ಇನ್ನು 4 ದಿನಗಳಲ್ಲಿ ಆಂಧ್ರಕ್ಕೆ ಅಪ್ಪಳಿಸಲಿದೆ 'ವರ್ಧಾ'
ಬೆಂಗಳೂರು, ಡಿಸೆಂಬರ್ 8: ಬಂಗಾಳ ಕೊಲ್ಲಿಯ ಆಗ್ನೇಯ ಭಾಗದಲ್ಲಿ ತೀವ್ರವಾದ ವಾಯುಭಾರ ಕುಸಿತವಾಗಿದ್ದು, ಸೈಕ್ಲೋನ್ ಮಾರುತ 'ವರ್ಧಾ' ಬೀಸುವ ಸಾಧ್ಯತೆಗಳಿವೆ. ಈ ಮಾರುತ ವಿಶಾಖಪಟ್ಟಣ ಆಗ್ನೇಯ ಭಾಗದ 1040 ಕಿ.ಮೀ ಹಾಗೂ ಮಚಲೀ ಪಟ್ಣಂನ ಪೂರ್ವದ ಆಗ್ನೇಯ ಭಾಗಕ್ಕೆ 1,135 ಕಿ.ಮೀ. ದೂರದಲ್ಲಿದೆ.
ತೀವ್ರವಾದ ಸೈಕ್ಲೋನ್ ಮಾರುತದ ಸಾಧ್ಯತೆಗಳು ಇದ್ದು. ಮಾರುತವು ಕೆಲ ಕಾಲ ಉತ್ತರಕ್ಕೆ ಬೀಸಿ, ಆ ನಂತರ ಉತ್ತರ-ಪಶ್ಚಿಮಕ್ಕೆ ಚಲಿಸುತ್ತಾ ಮುಂದಿನ ನಾಲ್ಕು ದಿನಗಳಲ್ಲಿ ಆಂಧ್ರ ಪ್ರದೇಶದ ಕಡಲುತೀರದ ಭಾಗಕ್ಕೆ ತಲುಪವ ಸಾಧ್ಯತೆಗಳಿವೆ ಎಂದು ಸೈಕ್ಲೋನ್ ಎಚ್ಚರಿಕೆ ಕೇಂದ್ರದ ವಕ್ತಾರ ತಿಳಿಸಿದ್ದಾರೆ.[ತಮಿಳುನಾಡಿಗೆ 'ನಾಡಾ' ಚಂಡಮಾರುತ , ಕರ್ನಾಟಕದಲ್ಲೂ ಮಳೆ]

ಸಂಭವನೀಯ ಅನಾಹುತಗಳನ್ನು ತಪ್ಪಿಸುವ ನಿಟ್ಟಿನಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ ನೀಡಲಾಗಿದೆ. ಈಗಾಗಲೇ ಸಮುದ್ರದಲ್ಲಿ ಇರುವವರು ಡಿಸೆಂಬರ್ 10ರೊಳಗೆ ತೀರಕ್ಕೆ ಹಿಂತಿರುಗುವಂತೆ ಈಗಾಗಲೇ ತಿಳಿಸಲಾಗಿದೆ. ಇನ್ನು ಮುಂದಿನ 48 ಗಂಟೆಗಳಲ್ಲಿ ತಮಿಳುನಾಡು ಹಾಗೂ ಪುದುಚೆರಿಯ ಕೆಲವು ಪ್ರದೇಶಗಳಲ್ಲಿ ಗುಡುಗುಸಹಿತ ತುಂತುರು ಮಳೆ ಸಾಧ್ಯತೆ ಇದೆ.
ದಕ್ಷಿಣ ತಮಿಳುನಾಡು ಹಾಗೂ ಅಕ್ಕಪಕ್ಕದಲ್ಲಿ ಸೈಕ್ಲೋನ್ ಮಾರುತಗಳ ಪ್ರಭಾವ ಕಡಿಮೆ ಇರುತ್ತದೆ ಎಂಬ ಕಾರಣಕ್ಕೆ ಗುಡುಗು ಸಹಿತ ತುಂತುರು ಮಳೆ ಸಾಧ್ಯತೆ ಇದೆ.
-
ಕೇರಳ ಸೇರಿ 5 ರಾಜ್ಯಗಳ ವಿಧಾನಸಭಾ ಚುನಾವಣೆ ದಿನಾಂಕ ಪ್ರಕಟ: ಏಪ್ರಿಲ್ 9 ರಿಂದ ಮತದಾನ ಆರಂಭ , ಮೇ 4ಕ್ಕೆ ಫಲಿತಾಂಶ -
ಇಂದು ಸಂಜೆ 4 ಗಂಟೆಗೆ 5 ರಾಜ್ಯಗಳ ವಿಧಾನಸಭಾ ಚುನಾವಣಾ ವೇಳಾಪಟ್ಟಿ ಪ್ರಕಟಿಸಲು ಚುನಾವಣಾ ಆಯೋಗ ಸಜ್ಜು -
Tamil Nadu Assembly Election: ತಮಿಳುನಾಡು ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ: ಏಪ್ರಿಲ್ 23ಕ್ಕೆ ಮತದಾನ, ಬಲಾಬಲ ಹೇಗಿದೆ? -
Gold: ದುಬೈಯಿಂದ ಭಾರತಕ್ಕೆ ಚಿನ್ನದ ಪೂರೈಕೆ ಪುನರಾರಂಭ; ಗ್ರಾಹಕರ ನಿರ್ಧಾರದಿಂದ ಬೆದರಿದ ವ್ಯಾಪಾರಿಗಳು -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
ವೈಭವ್ ಸೂರ್ಯವಂಶಿ ಅದೃಷ್ಟದ ಮೇಲೆ ಸವಾರಿ ಮಾಡುತ್ತಿದ್ದಾರೆ: ಕೊಡಗಿನ ರಾಬಿನ್ ಉತ್ತಪ್ಪ ಎಚ್ಚರಿಕೆಯ ಸಲಹೆ












Click it and Unblock the Notifications