ಜು.24 : ದೇಶ, ವಿದೇಶಗಳ ಹೆಡ್ ಲೈನ್ ನ್ಯೂಸ್
ಬೆಂಗಳೂರು, ಜು.24: ದೇಶ, ವಿದೇಶಗಳಲ್ಲಿನ ವಿದ್ಯಮಾನಗಳ ಈ ದಿನದ ರೌಂಡ್ ಅಪ್ ನಿಮಗಾಗಿ ಇಲ್ಲಿದೆ. ಇಲ್ಲಿ ಬರೀ ಹೆಡ್ ಲೈನ್ ಗಳು, ಟೂ ಲೈನ್ ಅಥವಾ ಒಂದು ಪ್ಯಾರಾ ಸುದ್ದಿಗಳು, ಚುಟುಕು ಮಾಹಿತಿ ಮಾತ್ರ ನಿಮಗೆ ಸಿಗುತ್ತದೆ. ದೇಶದ ಒಟ್ಟಾರೆ ಸುದ್ದಿಗಳ ಅಸಮಗ್ರ ಸಂಗ್ರಹ ನಿಮ್ಮ ಪರದೆ ಮೇಲೆ ಚೆಲ್ಲುವ ಪ್ರಯತ್ನ ಇದಾಗಿದೆ.
6.30: ಮುಂಬೈನ ಹಿರಿಯ ಐಪಿಎಸ್ ಅಧಿಕಾರಿಯೊಬ್ಬರ ಮೇಲೆ ರೂಪದರ್ಶಿಯೊಬ್ಬರು ಮಾನಭಂಗ ಪ್ರಕರಣ ದಾಖಲಿಸುವಂತೆ ದೂರು ನೀಡಿದ್ದಾರೆ.
4.45: ಕೇಸರಿ ನಾಥ್ ತ್ರಿಪಾಠಿ ಅವರು ಪಶ್ಚಿಮ ಬಂಗಾಳದ ಹೊಸ ರಾಜ್ಯಪಾಲರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
2.25: ಅಫ್ರಿಕಾ ಖಂಡ ಅಲ್ಜೀರಿಯಾದ ವಿಮಾನವೊಂದು ನಾಪತ್ತೆಯಾಗಿದ್ದು, ವಿಮಾನದಲ್ಲಿರುವ 110 ಜನ ಪ್ರಯಾಣಿಕರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
10.30: ಶಿವಸೇನಾ ತನ್ನ ಮುಖವಾಣಿ ಸಾಮ್ನಾದಲ್ಲಿ ತನ್ನ ಸಂಸದನನ್ನು ಸಮರ್ಥಿಸಿಕೊಂಡಿದೆ. ಮಹಾರಾಷ್ಟ್ರ ಸದನದಲ್ಲಿ ನಡೆದ ಪ್ರಕರಣಕ್ಕೆ ಬಣ್ಣ ಕಟ್ಟಿ ಕೋಮು ಭಾವನೆ ಕೆರಳಿಸಲು ಹಲವರು ಯತ್ನಿಸುತ್ತಿದ್ದಾರೆ ಎಂದು ಹೇಳಲಾಗಿದೆ.
10.15: ಬೆಂಗಳೂರಿನ ವಿಬ್ ಗಯಾರ್ ಶಾಲೆಯ ಮುಖ್ಯಸ್ಥ ರುಸ್ತುಂ ಕೇರವಾಲ ಅವರನ್ನು ಡಿಯು ಡಮನ್ ನಲ್ಲಿ ಬಂಧಿಸಿ ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.

10.00 : ಟೆನಿಸ್ ತಾರೆ ಸಾನಿಯಾ ಮಿರ್ಜಾಗೆ ತೆಲಂಗಾಣ ಸರ್ಕಾರ ಗೌರವಿಸುವುದಕ್ಕೆ ಬಿಜೆಪಿ ಆಕ್ಷೇಪಿಸಿದೆ. ಆಕೆ ಪಾಕಿಸ್ತಾನದ ಸೊಸೆ ಎಂದು ಪ್ರತಿಕ್ರಿಯಿಸಿದೆ.
9.30: ತೆಲಂಗಾಣದ ಕಾಮರೆಡ್ಡಿ ಪ್ರದೇಶದಲ್ಲಿ ಶಾಲಾ ಬಸ್ ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ 4 ಮಕ್ಕಳು ಹಾಗೂ 12 ಜನ ಗಾಯಗೊಂಡಿದ್ದಾರೆ.
9.00: ಸ್ಕಾಟ್ಲೆಂಡಿನ ಗ್ಲಾಸ್ಗೋದಲ್ಲಿ 20ನೇ ಕಾಮನ್ ವೆಲ್ತ್ ಕ್ರೀಡಾಕೂಟ ಬುಧವಾರ ಮಧ್ಯರಾತ್ರಿ(IST) ಆರಂಭಗೊಂಡಿದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications