ಪ್ರತಿಭಟನಾಕಾರನನ್ನು ಜೀಪಿಗೆ ಕಟ್ಟಿದ್ದ ಮೇಜರ್ ಗೆ ಸೆಹ್ವಾಗ್ ಅಭಿನಂದನೆ
ಏಪ್ರಿಲ್ 9ರಂದು ಕಾಶ್ಮೀರದಲ್ಲಿ ಸಹ ಸೈನಿಕರನ್ನು ಕಲ್ಲು ತೂರಾಟದಿಂದ ರಕ್ಷಿಸಲು ಮೇಜರ್ ಗೊಗೊಯ್ ಅವರು ಪ್ರತಿಭಟನಾಕಾರರನೊಬ್ಬನನ್ನು ಸೇನಾ ಜೀಪಿಗೆ ಕಟ್ಟಿ ಹಾಕಿ ಜೀಪು ಓಡಿಸಿಕೊಂಡು ಹೋಗಿದ್ದರು. ಇದಕ್ಕಾಗಿ ಗೊಗೊಯ್ ಗೆ ಸೇನೆ ಗೌರವ ನೀಡಿದೆ. ಇದನ್
ನವದೆಹಲಿ, ಮೇ 23: ಜಮ್ಮು ಕಾಶ್ಮೀರದಲ್ಲಿ ಪ್ರತಿಭಟನಾಕಾರರಿಗೆ ಚುರುಕು ಮುಟ್ಟಿಸಲು ಇತ್ತೀಚೆಗೆ ಓರ್ವ ಪ್ರತಿಭಟನಾಕಾರನನ್ನು ಸೇನಾ ಜೀಪ್ ಗೆ ಕಟ್ಟಿದ್ದ ಮೇಜರ್ ಲೀತುಲ್ ಗಗೋಯ್ ಅವರನ್ನು ಭಾರತೀಯ ಸೇನೆ ಸೋಮವಾರ ಸನ್ಮಾನಿಸಿತ್ತು. ಈ ಹಿನ್ನೆಲೆಯಲ್ಲಿ ಮಂಗಳವಾರ ಟ್ವೀಟ್ ಮಾಡಿರುವ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್, ಗಗೋಯ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಸೇನೆಯಿಂದ ಸನ್ಮಾನ ಪಡೆದ ಗಗೋಯ್ ಅವರೇ ನಿಮಗೆ ಅಭಿನಂದನೆಗಳು. ಪ್ರತಿಭಟನಾಕಾರರಿಂದ ಸೈನಿಕರನ್ನು ಕಾಪಾಡಲು ಆ ಸಂದರ್ಭದಲ್ಲಿ ಅದೇ ಪ್ರತಿಭಟನಾಕಾರರಲ್ಲೊಬ್ಬನನ್ನು ಹಿಡಿದು ತಂದು ಸೇನೆಯ ಜೀಪ್ ಗೆ ಕಟ್ಟಿ ಆ ಜೀಪ್ ನಲ್ಲಿ ಸೈನಿಕರನ್ನು ಕುಳ್ಳಿರಿಸಿಕೊಂಡು ಸಾಗುವ ಮೂಲಕ ಸೈನಿಕರನ್ನು ರಕ್ಷಿಸಿದ್ದಿರಿ. ನಿಮ್ಮ ಆ ಸಮಯ ಪ್ರಜ್ಞೆಗೆ ಅಭಿನಂದನೆ ಎಂಬರ್ಥದ ಟ್ವೀಟ್ ಮಾಡಿದ್ದಾರೆ ಸೆಹ್ವಾಗ್.

ಸೆಹ್ವಾಗ್ ಅವರ ಈ ಟ್ವೀಟ್ ಗೆ ಸಾಕಷ್ಟು ಮಂದಿ ಮೆಚ್ಚುಗೆ ಸೂಚಿಸಿದ್ದಾರೆ.
Congratulations Major Nitin Gogoi for the medal of commendation. Great effort in safely rescuing our soldiers & many other wonderful duties
— Virender Sehwag (@virendersehwag) May 22, 2017
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications