ಭಾರತ ಲಾಕ್ ಡೌನ್ ನಡುವೆ ಆ ದೇವಸ್ಥಾನದ ಹೆಬ್ಬಾಗಿಲು ಓಪನ್!

ಡೆಹ್ರಾಡೂನ್, ಏಪ್ರಿಲ್.28: ದೇಶಾದ್ಯಂತ ಕೊರೊನಾ ವೈರಸ್ ಸೋಂಕು ಹರಡುವಿಕೆ ಭೀತಿಯಲ್ಲಿ ಭಾರತ ಲಾಕ್ ಡೌನ್ ಘೋಷಿಸಲಾಗಿದೆಯ ಇದರ ನಡುವೆ ಬುಧವಾರ ಉತ್ತರಾಖಂಡ್ ನಲ್ಲಿರುವ ಕೇದಾರನಾಥ ದೇವಸ್ಥಾನದ ಹೆಬ್ಬಾಗಿಲು ತೆರಯಲು ಅಲಂಕಾರಗೊಳಿಸಲಾಗಿದೆ.

Recommended Video

      ರೈತನ ಪತ್ನಿ ವಿಡಿಯೋ ನೋಡಿದ ಕೂಡಲೇ ಫೋನ್ ಮಾಡಿದ C M..? | Oneindia Kannada

      ಕೇದಾರನಾಥ ದೇವಸ್ಥಾನ ತೆರೆಯುವ ಸಂದರ್ಭದಲ್ಲಿ ಅತಿಹೆಚ್ಚು ಜನರು ಸೇರುವುದಕ್ಕೆ ಅವಕಾಶವಿಲ್ಲ. ಬದಲಿಗೆ ದೇಗುಲದ ಮುಖ್ಯ ಅರ್ಚಕರು ಸೇರಿದಂತೆ ಕೇವಲ 16 ಮಂದಿಗೆ ಮಾತ್ರ ಕೇದಾರನಾಥ ದೇವಸ್ಥಾನಕ್ಕೆ ಪ್ರವೇಶಿಸಲು ಅವಕಾಶ ನೀಡಲಾಗಿದೆ.

      ಉತ್ತರಾಖಂಡ್ ನಲ್ಲಿ ಮಂಗಳವಾರದ ಅಂಕಿ-ಅಂಶಗಳ ಪ್ರಕಾರ ಒಟ್ಟು 51 ಮಂದಿಗೆ ಕೊರೊನಾ ವೈರಸ್ ಸೋಂಕು ತಗಲಿದ್ದು, ಇದುವರೆಗೂ ರಾಜ್ಯದಲ್ಲಿ ಒಬ್ಬರೇ ಒಬ್ಬರು ಮಾರಕ ರೋಗದಿಂದ ಪ್ರಾಣ ಬಿಟ್ಟಿಲ್ಲ. ಅಲ್ಲದೇ ಈವರೆಗೂ 33 ಮಂದಿ ಕೊರೊನಾ ವೈರಸ್ ನಿಂದ ಗುಣಮುಖರಾಗಿದ್ದು, 18 ಮಂದಿಗೆ ಚಿಕಿತ್ಸೆ ಮುಂದುವರಿಸಲಾಗಿದೆ.

      Uttarkhand: Kedarnath Temple Being Decorated As Its Portals Will Open Wednesday

      ಕೇದಾರನಾಥ ದೇವಸ್ಥಾನಕ್ಕೆ ಭಕ್ತರಿಗೆ ಪ್ರವೇಶವಿಲ್ಲ:

      ಬುಧವಾರ ಕೇದಾರನಾಥ ದೇವಸ್ಥಾನವನ್ನು ತೆರೆಯುವುದಕ್ಕೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಬೆಳಗ್ಗೆ ಕೇದಾರನಾಥನಿಗೆ ಮುಖ್ಯ ಅರ್ಚಕರನ್ನೊಳಗೊಂಡ 16 ಅರ್ಚಕರ ತಂಡವು ವಿಶೇಷ ಪೂಜೆಯನ್ನು ಸಲ್ಲಿಸಲಿದೆ. ಆದರೆ ಈ ವೇಳೆಯಲ್ಲಿ ಯಾವುದೇ ಭಕ್ತರಿಗೆ ದೇವಸ್ಥಾನ ಪ್ರವೇಶಿಸಲು ಅನುಮತಿ ಇಲ್ಲ ಎಂದು ದೇವಸ್ಥಾನದ ಆಡಳಿತ ಮಂಡಳಿಯು ತಿಳಿಸಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+