಹತ್ತಿರ ಇದೆ.[ಉತ್ತರಪ್ರದೇಶ: ಶಿವಪಾಲ್ ಸೇರಿದಂತೆ 191 ಅಭ್ಯರ್ಥಿಗಳ ಪಟ್ಟಿ ಪ್ರಕಟ]

ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಸುವುದಕ್ಕೆ ಜನವರಿ 24 ಕೊನೆ ದಿನವಾಗಿದೆ. ಅಖಿಲೇಶ್ ಶನಿವಾರ ಕಾಂಗ್ರೆಸ್ ನಾಯಕರ ಜತೆಗೆ ಬಾಗಿಲ ಹಿಂದಿನ ಮಾತುಕತೆ ನಡೆಸಿದ್ದಾರೆ. ಈ ಮಧ್ಯೆ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ತಮ್ಮ ಸಹೋದರಿ ಪ್ರಿಯಾಂಕಾ ಗಾಂಧಿ ಅವರ ಜತೆ ಸೀಟು ಹಂಚಿಕೆ ವಿಚಾರವಾಗಿಯೇ ಮಾತು ಕತೆ ನಡೆಸಿದ್ದಾರೆ.[ಉತ್ತರ ಪ್ರದೇಶ: ಕಾಂಗ್ರೆಸ್-ಎಸ್ಪಿ ಗೆಲುವಿಗೆ 35-37% ಮತಗಳು ಸಾಕಂತೆ!]
ಸಮಾಜವಾದಿ ಪಕ್ಷ ಹಾಗೂ ಕಾಂಗ್ರೆಸ್ ಮಧ್ಯೆ ಮೈತ್ರಿ ಮುರಿದು ಬೀಳದಂತೆ ಏನೆಲ್ಲ ಪ್ರಯತ್ನ ಮಾಡಬೇಕೋ ಅದೆಲ್ಲವನ್ನೂ ಸ್ಥಳೀಯ ಕಾಂಗ್ರೆಸ್ ನಾಯಕರು ಮಾಡುತ್ತಿದ್ದಾರೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications