LIVE: ಮೋದಿ ರಾಜ್ಯಧರ್ಮ ನಿಭಾಯಿಸುತ್ತಿದ್ದಾರೆ: ರಾಮ್ ದೇವ್
ಉತ್ತರಪ್ರದೇಶ ರಾಜ್ಯದಲ್ಲಿ ಎರಡನೇ ಹಂತ ಹಾಗೂ ಉತ್ತರಾಖಂಡ ರಾಜ್ಯದಲ್ಲಿ ಬಹುತೇಕ ಎಲ್ಲಾ ಕ್ಷೇತ್ರಗಳಲ್ಲಿ ಬುಧವಾರ (ಫೆ.15) ನಡೆಯುತ್ತಿದೆ. ಮೋದಿ ಬಗ್ಗೆ ಹೊಗಳುತ್ತಾ, ಬಾಬಾ ರಾಮ್ ದೇವ್ ಮತದಾನ
ಲಕ್ನೋ, ಫೆಬ್ರವರಿ 15: ಎರಡು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಯ ಮತದಾನ ಬುಧವಾರ ಬೆಳಗ್ಗೆ 7 ಗಂಟೆಯಿಂದ ಆರಂಭವಾಗಿದೆ. ಉತ್ತರಪ್ರದೇಶ ರಾಜ್ಯದಲ್ಲಿ ಎರಡನೇ ಹಂತ ಹಾಗೂ ಉತ್ತರಾಖಂಡ ರಾಜ್ಯದಲ್ಲಿ ಬಹುತೇಕ ಎಲ್ಲಾ ಕ್ಷೇತ್ರಗಳಲ್ಲಿ ಬುಧವಾರ (ಫೆ.15) ನಡೆಯುತ್ತಿದೆ.
[5 ರಾಜ್ಯಗಳಲ್ಲಿ ಚುನಾವಣೆ ಮತದಾನ, ಫಲಿತಾಂಶ: ನಿಮಗಿದು ತಿಳಿದಿರಲಿ]
ಉತ್ತರ ಪ್ರದೇಶದ 67 ಕ್ಷೇತ್ರಗಳಲ್ಲಿ ಹಾಗೂ ಉತ್ತರಾಖಂಡದ 70 ವಿಧಾನಸಭಾ ಸ್ಥಾನಗಳಲ್ಲಿ 69 ಸ್ಥಾನಗಳಿಗೆ ಮತದಾನ ನಡೆಸಲಾಗುತ್ತಿದೆ.[ಮೊದಲ ಹಂತ: ಉತ್ತರಪ್ರದೇಶದಲ್ಲಿ ಕಳೆದ ಬಾರಿಗಿಂತ ಹೆಚ್ಚು ಮತದಾನ]
* ಮಧ್ಯಾಹ್ನ 1 ಗಂಟೆ ವೇಳೆಗೆ ಶೇ 40ರಷ್ಟು ಮತದಾನ ದಾಖಲು
40% voting in #Uttarakhand till 1 pm pic.twitter.com/R8qeVbOq6e
— ANI (@ANI_news) February 15, 2017
* ಉತ್ತರಾಖಂಡ್ ನಲ್ಲಿ ಸಿಎಂ ಹರೀಶ್ ರಾವತ್ ರಿಂದ ಮತದಾನ
* 11 ಗಂಟೆಗೆ ಉತ್ತರಾಖಂಡ್ ನಲ್ಲಿ ಶೇ 24ರಷ್ಟು ಮತದಾನ ದಾಖಲು.
#Uttarakhand: Baba Ramdev casts his vote at polling booth no.106 in Haridwar,says 'Modiji poori pramanikta se apna rajdharm nibha rahe hain' pic.twitter.com/SV3nj5lAxV
— ANI (@ANI_news) February 15, 2017
* ಮತದಾನ ಮಾಡಿದ ಬಾಬಾ ರಾಮ್ ದೇವ್, ಮೋದಿಯನ್ನು ಹಾಡಿ ಹೊಗಳಿದರು. ಮೋದಿ ತಮ್ಮ ರಾಜ್ಯಧರ್ಮವನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ ಎಂದರು.
* ಉತ್ತರ ಪ್ರದೇಶದ 67 ಕ್ಷೇತ್ರಗಳ ಒಟ್ಟು ಮತದಾರರಲ್ಲಿ ಶೇ 80 ರಷ್ಟು ಮಂದಿ ಒಬಿಸಿ ಮತ್ತು ಮುಸ್ಲಿಮ್ ಸಮುದಾಯಕ್ಕೆ ಸೇರಿದವರಾಗಿದ್ದಾರೆ. [ಪಂಚರಾಜ್ಯದ ಚುನಾವಣೆಗೆ ಮೈಸೂರಿನಿಂದ ಮಸಿ ಬಳಕೆ!]

* 2012ರ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ (ಎಸ್ಪಿ) 34 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಬಿಎಸ್ ಪಿ ಮತ್ತು ಬಿಜೆಪಿ ಕ್ರಮವಾಗಿ 11 ಹಾಗೂ 10 ಸ್ಥಾನಗಳನ್ನು ಗೆದ್ದುಕೊಂಡಿದ್ದವು.
Visuals from Moradabad: Polling for 67 assembly constituencies of #UttarPradesh in the second of seven phases, set to take place today. pic.twitter.com/sPfpxPKnDY
— ANI UP (@ANINewsUP) February 15, 2017
* ಉತ್ತರಾಖಂಡದ ಇನ್ನೊಂದು ಕ್ಷೇತ್ರದ ಮತದಾನವನ್ನು ಮಾರ್ಚ್ 9ಕ್ಕೆ ಮುಂದೂಡಲಾಗಿದೆ. [ಉತ್ತರಾಖಂಡ್ ಅಸೆಂಬ್ಲಿ ಕಣದಲ್ಲಿ 200 ಮಂದಿ ಕೋಟ್ಯಧಿಪತಿಗಳು]
* ಬಿಎಸ್ ಪಿ ಅಭ್ಯರ್ಥಿ ಕುಲದೀಪ್ ಸಿಂಗ್ ಅವರು ಅಪಘಾತಕ್ಕೀಡಾಗಿ ನಿಧನರಾದ ಕಾರಣ ಕರ್ಣಪ್ರಯಾಗ್ ಕ್ಷೇತ್ರದ ಮತದಾನ ಮುಂದೂಡಲಾಗಿದೆ.(ಒನ್ಇಂಡಿಯಾ ಸುದ್ದಿ)
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications