ಕೊರೊನಿಲ್ ನಿಷೇಧಿಸಲು ಅರ್ಜಿ: ಬಾಬಾ ರಾಮದೇವ್ಗೆ ಕೋರ್ಟ್ ನೋಟಿಸ್
ಡೆಹ್ರಾಡೂನ್, ಜುಲೈ 1: ಕೊರೊನಾ ವೈರಸ್ ಔಷಧಿ ಎಂದು ಹೇಳಲಾಗುತ್ತಿರುವ ಪತಂಜಲಿ ಕೊರೊನಿಲ್ ಔಷಧಿಯನ್ನು ನಿಷೇಧಿಸುವಂತೆ ಉತ್ತರಾಖಂಡ್ ಹೈ ಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.
Recommended Video
ಅರ್ಜಿ ಸ್ವೀಕರಿಸಿರುವ ಉತ್ತರಾಖಂಡ್ ನ್ಯಾಯಾಲಯ ಪತಂಜಲಿ ಸಂಸ್ಥೆ ಮಾಲೀಕ ಯೋಗಗುರು ಬಾಬಾ ರಾಮದೇವ್, ದಿವ್ಯ ಫಾರ್ಮಸಿ, ನಿಮ್ಸ್ ವಿಶ್ವವಿದ್ಯಾಲಯ, ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಕ್ಕೆ ವಿವರಣೆ ನೀಡುವಂತೆ ನೋಟಿಸ್ ಜಾರಿ ಮಾಡಿದೆ.
ಪತಂಜಲಿಯ ದಿವ್ಯಾ ಫಾರ್ಮಸಿ ರೋಗನಿರೋಧಕ ವರ್ಧಕಗಳಿಗಾಗಿ ರಾಜ್ಯ ಸರ್ಕಾರದಿಂದ ಅನುಮತಿ ಕೋರಿದೆ. ಆದರೆ, ಬಾಬಾ ರಾಮದೇವ್ ಕೊರೊನಿಲ್ ಆಯುರ್ವೇದ ಔಷಧಿಯನ್ನು ಕೋವಿಡ್ -19ಗೆ ಔಷಧಿ ಎಂದು ಹೇಳುವ ಮೂಲಕ ಜನರ ದಾರಿ ತಪ್ಪಿಸಿದ್ದಾರೆ ಎಂದು ವಕೀಲ ಮಣಿ ಕುಮಾರ್ ಆರೋಪಿಸಿದ್ದಾರೆ.
Uttarakhand High Court issues notice to Yoga guru Ramdev, Divya Pharmacy, NIMS University, the Centre and the state government on a plea which sought a ban on Ayurvedic medicine Coronil. pic.twitter.com/kuE09RLU4S
— ANI (@ANI) July 1, 2020
ಈ ಸಂಬಂಧ ''ಆಯುಷ್ ಸಚಿವಾಲಯ ಅಥವಾ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್), ರಾಜ್ಯ ಮಟ್ಟದಲ್ಲಿ ಮತ್ತು ಕೇಂದ್ರ ಸರ್ಕಾರದ ಮಟ್ಟದಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಂದ ಅಗತ್ಯವಾದ ಅನುಮತಿ ಸಹ ಪಡೆದಿಲ್ಲ' ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಮತ್ತೊಂದೆಡೆ ಕೊರೊನಿಲ್ ಔಷಧಿ ಕುರಿತು ಸ್ಪಷ್ಟನೆ ನೀಡಿರುವ ಬಾಬಾ ರಾಮದೇವ್ ''ಕೊರೊನಿಲ್ ಕುರಿತು ಯಾವುದೇ ವಿವಾದಗಳಿಲ್ಲ, ಇದು ನನ್ನ ವಿರುದ್ಧದ ಪ್ರಚಾರವಷ್ಟೇ. ಕೊರೊನಿಲ್ ಕೆಲಸಗಳನ್ನು ಕಾನೂನಿನ ಪ್ರಕಾರ ಮಾಡಲಾಗಿದೆ. ಆಯುಷ್ ಸಚಿವಾಲಯವೂ ನಮ್ಮ ಪ್ರಯತ್ನವನ್ನು ಶ್ಲಾಘಿಸಿದೆ'' ಎಂದಿದ್ದಾರೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications