'ದೇಶದ ಯುವಶಕ್ತಿಗೆ ಕೌಶಲ್ಯ ತುಂಬಿ ನವಸೈನ್ಯ ಕಟ್ಟಬೇಕಿದೆ'
ನವದೆಹಲಿ, ಜುಲೈ 15: 'ಬಡತನ ನಿರ್ಮೂಲನೆ ಹೊಸ ಸೈನ್ಯ ಕಟ್ಟ್ಟೋಣ, ಗ್ರಾಮೀಣ ಭಾಗದ ಯುವಕರಿಗೆ ಹೊಸ ವಿಶ್ವಾಸ ತುಂಬೋಣ, ಕೌಶಲ್ಯಯುಕ್ತರಾಗಿ ಉದ್ಯೋಗ ರಂಗಕ್ಕೆ ಇಳಿಯೋಣ' ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಘೋಷಿಸಿದರು. ವಿಜ್ಞಾನ ಭವನದಲ್ಲಿ ಕೌಶಲ್ಯ ಭಾರತ ಯೋಜನೆಗೆ ಮೋದಿ ಅಧಿಕೃತವಾಗಿ ಚಾಲನೆ ನೀಡಿದರು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದೆನಿಸಿರುವ ಕೌಶಲ್ಯ ಭಾರತ (ಸ್ಕಿಲ್ ಇಂಡಿಯಾ) ಕ್ಕೆ ವಿಶ್ವ ಕೌಶಲ್ಯ ದಿನಾಚರಣೆ ದಿನ (ಜುಲೈ 15) ಚಾಲನೆ ಸಿಕ್ಕಿದೆ. ಭಾರತವನ್ನು 'ಸ್ಕಾಮ್ ಇಂಡಿಯಾ' ದಿಂದ 'ಸ್ಕಿಲ್ ಇಂಡಿಯಾ' ದತ್ತ ಕೊಂಡೊಯ್ಯುವುದು ನಮ್ಮ ಗುರಿ ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಕರೆ ನೀಡಿದ್ದಾರೆ. [ಏನಿದು ಕೌಶಲ್ಯ ಭಾರತ ಯೋಜನೆ? ಎಷ್ಟು ಉದ್ಯೋಗ ಸಿಗಲಿದೆ?]
ನವದೆಹಲಿಯ ವಿಜ್ಞಾನ ಭವನದಲ್ಲಿ ಬುಧವಾರ ಸಂಜೆ ನಡೆದ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಯುವ ಸಮುದಾಯಕ್ಕೆ ಅನುಕೂಲ ನೀಡುವ 'ಕೌಶಲ್ಯ ಭಾರತ ಯೋಜನೆ' ಗೆ ಚಾಲನೆ ನೀಡಿ ಮಾತನಾಡಿದರು. ಮೋದಿ ಅವರ ಭಾಷಣ (ಒಂದೂವರೆ ಗಂಟೆ ಕಾರ್ಯಕ್ರಮದ ನಂತರ ಶುರು), ಇಡೀ ಕಾರ್ಯಕ್ರಮದ ವಿಡಿಯೋ, ಇನ್ನಿತರ ವಿವರ ಮುಂದಿದೆ...

ಪದವೀಧರರಾದರೆ ಮಾತ್ರ ಸಾಲದು
ಯುವ ಸಮುದಾಯ ಪದವೀಧರರಾದರೆ ಮಾತ್ರ ಸಾಲದು, ಕೌಶಲ್ಯ ಅಭಿವೃದ್ಧಿಯಾಗಬೇಕು. ಉದ್ಯೋಗಕ್ಕೆ ಅಣಿಯಾಗಬೇಕು ಎಂದು ಜೂನ್ 11, 2014 ರಂದು ಲೋಕಸಭೆಯಲ್ಲಿ ಪ್ರಧಾನಿ ಮೋದಿ ಅವರು ಘೋಷಿಸಿದ್ದರು. ಕೌಶಲ್ಯ ಅಭಿವೃದ್ಧಿ ಯೋಜನೆಗೆ ಜಪಾನ್ ದೇಶದ ನೆರವು ಕೋರಲಾಗಿದೆ.
|
ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನೀತಿ
ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನೀತಿ, ನಿಯಮಗಳನ್ನು ಪ್ರಕಟಿಸಿದ ಪ್ರಧಾನಿ ನರೇಂದ್ರಮೋದಿ.
|
ಸಿಲ್ಕ್ ಇಂಡಿಯಾ ಅಭಿಯಾನಕ್ಕೆ ಚಾಲನೆ
ದೆಹಲಿಯ ವಿಜ್ಞಾನಭವನದಲ್ಲಿ ಸಿಲ್ಕ್ ಇಂಡಿಯಾ ಅಭಿಯಾನಕ್ಕೆ ಚಾಲನೆ ನೀಡಿದ ಪ್ರಧಾನಿ ಮೋದಿ.

ಕೌಶಲ್ಯ ಅಭಿವೃದ್ಧಿ ಸಾಲ ಯೋಜನೆ
* 5 ಸಾವಿರ ರು ನಿಂದ 1.5 ಲಕ್ಷ ರು ತನಕ ಸಾಲ ಪಡೆಯಬಹುದು. ಇದು ದೇಶದ 34 ಲಕ್ಷ ಯುವ ಸಮುದಾಯಕ್ಕೆ ನೆರವಾಗಲಿದೆ.
* ಕೌಶಲ್ಯ ಅಭಿವೃದ್ಧಿಗಾಗಿ ನೂತನ ರಾಷ್ಟ್ರೀಯ ನೀತಿ.
* ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮ(ಎನ್ ಎಸ್ ಡಿಸಿ) ವತಿಯಿಂದ ಯೋಜನೆಯ ಕಾರ್ಯರೂಪ ಹಾಗೂ ನಿರ್ವಹಣೆ ದೇಶದೆಲ್ಲೆಡೆ ನಡೆಯಲಿದೆ.
|
ಪ್ರಧಾನ್ ಮಂತ್ರಿ ಅವರಿಂದ ಮಹತ್ವದ ಯೋಜನೆ
ಪ್ರಧಾನ್ ಮಂತ್ರಿ ಅವರಿಂದ ಮಹತ್ವದ ಯೋಜನೆಗೆ ಚಾಲನೆ.
ಕಾರ್ಯಕ್ರಮದ ವಿಡಿಯೋ ಇಲ್ಲಿದೆ ನೋಡಿ
ಮೋದಿ ಅವರ ಭಾಷಣ, ಇಡೀ ಕಾರ್ಯಕ್ರಮದ ವಿಡಿಯೋ ಇಲ್ಲಿದೆ ನೋಡಿ:
-
Toxic: ಅವಸರಕ್ಕಿಂತ ತಾಳ್ಮೆ ಮುಖ್ಯ: ಟಾಕ್ಸಿಕ್ ಬಿಡುಗಡೆ ಮುಂದೂಡಿದ ಬೆನ್ನಲ್ಲೇ ಯಶ್ ಬೆಂಬಲಕ್ಕೆ ನಿಂತ ಅಭಿಮಾನಿಗಳು -
Karna Serial: "ಕರ್ಣ" ಧಾರಾವಾಹಿಯಿಂದ ಹೊರಬಂದ ಟಿ.ಎಸ್.ನಾಗಾಭರಣ, ಹಿರಿಯ ನಟ ಅಭಿಜಿತ್ ಎಂಟ್ರಿ -
'ವಂತಾರ'ಕ್ಕೆ ಒಂದು ವರ್ಷ: ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ -
Bengaluru: ಗೊರಗುಂಟೆಪಾಳ್ಯದ ಟ್ರಾಫಿಕ್ಗೆ ಸಿಗಲಿದ್ಯಾ ಮುಕ್ತಿ? ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು 'ಸುರಂಗ ರಸ್ತೆ' ಪ್ರಸ್ತಾಪ -
Horoscope March 4: ಈ ರಾಶಿಯವರಿಗೆ ವೃತ್ತಿಯಲ್ಲಿ ಸುಧಾರಣೆ, ಆರೋಗ್ಯ ಕಾಳಜಿ ಮುಖ್ಯ, ದಿನ ಭವಿಷ್ಯ ಇಲ್ಲಿದೆ -
Bengaluru: ‘92 ಲಕ್ಷದ ಪ್ಯಾಕೇಜ್ ಇದ್ದರೂ ಉಳಿಯಲಿಲ್ಲ ಕೆಲಸ’; ಒಂದೇ ದಿನ ಶೇ. 40ರಷ್ಟು ಸಿಬ್ಬಂದಿ ವಜಾ ಮಾಡಿದ ಐಟಿ ಕಂಪನಿ -
ಅನಧಿಕೃತವಾಗಿ ಪ್ರವೇಶಿಸಿದರೆ ಗುಂಡು ಹಾರಿಸಲಾಗುವುದು: ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ ಹುಟ್ಟುಹಾಕಿದ ವಾಯುಪಡೆಯ ಸೂಚನಾ ಫಲಕ -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Toxic release postponed: ಯಶ್ ಅಭಿಮಾನಿಗಳಿಗೆ ಆಘಾತ: "ಟಾಕ್ಸಿಕ್" ಸಿನಿಮಾ ಬಿಡುಗಡೆ ದಿಢೀರ್ ಮುಂದೂಡಿಕೆ -
ಕರ್ನಾಟಕ ವಿದ್ಯುತ್ ನಿಗಮ ಬೆಳಕಿನ ಸಂಸ್ಥೆಗೆ ಕತ್ತಲೆಯ ಛಾಯೆ: ಸರ್ಕಾರಿ ನಿರ್ಲಕ್ಷದ ಒಳನೋಟ -
ಕೃಷಿಕರಿಗೆ ವರದಾನವಾದ ಶೈಲಜಾ ವಿಠಲ್ ಆವಿಷ್ಕರಿಸಿದ 35 ಕೃಷಿ ಯಂತ್ರೋಪಕರಣ, ಸಣ್ಣ ರೈತರಿಗೆ ದೊಡ್ಡ ಲಾಭ -
Elnaaz Norouzi: ಭಾರತದಲ್ಲೇ ನೆಲೆಸಿದ್ದಾರೆ ಇರಾನ್ ಸುಂದರಿ, ಮತ್ತೆ ಅಲ್ಲಿಗೆ ಕಾಲಿಟ್ಟರೆ ನನ್ನ ಕೊಲ್ತಾರೆ ಎಂದ ನಟಿ ಎಲ್ನಾಜ್












Click it and Unblock the Notifications