ಸೆ.15: ದೇಶ, ವಿದೇಶ ಸುದ್ದಿಗಳ ಹೆಡ್ ಲೈನ್ಸ್
ಬೆಂಗಳೂರು, ಸೆ.15: ದೇಶ, ವಿದೇಶಗಳಲ್ಲಿನ ವಿದ್ಯಮಾನಗಳ ಈ ದಿನದ ರೌಂಡ್ ಅಪ್ ನಿಮಗಾಗಿ ಇಲ್ಲಿದೆ. ಇಲ್ಲಿ ಬರೀ ಹೆಡ್ ಲೈನ್ ಗಳು, ಟೂ ಲೈನ್ ಅಥವಾ ಒಂದು ಪ್ಯಾರಾ ಸುದ್ದಿಗಳು, ಚುಟುಕು ಮಾಹಿತಿ ಮಾತ್ರ ನಿಮಗೆ ಸಿಗುತ್ತದೆ. ದೇಶದ ಒಟ್ಟಾರೆ ಸುದ್ದಿಗಳ ಅಸಮಗ್ರ ಸಂಗ್ರಹ ನಿಮ್ಮ ಪರದೆ ಮೇಲೆ ಚೆಲ್ಲುವ ಪ್ರಯತ್ನ ಇದಾಗಿದೆ.
6.30: ಪಶ್ಚಿಮ ಬಂಗಾಳದ ಇತಿಹಾಸ ಪ್ರಸಿದ್ಧ ವಿಶ್ವಭಾರತಿ ವಿಶ್ವವಿದ್ಯಾಲಯ ವಿದ್ಯಾಥಿನಿಯೊಬ್ಬರು ತಮ್ಮ ಮೇಲೆ ಶಿಕ್ಷಕರೊಬ್ಬರಿಂದ ಮಾನಸಿಕ ಹಾಗೂ ದೈಹಿಕ ಕಿರುಕುಳವಾಗಿದೆ ಎಂದು ಆರೋಪಿಸಿದ್ದಾರೆ. ಶಿಕ್ಷಕನ ಮೇಲೆ ದೂರು ದಾಖಲಿಸಲಾಗಿದ್ದು, ಪೊಲೀಸರು ಎಫ್ ಐಆರ್ ಹಾಕಿದ್ದಾರೆ.
6.00: ಶಾರದಾ ಚಿಟ್ ಫಂದ್ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲ್ಕತ್ತಾದ ಪ್ರಮುಖ ಫುಟ್ಬಾಲ್ ಕ್ಲಬ್ ಗಳಿಗೆ ಪೊಲೀಸರು ನೋಟೀಸ್ ನೀಡಿದ್ದಾರೆ.
5.40: 9 ಜನ ಪಕ್ಷೇತರ ಶಾಸಕರು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಸಮ್ಮುಖದಲ್ಲಿ ಎನ್ ಸಿಪಿಗೆ ಸೇರ್ಪಡೆಗೊಂಡಿದ್ದಾರೆ.
5.30: ಭಾರತದ ಡೇವಿಸ್ ಕಪ್ ಕನಸು ಅಂತ್ಯಗೊಂಡಿದೆ. ಸೆರ್ಬಿಯಾ ವಿರುದ್ಧ ಇಂಡಿಯಾ 3-2 ಅಂತರದಲ್ಲಿ ಸೋಲು ಕಂಡಿದೆ. ಯೂಕಿ ಭಾಂಬ್ರಿ ಅವರು 3-6, 4-6, 4-6 ಫಿಲಿಪ್ ಕ್ರೊಜಿನೊವಿಕ್ ಅವರಿಗೆ ಶರಣಾದರು.
2.25: ಖ್ಯಾತ ಶಿಕ್ಷಣ ತಜ್ಞ ಹಾಗೂ ಭಾರತ ಸರಕಾರದ ಮಾಜಿ ಶಿಕ್ಷಣ ಸಲಹೆಗಾರ ಕಿರೀಟ್ ಜೋಶಿ ಕ್ಯಾನ್ಸರ್ನೊಂದಿಗೆ ಹೋರಾಟ ನಡೆಸಿದ ಬಳಿಕ ಇಂದಿಲ್ಲಿ ನಿಧನರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು.
Park Street(Kolkata)rape victim: I have lodged a complaint,police is going to take up the matter for investigation: pic.twitter.com/h3lbGHdUij
— ANI (@ANI_news) September 15, 2014 12.00: ಬಿಜೆಪಿ ಹಾಗೂ ಶಿವಸೇನೆ ನಡುವೆ ಉಂಟಾಗಿರುವ ಬಿಕ್ಕಟ್ಟಿನ ಬಗ್ಗೆ ಶಿವಸೇನಾ ಮುಖ್ಯಸ್ಥ ಉದ್ದವ್ ಠಾಕ್ರೆ ಅವರು ಸುದ್ದಿಗೋಷ್ಠಿ ನಡೆಸಲಿದ್ದಾರೆ.
11.50 : ಎಚ್ಎಸ್ ಪ್ರಣೋಯ್ ಅವರು ಇಂಡೋನೇಷಿಯನ್ ಓಪನ್ ಬಾಡ್ಮಿಂಟನ್ ಗೆದ್ದಿದ್ದಾರೆ.
11.45: ಉಗ್ರರು ಭಯೋತ್ಪಾದನೆ ಜೊತೆಗೆ ಅಕ್ರಮವಾಗಿ ಪ್ರಾಣಿಗಳ ಹತ್ಯೆಗೆ ಅಕ್ರಮ ಹಣವನ್ನು ಬಳಸುತ್ತಿದ್ದಾರೆ ಎಂದು ಕೇಂದ್ರ ಸಚಿವೆ ಮೇನಕಾ ಗಾಂಧಿ ಹೇಳಿದ್ದಾರೆ.

11.30: ಭಾರತದ ಮಂಗಳಯಾನ ಶೇ 95ರಷ್ಟು ತನ್ನ ಪ್ರಯಾಣ ಯಶಸ್ವಿಯಾಗಿ ಮುಗಿಸಿದೆ ಎಂದು ಇಸ್ರೋ ಹೇಳಿದೆ.
11.15: ಬೆಂಗಳೂರಿನಲ್ಲಿ ನಡೆದಿರುವ ಡೇವಿಸ್ ಕಪ್ ನಲ್ಲಿ ಸೋಮದೇವ್ ದೇವ್ ವರ್ಮನ್ ಅವರ ಗೆಲುವಿನೊಂದಿಗೆ ಸೆರ್ಬಿಯಾ ವಿರುದ್ಧ ಭಾರತ ತಂಡ 2-2ರ ಸಮಬಲ ಸಾಧಿಸಿದೆ.
11.00: ಪ್ರವಾಹ ಪೀಡಿತ ಜಮ್ಮು ಮತ್ತು ಕಾಶ್ಮೀರದಲ್ಲಿ ಸಾಂಕ್ರಾಮಿಕ ರೋಗ ಹರಡದಂತೆ ವೈದ್ಯರು ಶ್ರಮಿಸುತ್ತಿದ್ದಾರೆ. ಇನ್ನಷ್ಟು ಹೆಚ್ಚಿನ ಸಂಖ್ಯೆಯಲ್ಲಿ ವೈದ್ಯರ ನೆರವು ಅಗತ್ಯವಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications