ಬಿಸಿಲಿನ ಶಾಖಕ್ಕೆ ಬೇಸತ್ತು ಎಸಿ ಹೆಲ್ಮೆಟ್ ಮೊರೆಹೋದ ಟ್ರಾಫಿಕ್ ಪೊಲೀಸರು-ಎಲ್ಲಿ?
ದೇಶದ ಕೆಲವೆಡೆ ಮಾತ್ರ ಮಳೆರಾಯ ತಂಪೆರೆಯುತ್ತಿದ್ದು, ಬಹುತೇಕ ಭಾಗಗಳಲ್ಲಿ ತಾಪಮಾನದ ಪ್ರಮಾಣ ಹೆಚ್ಚಾಗುತ್ತಲೇ ಇದೆ. ಇನ್ನು ಸೂರ್ಯನ ಶಾಖದ ಹೊಡೆತಕ್ಕೆ ಜನರು ಬೆಂಡಾಗಿದ್ದಾರೆ. ಅಲ್ಲದ ಮನೆಯಿಂದ ಹೊರಗಡೆ ಬರಲು ಭಯ ಪಡುತ್ತಿದ್ದಾರೆ. ಮತ್ತೊಂದೆಡೆ ಟ್ರಾಫಿಕ್ ಪೊಲೀಸರಂತೂ ಯಾವಾಗಲೂ ಬಿಸಿಲಿನಲ್ಲೇ ಇರಬೇಕಾಗುತ್ತದೆ. ಈ ಸಮಸ್ಯೆಯಿಂದ ತಪ್ಪಿಸಿಕೊಳ್ಳಲು ದೇಶದ ಈ ಭಾಗದಲ್ಲಿ ಪೊಲೀಸರು ಹೊಸ ಮಾರ್ಗವನ್ನು ಅನುಸರಿಸಿದ್ದಾರೆ. ಹಾಗಾದರೆ ಆ ಮಾರ್ಗ ಯಾವುದು ಎಂದು ಇಲ್ಲಿ ತಿಳಿಯಿರಿ.
ಎಸಿ ಹೆಲ್ಮೆಟ್ ವಿಶೇಷತೆ: ಬೇಸಿಗೆಯ ತಾಪದಿಂದ ತಪ್ಪಿಸಿಕೊಳ್ಳಲು ವಡೋದರಾ ಸಂಚಾರ ಪೊಲೀಸರು ಸೂಕ್ತ ಪರಿಹಾರವನ್ನು ಕಂಡುಕೊಂಡಿದ್ದಾರೆ. ಇಲ್ಲಿ ಪೊಲೀಸ್ ಇಲಾಖೆಯಿಂದ ಇದೀಗ ತನ್ನ ಸಿಬ್ಬಂದಿಗೆ ಎಸಿಯುಳ್ಳ ವಿಶೇಷ ಹೆಲ್ಮೆಟ್ಗಳನ್ನು ಕೊಡಲಾಗುತ್ತಿದೆ. ಈ ಹೊಸ AC ಹೆಲ್ಮೆಟ್ಗಳನ್ನು 40-42 ಡಿಗ್ರಿ ಸೆಲ್ಸಿಯಸ್ನ ಗರಿಷ್ಠ ತಾಪಮಾನದ ಸಮಯದಲ್ಲೂ ತಮ್ಮನ್ನು ತಂಪಾಗಿಸುವಂತೆ ವಿನ್ಯಾಸಗೊಳಿಸಲಾಗಿದೆ.

ಹೇಗೆಲ್ಲ ಪ್ರಯೋಜನಾ ಆಗಲಿದೆ?: ಈ ಹೆಲ್ಮೆಟ್ಗಳನ್ನು ವಿವಿಧ ವಿಶೇಷ ವೈಶಿಷ್ಟ್ಯಗಳೊಂದಿಗೆ ತಯಾರು ಮಾಡಲಾಗುದೆ. ಪೊಲೀಸರು ಸೂರ್ಯನ ಶಾಖದಿಂದ ತಮ್ಮ ಕಣ್ಣು, ತಲೆಯನ್ನು ರಕ್ಷಿಸಿಕೊಳ್ಳಲಿ ಇದು ಸಹಕಾರಿಯಾಗಲಿದೆ. ಇನ್ನು ಇದು ಚಾರ್ಜಿಂಗ್ ಪಾಯಿಂಟ್ ಹೊಂದಿದ್ದು, ಪೂರ್ಣ ಚಾರ್ಜ್ ಇದ್ದರೆ, ಈ ಹೆಲ್ಮೆಟ್ಗಳು ಎಂಟು ಗಂಟೆಗಳವರೆಗೆ ನಮ್ಮನ್ನು ತಂಪಾಗಿರುವಂತೆ ಮಾಡುತ್ತವೆ.
ಈಗಾಗಲೇ ಹಲವೆಡೆ ಬಿಸಿಲಿನ ಝಳಕ್ಕೆ ಸುಸ್ತಾಗಿ ಪೊಲೀಸ್ ಅಧಿಕಾರಿಗಳು ರಸ್ತೆಯಲ್ಲೇ ಮೂರ್ಛೆ ಹೋದ ಘಟನೆಗಳು ನಡೆದಿವೆ. ಆದ್ದರಿಂದ ಸುರಕ್ಷತೆ ದೃಷ್ಟಿಯಿಂದ ಎಸಿ ಹೆಲ್ಮೆಟ್ಗಳನ್ನು ತಯಾರು ಮಾಡಿ, ಸಂಚಾರ ಪೊಲೀಸ್ ಸಿಬ್ಬಂದಿಗೆ ನೀಡಲಾಗುತ್ತಿದೆ. ಇನ್ನು ಇದಕ್ಕೆ ಉತ್ತಮ ಪ್ರತಿಕ್ರಿಯೆಗಳು ಕೂಡ ವ್ಯಕ್ತವಾಗಿವೆ.
That's a very good initiative and traffic department from other states should also follow this noble initiative. @DGPOdisha should also look into it.
— kamal kumar 🇮🇳 (@kamalkumarBJD) April 18, 2024
ಇನ್ನು ಟ್ರಾಫಿಕ್ ಪೊಲೀಸರು ಎಸಿ ಹೆಲ್ಮೆಟ್ ಹಾಕಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದ್ದು, ಇದಕ್ಕೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆಗಳು ಬರುತ್ತಿವೆ. ಹಾಗಾದರೆ ಈ ವಿಡಿಯೋಗೆ ಯಾವ ರೀತಿ ಪ್ರತಿಕ್ರಿಯೆಗಳನ್ನು ಬಂದಿವೆ ಎಂದು ಇಲ್ಲಿ ನೀಡಲಾಗಿದೆ ಗಮನಿಸಿ.
A much needed invention to negate this extreme heat.
— The Brain Dentist (@TheBrainDentist) April 18, 2024
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ












Click it and Unblock the Notifications