ಮತಾಂತರಗೊಂಡ ಎಲ್ಲರನ್ನೂ ಹಿಂದೂ ಧರ್ಮಕ್ಕೆ ತರ್ತೇವೆ
ಅಲಿಗಢ, ಫೆ. 10: ಹಿಂದೂ ಧರ್ಮದಿಂದ ಮತಾಂತರಗೊಂಡಿರುವ ಸುಮಾರು 15 ಕೋಟಿ ಜನರನ್ನು ಮಾತೃ ಧರ್ಮಕ್ಕೆ ವಾಪಸ್ ತರುವವರೆಗೂ ಘರ್ ವಾಪಸಿ ಕಾರ್ಯಕ್ರಮ ನಿಲ್ಲಿಸುವುದಿಲ್ಲ ಎಂದು ವಿಶ್ವ ಹಿಂದೂ ಪರಿಷತ್ ನಾಯಕಿ ಸಾಧ್ವಿ ಪ್ರಾಚಿ ಆರ್ಯ ಸವಾಲು ಹಾಕಿದ್ದಾರೆ.
ಘರ್ ವಾಪಸಿ ಕಾರ್ಯಕ್ರಮ ಆರಂಭಿಸಿದ ಮೇಲೆ ನನಗೆ ಹಾಗೂ ಸಂಸದ ಸಾಕ್ಷಿ ಮಹಾರಾಜ್ ಅವರಿಗೆ ಜೀವ ಬೆದರಿಕೆ ಕರೆಗಳು ಬರುತ್ತಿವೆ. ಆದರೆ, ನಾವು ಹೆದರುವುದಿಲ್ಲ. ಹಿಂದೂಗಳ ಹಕ್ಕಿಗಾಗಿ ಹೋರಾಟ ಮುಂದುವರಿಸುತ್ತೇವೆ ಎಂದರು. [ಮರು ಮತಾಂತರವೇಕೆ ತಪ್ಪು?]
ವಿಶ್ವ ಹಿಂದೂ ಪರಿಷತ್ ವತಿಯಿಂದ ಉತ್ತರ ಪ್ರದೇಶದ ಆಲಿಗಢ ಹಳೇ ನಗರದ ರಾಮಲೀಲಾ ಮೈದಾನದಲ್ಲಿ ಸೋಮವಾರ ರಾತ್ರಿ ಆಯೋಜಿಸಲಾಗಿದ್ದ ಬೃಹತ್ ಹಿಂದೂ ಸಮಾವೇಶದಲ್ಲಿ ಸಾಧ್ವಿ ಪ್ರಾಚಿ ಅಭಿಪ್ರಾಯ ವ್ಯಕ್ತಪಡಿಸಿದರು. [ಅಸಂಬದ್ಧ ಹೇಳಿಕೆ ಒಪ್ಪಿದ ಷಾ]

ಭಾರತದಲ್ಲಿ ಇತರ ಸಮುದಾಯಗಳಿಗೆ ಹೋಲಿಸಿದರೆ ಹಿಂದೂಗಳ ಸಂಖ್ಯೆ ನಿರಂತರವಾಗಿ ಪ್ರಮಾಣದಲ್ಲಿ ಕಡಿಮೆಯಾಗುತ್ತಿದೆ. ಹಿಂದೂಗಳ ಜನಸಂಖ್ಯೆ ಹೆಚ್ಚುವವರೆಗೂ ಘರ್ ವಾಪಸಿ ಕಾರ್ಯಕ್ರಮ ಮುಂದುವರಿಸುವುದಾಗಿ ಹೇಳಿದರು. [ಸೈಫ್ ಅಲಿ ಖಾನ್ ಗರಂ]
ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತ ವೀರ ಸಾವರ್ಕರ್, ಭಗತ್ ಸಿಂಗ್ ಮುಂತಾದವರು ಹುತಾತ್ಮರಾಗಿದ್ದಾರೆ. ಅವರೇ ನಿಜವಾದ ರಾಷ್ಟ್ರಪಿತರು ಎಂದು ಪ್ರತಿಪಾದಿಸಿದರು. [40 ಕ್ರೈಸ್ತ ಕುಟುಂಬಗಳು ಸಿಖ್ ಧರ್ಮಕ್ಕೆ]
ಅಲಿಗಢಕ್ಕೆ ಹರಿಗಢವೆಂದು ಪುನರ್ ನಾಮಕರಣ ಮಾಡಲು ಆಂದೋಲನ ಹಮ್ಮಿಕೊಳ್ಳಲಾಗುವುದು ಎಂದು ವಿಎಚ್ಪಿ ಇದೇ ಸಂದರ್ಭದಲ್ಲಿ ಘೋಷಿಸಿತು.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications