ರಾಷ್ಟ್ರಗೀತೆಗೆ ಅಗೌರವ: ಹಮೀದ್ ಅನ್ಸಾರಿ ಕಚೇರಿ ಸ್ಪಷ್ಟನೆ
ನವದೆಹಲಿ, ಜ. 27: ಗಣರಾಜ್ಯೋತ್ಸವ ಸಂದರ್ಭ ರಾಷ್ಟ್ರಗೀತೆಗೆ ಸೆಲ್ಯೂಟ್ ನೀಡದ ಉಪರಾಷ್ಟ್ರಪತಿ ಹಮೀದ್ ಅನ್ಸಾರಿ ವರ್ತನೆ ಬಗ್ಗೆ ಉಪರಾಷ್ಟ್ರಪತಿ ಕಚೇರಿ ಸ್ಪಷ್ಟನೆ ನೀಡಿದೆ.
ರಾಷ್ಟ್ರಗೀತೆ ನಡೆಯುತ್ತಿರುಯವ ವೇಳೆ ಕಾರ್ಯಕ್ರಮದಲ್ಲಿ ಹಾಜರಿರುವ ಗಣ್ಯರು ಸಮವಸ್ತ್ರ ಧರಿಸಿದ್ದರೆ ಮಾತ್ರ ಸೆಲ್ಯೂಟ್ ನೀಡಬೇಕು ಎಂದು ಪ್ರೊಟೊಕಾಲ್ ಹೇಳುತ್ತದೆ. ಗಣರಾಜ್ಯೋತ್ಸವ ಸಮಯದಲ್ಲಿ ಅನ್ಸಾರಿ ಸಿವಿಲ್ ಡ್ರೆಸ್ ನಲ್ಲಿದ್ದರು. ಹಾಗಾಗಿ ಅವರು ಸೆಲ್ಯೂಟ್ ನೀಡದಿರುವುದನ್ನು ದೊಡ್ಡ ವಿವಾದ ಮಾಡುವ ಅಗತ್ಯವಿಲ್ಲ ಎಂದು ಹೇಳಿದೆ.[ಒಬಾಮಾ ಕಾರ್ಯಕ್ರಮಕ್ಕೂ ಬೀದಿ ನಾಯಿ ನುಗ್ತವೆ!]

ರಾಷ್ಟ್ರಗೀತೆ ವೇಳೆ ಶಿಸ್ತಿನಿಂದ ನಿಂತುಕೊಳ್ಳುವುದು ಮುಖ್ಯ. ಅನ್ಸಾರಿ ಅದನ್ನು ಮಾಡಿದ್ದಾರೆ. ಸುಮ್ಮನೆ ಗೊಂದಲ ಸೃಷ್ಟಿಸುವುದರಲ್ಲಿ ಅರ್ಥವಿಲ್ಲ ಎಂದು ಹೇಳಿದೆ. ಗಣರಾಜ್ಯೋತ್ಸವ ನಂತರ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ಪ್ರಣಬ್ ಮುಖರ್ಜಿ ರಾಷ್ಟ್ರಗೀತೆಗೆ ಸೆಲ್ಯೂಟ್ ನೀಡುವ ಫೋಟೋದೊಂದಿಗೆ ಅನ್ಸಾರಿ ಹಾಗೆ ನಿಂತಿರುವ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಇದೊಂದು ದೇಶಕ್ಕೆ ಅಗೌರವ ಸೂಚಿಸುವ ಕ್ರಮ, ಬೇಜವಾಬ್ದಾರಿ ವರ್ತನೆ ಎಂಬ ಆಕ್ರೋಶಗಳು ಕೇಳಿ ಬಂದಿದ್ದವು.[ಗಣತಂತ್ರ ದಿನದ ಅತಿಥಿ ಒಬಾಮಾ ಚ್ಯೂಯಿಂಗ್ ಗಮ್ ಯಾಕಮ್ಮ?]
ದೆಹಲಿ ರಾಜಪಥದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ, ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ, ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸೇರಿದಂತೆ ಅನೇಕ ಗಣ್ಯರು ಹಾಜರಿದ್ದರು.
“@Shaelesh: Hamid Ansari holding the 2nd highest Constitutional office refuses to salute symbol of National Honor! pic.twitter.com/0cvL6RGYXi”
— b k chowla (@bchowla) January 26, 2015 -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications