ಉತ್ತರ ಪ್ರದೇಶ: ಮದುವೆ ದಿಬ್ಬಣ ಪಲ್ಟಿ, 14 ಮಂದಿ ದುರ್ಮರಣ
ಎತಾ, ಮೇ 05: ಸಂಭ್ರಮದಿಂದ ಮದುವೆಯಲ್ಲಿ ಓಡಾಡಿ ನವ ದಂಪತಿಗಳಿಗೆ ಆಶೀರ್ವಾದಿಸಿ ಪುನಃ ಮನೆಗೆ ಬರುತ್ತಿದ್ದವರು ವಿಧಿಯಾಟದಿಂದ 14 ಜನರು ಮಸಣ ಸೇರಿದ್ದಾರೆ.
ಶುಕ್ರವಾರ ಉತ್ತರ ಪ್ರದೇಶದ ಎತಾ ಬಳಿ ಮದುವೆಗೆಂದು ತೆರಳಿದ್ದ ಮಿನಿ ಲಾರಿ ನಾಲೆಗೆ ಪಲ್ಟಿಯಾಗಿ 14 ಮಂದಿ ಮೃತಪಟ್ಟು, 28 ಮಂದಿ ಗಾಯಗೊಂಡಿದ್ದಾರೆ.

ಮದುವೆ ಮುಗಿಸಿಕೊಂಡು ಆಗ್ರಾದದಿಂದ ಹಿಂದಿರುಗುತ್ತಿದ್ದಾಗ ಲಾರಿ ಜಿಲ್ಲಾ ಕೇಂದ್ರದ ಸಮೀಪ ಬೆಳಗಿನಜಾವ 3 ಗಂಟೆ ಸುಮಾರಿಗೆ ನಾಲೆಗೆ ಪಲ್ಟಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
UP tragedy: 14 killed after 'sleepy' driver loses control of mini bus
— ANI Digital (@ani_digital) May 5, 2017
Read @ANI_news story -> https://t.co/KJPJc3cCZc pic.twitter.com/Hun5ExrvwW
ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ಕುಟುಂಬಗಳಿಗೆ ಪರಿಹಾರ ನೀಡುವುದಾಗಿ ಜಿಲ್ಲಾ ಮ್ಯಾಜಿಸ್ಟ್ರೇಟರ್ ಪ್ರಕಟಿಸಿದ್ದಾರೆ.
ಎಲ್ಲಾ ಪ್ರಯಾಣಿಕರು ಎತಾ ಜಿಲ್ಲೆಯ ನಗರಿ ಗ್ರಾಮದವರು. ಮದುವೆ ಕಾರ್ಯಕ್ರಮಕ್ಕೆ ಆಗ್ರಾಕ್ಕೆ ತೆರಳಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications