ಮೇ.25: ದೇಶ, ವಿದೇಶಗಳ ಹೆಡ್ ಲೈನ್ ನ್ಯೂಸ್
ಬೆಂಗಳೂರು, ಮೇ.25: ದೇಶ, ವಿದೇಶಗಳಲ್ಲಿನ ವಿದ್ಯಮಾನಗಳ ಈ ದಿನದ ರೌಂಡ್ ಆಪ್ ನಿಮಗಾಗಿ ಇಲ್ಲಿದೆ. ಇಲ್ಲಿ ಬರೀ ಹೆಡ್ ಲೈನ್ ಗಳು, ಟೂ ಲೈನ್ ಅಥವಾ ಒಂದು ಪ್ಯಾರಾ ಸುದ್ದಿಗಳು, ಚುಟುಕು ಮಾಹಿತಿ ಮಾತ್ರ ನಿಮಗೆ ಸಿಗುತ್ತದೆ. ದೇಶದ ಒಟ್ಟಾರೆ ಸುದ್ದಿಗಳ ಅಸಮಗ್ರ ಸಂಗ್ರಹ ನಿಮ್ಮ ಪರದೆ ಮೇಲೆ ಚೆಲ್ಲುವ ಪ್ರಯತ್ನ ಇದಾಗಿದೆ.
2.45: 151 ಮಂದಿ ಭಾರತೀಯ ಖೈದಿಗಳನ್ನು ಬಿಡುಗಡೆ ಮಾಡಿದ ಪಾಕಿಸ್ತಾನ.
2.30: ಮೋದಿ ಕ್ಯಾಬಿನೆಟ್: ರಾಜನಾಥ್ ಗೆ ಗೃಹ ಖಾತೆ, ಅರುಣ್ ಜೇಟ್ಲಿ ವಿತ್ತ, ನಿತಿನ್ ಗಡ್ಕರಿ ಸಾರಿಗೆ ಸಿಗುವ ಸಾಧ್ಯತೆ.
2.15: ರಾಜಸ್ಥಾನ ಸರ್ಕಾರ ಶೀಘ್ರದಲ್ಲೇ ಏರ್ ಟ್ಯಾಕ್ಸಿ ಆರಂಭಿಸಲಿದೆ.

2.00: ಪಶ್ಚಿಮ ಬಂಗಾಳ ಹಾಗೂ ಒಡಿಶಾದಲ್ಲಿ ಭಾರಿ ಮಳೆ.
1.30: ಸ್ಟಾಕ್ ಹೋಮ್ ಗೆ ತೆರಳುತ್ತಿರುವ ಮಾಜಿ ಕೇಂದ್ರ ಸಚಿವ ಶಶಿ ತರೂರ್ ಅವರು ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಗೈರು ಹಾಜರಿ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ.
1.00: ವೈಎಸ್ಸಾರ್ ಪಕ್ಷದ ಇಬ್ಬರು ಸಂಸದರು ಎಸ್ ಪಿವೈ ರೆಡ್ಡಿ ಹಾಗೂ ರೇಣುಕಾ ಅವರು ಪಕ್ಷ ತೊರೆದು ತೆಲುಗುದೇಶಂ ಪಾರ್ಟಿ ಸೇರಿದ್ದಾರೆ.
11.00: ಶಿಕಾರಿಪುರ ಶಾಸಕ ಸ್ಥಾನಕ್ಕೆ ಶಿವಮೊಗ್ಗದ ಹಾಲಿ ಸಂಸದ ಬಿಎಸ್ ಯಡಿಯೂರಪ್ಪ ಅವರಿಂದ ರಾಜಿನಾಮೆ.
10.30: ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಟಿಡಿಪಿ ಮುಖ್ಯಸ್ಥ ಚಂದ್ರಬಾಬುನಾಯ್ಡು, ಐದು ಸ್ಥಾನಗಳಿಗೆ ಬೇಡಿಕೆ ಸಲ್ಲಿಕೆ.
10.15: ಉತ್ತರಪ್ರದೇಶದ ಸಚಿವ ಅಜಂ ಖಾನ್ ಅವರ ಏಳು ಎಮ್ಮೆ ಕದ್ದೊಯ್ದಿದ್ದ ಐವರನ್ನು ರಾಮಪುರದ್ ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಫೆ.1 ರಂದು ಅಜಂ ಖಾನ್ ಅವರ ತೋಟದ ಮನೆಯಿಂದ ಎಮ್ಮೆಗಳು ಕಳುವಾಗಿತ್ತು.
10.00: ದಕ್ಷಿಣ ಆಫ್ರಿಕದ ಹಾಲಿ ಅಧ್ಯಕ್ಷ ಜಾಕೊಬ್ ಝುಮಾ ಎರಡನೆ ಅವಧಿಗೆ ಮತ್ತೆ ಆಯ್ಕೆಯಾಗಿದ್ದು, ಅಧಿಕಾರ ಸ್ವೀಕರಿಸಿದ್ದಾರೆ. ಮೇ 7ರಂದು ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಜಾಕೊಬ್ ಝುಮಾರ 'ಆಫ್ರಿಕನ್ ನ್ಯಾಶನಲ್ ಕಾಂಗ್ರೆಸ್' 62% ಮತಗಳನ್ನು ಗಳಿಸಿ ಜಯಭೇರಿ ಬಾರಿಸಿತ್ತು.

9.45: ಆಮ್ ಆದ್ಮಿ ಪಕ್ಷ ಲೋಕಸಭೆ ಚುನಾವಣೆಯಲ್ಲಿ 1ಕೋಟಿ ರು ಕಳೆದುಕೊಂಡಿದೆ. ಸುರಕ್ಷಿತ ಹೂಡಿಕೆ ರೂಪದ ಮೊತ್ತದ ಹಣ ಎಎಪಿ ಕೈ ಸುಟ್ಟಿದೆ.
9.30: ದಕ್ಷಿಣ ಏಷ್ಯಾ ನಾಯಕರಿಗೆ ಮೋದಿ ಅವರು ನೀಡಿರುವ ಅಹ್ವಾನ ಉತ್ತಮ ಬೆಳವಣಿಗೆ ಎಂದು ಎಡಪಕ್ಷಗಳು ಮೋದಿಯನ್ನು ಹೊಗಳಿವೆ.
9.15: ಸನ್ ಫಾರ್ಮಾ ಹಾಗೂ ರಾನ್ ಬಾಕ್ಸಿ ಒಪ್ಪಂದದ ಮೇಲಿರುವ ತಡೆಯನ್ನು ಹೈಕೋರ್ಟ್ ಹಿಂಪಡೆದಿದೆ.
9.00: ಫಿಲಿಪ್ಸ್ ಮತ್ತೊಮ್ಮೆ ಭಾರತದ ಮೊಬೈಲ್ ಫೋನ್ ಮಾರುಕಟ್ಟೆ ಪ್ರವೇಶಿಸಲಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications