ಜೂ.19: ದೇಶ, ವಿದೇಶಗಳ ಹೆಡ್ ಲೈನ್ ನ್ಯೂಸ್
ಬೆಂಗಳೂರು, ಜೂ.19: ದೇಶ, ವಿದೇಶಗಳಲ್ಲಿನ ವಿದ್ಯಮಾನಗಳ ಈ ದಿನದ ರೌಂಡ್ ಆಪ್ ನಿಮಗಾಗಿ ಇಲ್ಲಿದೆ. ಇಲ್ಲಿ ಬರೀ ಹೆಡ್ ಲೈನ್ ಗಳು, ಟೂ ಲೈನ್ ಅಥವಾ ಒಂದು ಪ್ಯಾರಾ ಸುದ್ದಿಗಳು, ಚುಟುಕು ಮಾಹಿತಿ ಮಾತ್ರ ನಿಮಗೆ ಸಿಗುತ್ತದೆ. ದೇಶದ ಒಟ್ಟಾರೆ ಸುದ್ದಿಗಳ ಅಸಮಗ್ರ ಸಂಗ್ರಹ ನಿಮ್ಮ ಪರದೆ ಮೇಲೆ ಚೆಲ್ಲುವ ಪ್ರಯತ್ನ ಇದಾಗಿದೆ.
2.45: ಭಾರತ ಚೆಸ್ ಗ್ರ್ಯಾಂಡ್ ಮಾಸ್ಟರ್ ವಿಶ್ವನಾಥನ್ ಆನಂದ್ ಅವರು ವಿಶ್ವ ಚಾಂಪಿಯನ್ ಮಾಗ್ನಸ್ ಕಾರ್ಲ್ಸನ್ ವಿರುದ್ಧ ಅದ್ಭುತ ಜಯ ಸಾಧಿಸಿದರೂ ವಿಶ್ವ Rapid ಚೆಸ್ ಚಾಂಪಿಯನ್ ಶಿಪ್ ನಲ್ಲಿ ಕಂಚಿನ ಪದಕಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ. ದುಬೈನಲ್ಲಿ ಟೂರ್ನಿ ನಡೆದಿತ್ತು.
1.30: ಅತ್ಯಾಚಾರ ಆರೋಪ ಹೊತ್ತಿರುವ ರಸಗೊಬ್ಬರ ಖಾತೆ ರಾಜ್ಯ ಸಚಿವ ನಿಹಾಲ್ ಚಂದ್ ಅವರು ರಾಜೀನಾಮೆ ನೀಡಲು ನಿರಾಕರಿಸಿದ್ದಾರೆ.
1.00: ಜೈಪುರದ ವಿರಾಟ್ ನಗರ ಬಳಿ ಕಂದಕಕ್ಕೆ ಬಸ್ ಉರುಳಿದ ಪರಿಣಾಂಅ 15ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಾಯಗಳಾಗಿರುವ ವರದಿ ಬಂದಿದೆ.

10.15: ಬಿಜಾಪುರದ ಕೊಳವೆ ಬಾವಿ ದುರಂತ : ಮಣ್ಣು ಬಿದ್ದಿದ್ದರಿಂದ ಕಾರ್ಯಾಚರಣೆಗೆ ಅಡ್ಡಿ [ಅಪ್ದೇಡ್ ಗಾಗಿ ಇಲ್ಲಿ ಓದಿ]
10.01 : ಛತ್ತೀಸ್ ಗಢ ರಾಜ್ಯಪಾಲ ಶೇಖರ್ ದತ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
9.45: ಯುಎಸ್ ಗೆ ತೆರಳಿರುವ ನಟಿ ಪ್ರೀತಿ ಜಿಂಟಾ ಅವರು ಗುರುವಾರ ಭಾರತಕ್ಕೆ ಹಿಂತಿರುಗುವ ಸಾಧ್ಯತೆಯಿದೆ. ಪೊಲೀಸರ ಎದುರು ತಮ್ಮ ಹೇಳಿಕೆ ನೀಡುವ ನಿರೀಕ್ಷೆಯಿದೆ.

9.30 : ಅತಿಕ್ರಮಣದ ಆರೋಪದ ಮೇಲೆ ತಮಿಳುನಾಡಿನ 47 ಮೀನುಗಾರರನ್ನು ಶ್ರೀಲಂಕಾದ ಜಲಸೇನೆ ಸಿಬ್ಬಂದಿ ವಶಕ್ಕೆ ತೆಗೆದುಕೊಂಡಿದ್ದು, 11 ಬೋಟುಗಳನ್ನು ಜಪ್ತಿ ಮಾಡಿದ್ದಾರೆ.
9.00 : ಇರಾಕಿನಲ್ಲಿ ಅಪಹರಣವಾಗಿರುವ 40ಕ್ಕೂ ಅಧಿಕ ಭಾರತೀಯರ ಕುಟುಂಬದವರು ದೆಹಲಿಗೆ ತೆರಳಿದ್ದಾರೆ. ಅಕಾಲಿದಳದ ನಾಯಕ ಮನ್ಜೀತ್ ಜಿಕೆ ಅವರು ವಿದೇಶಾಂಗ ಖಾತೆ ಸಚಿವೆ ಸುಷ್ಮಾ ಸ್ವರಾಜ್ ಅವರನ್ನು ಭೇಟಿ ಮಾಡಲಿದ್ದಾರೆ. [ಹೆಚ್ಚಿನ ಓದಿಗೆ]
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications