ಅಮೆರಿಕ ರಾಯಭಾರ ಕಚೇರಿಯಿಂದ ವಿಶ್ವ ಭೂಮಿ ದಿನಕ್ಕಾಗಿ ವಿಡಿಯೋ ಸ್ಪರ್ಧೆ
ತಮಿಳುನಾಡು, ಪುದುಚೆರಿ, ಕೇರಳ, ಕರ್ನಾಟಕ ಮತ್ತು ಅಂಡಮಾನ್-ನಿಕೋಬಾರ್ ನಲ್ಲಿ ವಾಸವಿರುವ ಹದಿನೆಂಟು ವರ್ಷ ಮೇಲ್ಪಟ್ಟವರಿಗಾಗಿ ಭೂಮಿ ದಿನದ ಅಂಗವಾಗಿ ವಿಡಿಯೋ ಸ್ಪರ್ಧೆಯನ್ನು ಅಮೆರಿಕ ರಾಯಭಾರ ಕಚೇರಿ ಆಯೋಜಿಸಿದೆ.
ಬೆಂಗಳೂರು, ಏಪ್ರಿಲ್ 24: ವಿಶ್ವ ಭೂಮಿ ದಿನದ ಅಂಗವಾಗಿ ಚೆನ್ನೈನಲ್ಲಿರುವ ರಾಯಭಾರ ಕಚೇರಿಯು ವಿಡಿಯೋ ಸ್ಪರ್ಧೆ ಆಯೋಜಿಸಿದೆ. ತಮಿಳುನಾಡು, ಪುದುಚೆರಿ, ಕೇರಳ, ಕರ್ನಾಟಕ ಮತ್ತು ಅಂಡಮಾನ್-ನಿಕೋಬಾರ್ ನ ಹದಿನೆಂಟು ವರ್ಷ ಮೇಲ್ಪಟ್ಟವರು ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದು.
ಪರಿಸರ ಜಾಗೃತಿ ಮೂಡಿಸುವ, ಪ್ರೇರಣೆ ನೀಡುವ 60ರಿಂದ 90 ಸೆಕೆಂಡ್ ಗಳ ಉತ್ತಮ ಗುಣಮಟ್ಟದ ವಿಡಿಯೋ ಸ್ಟೋರಿಗಳನ್ನು ಆಹ್ವಾನಿಸಲಾಗಿದೆ. ನವೀಕೃತ ಅಥವಾ ಪರ್ಯಾಯ ಇಂಧನ, ಪರಿಸರ ಸಾಕ್ಷರತೆ, ಹಸಿರು, ನೀರು ಮತ್ತು ನೀರಿನ ಸೆಲೆಗಳು ಮತ್ತು ಪ್ರಕೃತಿ ವಿಕೋಪ ನಿರ್ವಹಣೆ ವಿಷಯಗಳನ್ನು ಮುಖ್ಯವಾಗಿಟ್ಟುಕೊಂಡು ವಿಡಿಯೋಗಳನ್ನು ಮಾಡಿರಬೇಕು.[ಸುಪ್ರ ಸುಂದರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ]

ಇಮೇಲ್ ಮೂಲಕ ವಿಡಿಯೋಗಳನ್ನು ಸಲ್ಲಿಸಬೇಕು. ಅಂದಹಾಗೆ ಏಪ್ರಿಲ್ 25, 2017ರ ಸಂಜೆ 5 ಗಂಟೆಯೊಳಗೆ ವಿಡಿಯೋಗಳನ್ನು ಸಲ್ಲಿಸಬೇಕು. ಇ ಮೇಲ್ ವಿಳಾಸ [email protected]. ಈ ಸ್ಪರ್ಧೆಯ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯುವುದಕ್ಕೆ ಈ ಫೇಸ್ ಬುಕ್ ಪೇಜ್ ನ ನೋಡಿ.
ಮೊದಲ ಮೂರು ಅತ್ಯುತ್ತಮ ವಿಡಿಯೋ ಎಂದು ತೀರ್ಪುಗಾರರು ಆರಿಸಿದ್ದಕ್ಕೆ ಅತ್ಯುತ್ತಮ ಬಹುಮಾನಗಳನ್ನು ನೀಡಲಾಗುವುದು. ಅಂತಿಮವಾಗಿ ಆಯ್ಕೆಯಾದ ವಿಡಿಯೋಗಳನ್ನು ರಾಯಭಾರ ಕಚೇರಿಯ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚುರ ಪಡಿಸಲಾಗುವುದು. ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶಿಸಲಾಗುವುದು.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ












Click it and Unblock the Notifications