ಉಪರಾಷ್ಟ್ರಪತಿ ಚುನಾವಣೆ, ಆಗಸ್ಟ್ 5 ಸಂಜೆ ಫಲಿತಾಂಶ
ನವದೆಹಲಿ, ಆಗಸ್ಟ್ 4: ದೇಶದ ಉಪರಾಷ್ಟ್ರಪತಿ ಸ್ಥಾನಕ್ಕೆ ಆಗಸ್ಟ್ 5 ರಂದು ಚುನಾವಣೆ ನಡೆಯಲಿದೆ. ಸಂಜೆ ವೇಳೆಗೆ ಮತದಾನದ ಫಲಿತಾಂಶ ಹೊರ ಬೀಳಲಿದ್ದು ನೂತನ ಉಪರಾಷ್ಟ್ರಪತಿ ಯಾರು ಎಂಬ ಕುತೂಹಲಕ್ಕೆ ತೆರೆ ಬೀಳಲಿದೆ.
ಎನ್.ಡಿ.ಎ ಬೆಂಬಲದೊಂದಿಗೆ ಮಾಜಿ ಸಚಿವ ವೆಂಕಯ್ಯ ನಾಯ್ಡು ಕಣದಲ್ಲಿದ್ದರೆ, ವಿಪಕ್ಷಗಳು ತಮ್ಮ ಒಮ್ಮತದ ಅಭ್ಯರ್ಥಿಯಾಗಿ ಮಹಾತ್ಮಾ ಗಾಂಧಿ ಮೊಮ್ಮಗ ಹಾಗೂ ಪಶ್ಚಿಮ ಬಂಗಾಳದ ಮಾಜಿ ರಾಜ್ಯಪಾಲ ಗೋಪಾಲ ಕೃಷ್ಣ ಗಾಂಧಿಯವರನ್ನು ಕಣಕ್ಕಿಳಿಸಿದೆ.

ಲೋಕಸಭೆಯಲ್ಲಿ ಬಹುಮತ ಹೊಂದಿರುವ ಹಾಗೂ ರಾಜ್ಯಸಭೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಎನ್.ಡಿ.ಎ ಹೊಂದಿರುವುದರಿಂದ ವೆಂಕಯ್ಯ ನಾಯ್ಡು ಸುಲಭ ಗೆಲುವು ಸಾಧಿಸಲಿದ್ದಾರೆ ಎಂದುಕೊಳ್ಳಲಾಗಿದೆ.
ಇನ್ನು ರಾಷ್ಟ್ರಪತಿ ಚುನಾವಣೆಯಲ್ಲಿ ಎನ್.ಡಿ.ಎ ಅಭ್ಯರ್ಥಿ ರಾಮನಾಥ್ ಕೋವಿಂದ್ ರನ್ನು ಬೆಂಬಲಿಸಿದ್ದ ಜೆಡಿಯು ಮತ್ತು ಬಿಜೆಪಿ ಈ ಚುನಾವಣೆಯಲ್ಲಿ ವಿಪಕ್ಷಗಳ ಅಭ್ಯರ್ಥಿ ಗೋಪಾಲ ಕೃಷ್ಣ ಗಾಂಧಿಯವರನ್ನು ಬೆಂಬಲಿಸಿರುವುದು ವಿಶೇಷ.
ಮತದಾನ
ನಾಳೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರಗೆ ಮತದಾನ ನಡೆಯಲಿದೆ. ಸಂಸತ್ ಸದಸ್ಯರು ವಿಶೇಷ ಪೆನ್ ನಿಂದ ಬ್ಯಾಲಟ್ ಪೇಪರ್ ನಲ್ಲಿ ಮತದಾನ ಮಾಡಲಿದ್ದಾರೆ.
ಮತದಾನ ಮುಗಿಯುತ್ತಿದ್ದಂತೆ ಮತ ಎಣಿಕೆ ಆರಂಭವಾಲಿದೆ, ಸಂಜೆ 7 ಗಂಟೆ ಸುಮಾರಿಗೆ ಚುನಾವಣಾ ಆಯೋಗ ವಿಜೇತರನ್ನು ಘೋಷಣೆ ಮಾಡಲಿದೆ.
ಯಾವುದೇ ಕಾರಣಕ್ಕೂ ಪಕ್ಷಗಳು ತಮ್ಮ ಪಕ್ಷದ ಸಂಸತ್ ಸದಸ್ಯರಿಗೆ ವಿಪ್ ಜಾರಿ ಮಾಡಲು ಅವಕಾಶ ಇರುವುದಿಲ್ಲ. ಇನ್ನು ಹಾಲಿ ಉಪರಾಷ್ಟ್ರಪತಿ ಹಮೀದ್ ಅನ್ಸಾರಿ ಕಳೆದ ಎರಡು ಅವಧಿಗೆ ಉಪರಾಷ್ಟ್ರಪತಿಗಳಾಗಿ ಕಾರ್ಯ ನಿರ್ವಹಿಸಿ ಇದೀಗ ನಿರ್ಗಮಿಸುತ್ತಿದ್ದಾರೆ.
-
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು?












Click it and Unblock the Notifications