ಹೊಸ ವಿವಾದದಲ್ಲಿ ಸಿಲುಕಿದ ಉತ್ತರ ಪ್ರದೇಶ ಮಾಜಿ ಸಿಎಂ ಅಖಿಲೇಶ್
ಟೋಲ್ ಪ್ಲಾಜಾ ಮೂಲಕ ಸಾಗಿದರೂ ಶುಲ್ಕ ಕಟ್ಟದ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್. ಬಾರಾಬಂಕಿ ಟೋಲ್ ಪ್ಲಾಜಾ ಮೂಲಕ ತಮ್ಮ ವಾಹನ ಸೇರಿದಂತೆ ತಮ್ಮ ಭದ್ರತೆ ಹೆಸರಿನಲ್ಲಿ 175 ವಾಹನಗಳನ್ನು ಕೊಂಡೊಯ್ದರೂ ಶುಲ್ಕ ಕಟ್ಟದ ಅಖಿಲೇಶ್.
ಲಖ್ನೋ, ಆಗಸ್ಟ್ 10: ಪ್ರಧಾನಿ ನರೇಂದ್ರ ಮೋದಿ, ವಿಐಪಿ ಸಂಸ್ಕೃತಿಗೆ ವಿದಾಯ ಹೇಳಬೇಕೆಂಬ ನಿಟ್ಟಿನಲ್ಲಿ ಗಣ್ಯ ವ್ಯಕ್ತಿಗಳ ವಾಹನಗಳ ಮೇಲಿನ ಕೆಂಪು ದೀಪವನ್ನು ನಿರ್ಮೂಲನೆ ಮಾಡುವಂಥ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದರೆ, ಉತ್ತರ ಪ್ರದೇಶದಲ್ಲಿ ಇದಕ್ಕೆ ತದ್ವಿರುದ್ಧವಾಗಿ ಜನಪ್ರತಿನಿಧಿಗಳು ನಡೆದುಕೊಳ್ಳುತ್ತಿದ್ದಾರೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ, ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಈಗ ವಿವಾದದಲ್ಲಿ ಸಿಲುಕಿದ್ದಾರೆ.
ಆಗಸ್ಟ್ 9ರಂದು ಬಾರಾಬಂಕಿ ಎಂಬಲ್ಲಿ ಇರುವ ಟೋಲ್ ಮೂಲಕ ತೆರಳಿರುವ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಅವರ ಕಾರು, ಭದ್ರತಾ ಸಿಬ್ಬಂದಿ ಹಾಗೂ ಬೆಂಬಲಿಗರ ವಾಹನಗಳು ಒಂದು ಪೈಸೆ ಶುಲ್ಕವನ್ನೂ ಕಟ್ಟದೆ ಸಾಗಿ ಹೋಗಿವೆ. ಇದು ವಿವಾದವನ್ನು ಸೃಷ್ಟಿಸಿದೆ.

ತಮ್ಮ ಭದ್ರತೆ ಹೆಸರಿನಲ್ಲಿ ಹೋದೆಡೆಯೆಲ್ಲಾ ಹೀಗೆ ಅನೇಕ ವಾಹನಗಳನ್ನು ಕೊಂಡೊಯ್ಯುವುಸರಿಯೇ ಎಂಬ ಟೀಕೆಗಳು ಕೇಳಿಬಂದಿವೆ. ಬಾರಾಬಂಕಿಯಲ್ಲಿ ಸಾಗಿ ಹೋದ 175 ವಾಹನಗಳಿಂದ ಬರಬೇಕಿದ್ದ ಶುಲ್ಕವನ್ನು ಮುಖ್ಯಮಂತ್ರಿ ಯೋಗಿ ಹೇಗೆ ವಸೂಲಿ ಮಾಡುತ್ತಾರೆಂಬುದು ಈಗ ಸದ್ಯದ ಕುತೂಹಲವಾಗಿದೆ.
#WATCH: Former UP CM Akhilesh Yadav's convoy of 175 cars passes toll plaza in Barabanki without paying toll tax, claims toll plaza manager. pic.twitter.com/ZHKnohA4VU
— ANI UP (@ANINewsUP) August 9, 2017
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications