ಪ್ರೇಮಿಗಳ ದಿನ; ನಿತ್ಯಾನಂದ ಸ್ವಾಮಿ ವಿಡಿಯೋ ವೈರಲ್!
Recommended Video
ಬೆಂಗಳೂರು, ಫೆಬ್ರವರಿ 14 : ಸ್ವಯಂ ಘೋಷಿತ ದೇವ ಮಾನವ ನಿತ್ಯಾನಂದ ಸ್ವಾಮಿ ಎಲ್ಲಿದ್ದಾರೆ? ಎಂಬುದು ಸದ್ಯಕ್ಕೆ ಪೊಲೀಸರಿಗೂ ಗೊತ್ತಿಲ್ಲ. ಆದರೆ, ಪ್ರೇಮಿಗಳ ದಿನದಂದು ಸ್ವಾಮೀಜಿಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಫೇಸ್ ಬುಕ್, ಹಲೋ, ವಾಟ್ಸಪ್ ಸ್ಟೇಟಸ್ಗಳಲ್ಲಿ ಶುಕ್ರವಾರ ನಿತ್ಯಾನಂದ ಸ್ವಾಮಿಯ ವಿಡಿಯೋವೊಂದು ಹರಿದಾಡುತ್ತಿದೆ. ಕೇವಲ 24 ಸೆಕೆಂಡ್ಗಳ ವಿಡಿಯೋದಲ್ಲಿ ನಿತ್ಯಾನಂದ ಹೇಳಿದ ಮಾತುಗಳು ಪ್ರೇಮಿಗಳ ದಿನದಂದು ಜನರ ಹೃದಯಕ್ಕೆ ಲಗ್ಗೆ ಇಟ್ಟಿದೆ.
ಇಂದು ಪ್ರೇಮಿಗಳ ದಿನ, ಶಿವರಾತ್ರಿಗೆ ಕೆಲವೇ ದಿನಗಳು ಬಾಕಿ ಉಳಿದಿದೆ. ಈ ಸಮಯದಲ್ಲಿ ಎರಡನ್ನೂ ಹೋಲಿಕೆ ಮಾಡಿ ನಿತ್ಯಾನಂದ ಸ್ವಾಮಿ ಆಡಿರುವ ಮಾತುಗಳು ವಿಡಿಯೋದಲ್ಲಿವೆ. ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ತಮ್ಮ ಭಕ್ತರಿಗೆ ಪ್ರವಚನ ನೀಡುವ ಸಂದರ್ಭದಲ್ಲಿ ಸ್ವಯಂ ಘೋಷಿತ ದೇವ ಮಾನವ ನಿತ್ಯಾನಂದ ಸ್ವಾಮಿ ಹೇಳಿರುವ ಮಾತುಗಳಿವು. ಇಂದು ಏಕೆ ವೈರಲ್ ಆಗುತ್ತಿದೆ?, ಎಲ್ಲರ ಸ್ಟೇಟಸ್ಗೆ ಏಕೆ ಸೇರುತ್ತಿದೆ? ಎಂಬುದಕ್ಕೆ ಬಿಡದಿ ಧ್ಯಾನಪೀಠದ ಸ್ವಾಮಿ ಉತ್ತರ ಕೊಡಬೇಕು.
Valentines Day Special ಎಂಬ ಟ್ಯಾಗ್ ಲೈನ್ ಹೊಂದಿರುವ ವಿಡಿಯೋ ಇದಾಗಿದೆ. ಟ್ವಿಟರ್, ವಾಟ್ಸಪ್, ಫೇಸ್ ಬುಕ್ ಸ್ಟೇಟಸ್ಗಳಲ್ಲಿ ವಿಡಿಯೋ ಸೇರಿಕೊಂಡಿದೆ.
ವೈರಲ್ ಆಗಿರುವ ವಿಡಿಯೋ
#காதலர்தினம் Happy #ValentinesDay2020 pic.twitter.com/qED8wcCEBJ
— Kannan Annamalai (@1987AKannan) February 14, 2020
-
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ?












Click it and Unblock the Notifications