ಸೆ.25: ದೇಶ, ವಿದೇಶ ಸುದ್ದಿಗಳ ಹೆಡ್ ಲೈನ್ಸ್
ಬೆಂಗಳೂರು, ಸೆ.25: ದೇಶ, ವಿದೇಶಗಳಲ್ಲಿನ ವಿದ್ಯಮಾನಗಳ ಈ ದಿನದ ರೌಂಡ್ ಅಪ್ ನಿಮಗಾಗಿ ಇಲ್ಲಿದೆ. ಇಲ್ಲಿ ಬರೀ ಹೆಡ್ ಲೈನ್ ಗಳು, ಟೂ ಲೈನ್ ಅಥವಾ ಒಂದು ಪ್ಯಾರಾ ಸುದ್ದಿಗಳು, ಚುಟುಕು ಮಾಹಿತಿ ಮಾತ್ರ ನಿಮಗೆ ಸಿಗುತ್ತದೆ. ದೇಶದ ಒಟ್ಟಾರೆ ಸುದ್ದಿಗಳ ಅಸಮಗ್ರ ಸಂಗ್ರಹ ನಿಮ್ಮ ಪರದೆ ಮೇಲೆ ಚೆಲ್ಲುವ ಪ್ರಯತ್ನ ಇದಾಗಿದೆ.
3.35: ಏಷ್ಯನ್ ಗೇಮ್ಸ್ : ಲೀಗ್ ಹಂತದ ಹಾಕಿ ಪಂದ್ಯದಲ್ಲಿ ಬದ್ಧವೈರಿ ಪಾಕಿಸ್ತಾನ ವಿರುದ್ಧ ಭಾರತ ತಂಡ 2-1 ಅಂತರದಿಂದ ಸೋಲು ಕಂಡಿದೆ.
3.20: ಬಿಜೆಪಿ ಹಾಗೂ ಶಿವಸೇನಾ ನಡುವಿನ ಚುನಾವಣಾ ಮೈತ್ರಿ ಮುರಿದು ಬಿದ್ದಿದೆ.
2.45: ಪಶ್ಚಿಮ ಬಂಗಾಳದ ಬರ್ನಾಪುರದ ಉಕ್ಕಿನ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು 30 ಜನ ಗಾಯಗೊಂಡಿದ್ದಾರೆ.
2.30: ಪ್ರಧಾನಿ ನರೇಂದ್ರ ಮೋದಿ ಅವರು ಮೇಕ್ ಇನ್ ಇಂಡಿಯಾ ಅಭಿಯಾನಾ ಆರಂಭಿಸಿದ್ದಾರೆ. [ವಿವರ ಇಲ್ಲಿ ಓದಿ]

10.30: ಮಹಾರಾಷ್ಟ್ರ ಅಸೆಂಬ್ಲಿ ಚುನಾವಣೆಗೆ ನಾಮಪತ್ರ ಸಲ್ಲಿಸಲು ಮುರ್ನಾಲ್ಕು ದಿನವಿರುವಾಗಲೇ ಬಿಜೆಪಿ ಮತ್ತು ಶಿವಸೇನಾ ಮತ್ತೊಮ್ಮೆ ಕಿತ್ತಾಟ ಆರಂಭವಾಗಿದೆ.
10.15: ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಮುಂಬೈ ಭೇಟಿಯನ್ನು ರದ್ದುಗೊಳಿಸಿದ್ದಾರೆ.
10.10: 7 ಸೀಟುಗಳನ್ನು ನೀಡಿದ ಬಿಜೆಪಿ-ಶಿವಸೇನಾ ವಿರುದ್ಧ ಮಿಕ್ಕ ಮಿತ್ರಪಕ್ಷಗಳು ಕಿಡಿಕಾರಿದ್ದು, ಮೈತ್ರಿ ಕಳೆದುಕೊಳ್ಳುವ ಬೆದರಿಕೆ ಒಡ್ಡಿವೆ.

9.45: ಭಾರತ, ಚೀನಾ ದೇಶ ಲಡಾಕ್ ನ ಚುಶೂಲ್ ನಲ್ಲಿಂದು ಫ್ಲಾಗ್ ಮೀಟಿಂಗ್ ನಡೆಸಲಿವೆ.
9.30: ಏಷ್ಯನ್ ಗೇಮ್ಸ್ 2014: ಮಹಿಳಾ ಡಬಲ್ ಟಾಪ್ ಶೂಟಿಂಗ್ ಇವೆಂಟ್ ನಲ್ಲಿ ಭಾರತೀಯ ಸ್ಪರ್ಧಿಗಳು ಕಂಚಿನ ಪದಕ ಗೆದ್ದಿದ್ದಾರೆ.
9.15: ನರೇಂದ್ರ ಮೋದಿ ಅವರು ಅಮೆರಿಕ ಪ್ರವಾಸ ಸೆ.25ರಿಂದ ಆರಂಭಗೊಳ್ಳಲಿದೆ.
9.00: ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ಅವರು ದೆಹಲಿಯ ಆರ್ ಕೆ ಪುರಂನ ಕೇಂದ್ರಿಯ ವಿದ್ಯಾಲಯಕ್ಕೆ ತೆರಳಿ ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ್ದರು.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications