ಯುಪಿಎಸ್ಸಿ ಫಲಿತಾಂಶ : ಕರ್ನಾಟಕದ ಗೌಡಗೆ 105ನೇ ಸ್ಥಾನ
ನವದೆಹಲಿ, ಮೇ 10:ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ (ಯುಪಿಎಸ್ಸಿ) ಪರೀಕ್ಷೆ 2015ಯ ಅಂತಿಮ ಫಲಿತಾಂಶ ಮಂಗಳವಾರ (ಮೇ 10) ರಂದು ಸಂಜೆ ಪ್ರಕಟವಾಗಿದೆ. ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳಾಗಲು ಬಯಸಿರುವ ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಿದೆ. ಟೀನಾ ಡಬಿ(0256747) ಪ್ರಥಮ ಶ್ರೇಯಾಂಕ ಪಡೆದುಕೊಂಡಿದ್ದಾರೆ.
ಅತಾರ್ ಉಲ್ ಶಫಿ ಖಾನ್(ರೋಲ್ ನಂಬರ್ 0058239), ಜಸ್ಮೀರ್ ಸಿಂಗ್ ಸಂಧು (0010512), ಆರ್ತಿಕಾ ಶುಕ್ಲಾ(0000123), ಶಶಾಂಕ್ ತ್ರಿಪಾಠಿ(0015876) ಮೊದಲ 5 ಸ್ಥಾನ ಗಳಿಸಿದ್ದಾರೆ. ಕರ್ನಾಟಕದ ಶ್ರೀನಿವಾಸ್ ಗೌಡ ಎ. ಆರ್ (0535527) ಅವರು 105ನೇ ಸ್ಥಾನ ಗಳಿಸಿದ್ದಾರೆ.[ಯುಪಿಎಸ್ಸಿ ಅರ್ಹತಾ ಪರೀಕ್ಷಾ ಫಲಿತಾಂಶ ಪ್ರಕಟ]

ಐಎಎಸ್, ಐಪಿಎಸ್ ಹಾಗೂ ಐಎಫ್ಎಸ್ ಗಾಗಿ ನಡೆಯುವ ಈ ಪರೀಕ್ಷೆಗಳು ಪ್ರಿಮಿಲಿನರಿ, ಅಂತಿಮ ಹಾಗೂ ಸಂದರ್ಶನ ಮೂರು ಹಂತಗಳಲ್ಲಿ ನಡೆಯಲಿದೆ. [ಯುಪಿಎಸ್ಸಿ 2014: ರಾಜ್ಯಕ್ಕೆ ಹೆಮ್ಮೆ ತಂದ ಅಭ್ಯರ್ಥಿಗಳು]
ಮೊದಲ ಹಂತದಲ್ಲಿ ಸುಮಾರು 15.008 ಅಭ್ಯರ್ಥಿಗಳು ಅಂತಿಮ ಪರೀಕ್ಷೆಗೆ ಅರ್ಹತೆ ಪಡೆದುಕೊಂಡಿದ್ದರು. ಅಂತಿಮ ಪರೀಕ್ಷಾ ಫಲಿತಾಂಶ www.upsc.gov.in ನಲ್ಲಿ ಪಡೆದುಕೊಳ್ಳಬಹುದು. [ಯುಪಿಎಸ್ ಸಿ : ನಾಲ್ಕೂವರೆ ಅಡಿಯ ಇರಾಳ ಎತ್ತರದ ಸಾಧನೆ]

ಕರ್ನಾಟಕದ ಅಭ್ಯರ್ಥಿಗಳ ಫಲಿತಾಂಶ
* ಶ್ರೀನಿವಾಸಗೌಡ 105
* ನಿವ್ಯಾ ಶೆಟ್ಟಿ 274
* ಪವನ್ ಕುಮಾರ್ ಗಿರಿಯಪ್ಪ 420
* ಪ್ರಮೋದ್ ನಾಯಕ್ 779
* ಡಿಎಲ್ ನಾಗೇಶ್ 782
* ಆಕಾಶ್ ಎಸ್ 959
* ಭೈರಪ್ಪ 1035
ಪೂರ್ಣ ಪಟ್ಟಿ ನೋಡಿ, ಡೌನ್ಲೋಡ್ ಮಾಡಿಕೊಳ್ಳಿ
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ
Download











Click it and Unblock the Notifications