ಬೆಳಗ್ಗೆ 11 ಗಂಟೆವರೆಗೆ ಯಾವ ರಾಜ್ಯದಲ್ಲಿ ಎಷ್ಟೆಷ್ಟು ಮತದಾನ?
ನವದೆಹಲಿ, ಏ.18: ದೇಶದಲ್ಲಿ ಎರಡನೇ ಹಂತದ ಹಾಗೂ ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ಇಂದು ನಡೆಯುತ್ತಿದೆ. ಬೆಳಗ್ಗೆ 11 ಗಂಟೆವರೆಗೆ ಶೇ.19.27ರಷ್ಟು ಮತದಾನ ನಡೆದಿದೆ. ತಮಿಳುನಾಡಿನಲ್ಲಿ ಶೇ.30.62, ಅಸ್ಸಾಂನಲ್ಲಿ ಶೇ.26.39, ಛತ್ತೀಸ್ಗಢದಲ್ಲಿ ಶೇ.26.2 ಉತ್ತರ ಪ್ರದೇಶದಲ್ಲಿ ಶೇ.24.31 ರಷ್ಟು ಮತದಾನವಾಗಿದೆ. ಇನ್ನೂ ಕರ್ನಾಟಕದಲ್ಲಿ ಜಿಲ್ಲೆಗಳಲ್ಲಿ ಶೇಕಡವಾರು ಮತದಾನ ಮಾಹಿತಿ ಇಲ್ಲಿದೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಕರ್ನಾಟಕ 14 ಕ್ಷೇತ್ರಗಳಲ್ಲಿ ಉತ್ತಮ ಮತದಾನ ನಡೆಯುತ್ತಿದೆ. ಬೆಳಗ್ಗೆ 11 ಗಂಟೆಯ ವೇಳೆಗೆ ಒಟ್ಟು ಶೇ. 19.27 ಮತದಾನ ನಡೆದಿದೆ. ದಕ್ಷಿಣ ಕನ್ನಡದಲ್ಲಿ ಅತಿ ಹೆಚ್ಚು ಪ್ರಮಾಣದ ಶೇ32.10 ಮತದಾನ ನಡೆದಿದ್ದರೆ ಬೆಂಗಳೂರು ಗ್ರಾಮೀಣದಲ್ಲಿ ಅತಿ ಕಡಿಮೆ ಶೇ 13.52 ಮತದಾನ ನಡೆದಿದೆ.
ಬೆಂಗಳೂರಲ್ಲಿ ತೇಜಸ್ವಿ ಸೂರ್ಯ, ಪ್ರಕಾಶ್ ರಾಜ್, ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ಸಚಿವ ಡಿವಿ ಸದಾನಂದ ಗೌಡ, ಚಿತ್ರನಟರು ಸೇರಿದಂತೆ ಅನೇಕರು ಮತ ಚಲಾಯಿಸಿದ್ದಾರೆ.

ಎಲ್ಲಿ ಎಷ್ಟು ಮತದಾನವಾಗಿದೆ?
ಉಡುಪಿ ಚಿಕ್ಕಮಗಳೂರು - ಶೇ. 28.96
ದಕ್ಷಿಣ ಕನ್ನಡ - ಶೇ. 32.10
ಹಾಸನ - ಶೇ. 23.31
ತುಮಕೂರು -ಶೇ. 22.52
ಚಿತ್ರದುರ್ಗ - ಶೇ.16.75
ಮಂಡ್ಯ - ಶೇ. 17.00
ಮೈಸೂರು - ಶೇ. 19.97
ಚಾಮರಾಜನಗರ - ಶೇ. 19.21
ಬೆಂಗಳೂರು ಗ್ರಾಮಾಂತರ - ಶೇ.13.52
ಬೆಂಗಳೂರು ಉತ್ತರ - ಶೇ.13.62
ಬೆಂಗಳೂರು ಕೇಂದ್ರ - ಶೇ.15.47
ಬೆಂಗಳೂರು ದಕ್ಷಿಣ - ಶೇ.18.55
ಚಿಕ್ಕಬಳ್ಳಾಪುರ - ಶೇ.17.57
ಕೋಲಾರ - ಶೇ.20.22
-
Gold Price Update: ಆಭರಣಪ್ರಿಯರೇ ಗಮನಿಸಿ, ಇಂದು ಚಿನ್ನದ ಬೆಲೆ ಏರಿಕೆ- ಬೆಳ್ಳಿ ಸ್ಥಿರ, ಮಾರುಕಟ್ಟೆ ದರ ವಿವರ -
ಏಪ್ರಿಲ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
ಏಪ್ರಿಲ್ 12ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Dhurandhar-2: ಸಕ್ಸಸ್ ಅಲೆಯಲ್ಲಿ ಧುರಂಧರ್ 2: ಫ್ಯಾನ್ಸ್ ಕುರಿತು ಸಾರಾ ಅರ್ಜುನ್ ಪೋಸ್ಟ್ -
CRPF Recruitment 2026: 9,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ; ಕನ್ನಡಿಗರಿಗೂ ಇದೆ ಮೀಸಲಾತಿ -
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್












Click it and Unblock the Notifications