Video: ಸರ್ವಧರ್ಮ ಪೂಜೆಯೊಂದಿಗೆ ರಫೇಲ್ ವಾಯುಪಡೆಗೆ ಸೇರ್ಪಡೆ
ನವದೆಹಲಿ, ಸೆ. 10: ಹರಿಯಾಣದ ಅಂಬಾಲ ವಾಯುನೆಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿಂದು ಫ್ರಾನ್ಸ್ ದೇಶದಿಂದ ಬಂದಿರುವ ಐದು ರಫೇಲ್ ಯುದ್ಧ ವಿಮಾನವನ್ನು ಭಾರತೀಯ ವಾಯಪಡೆಗೆ ಅಧಿಕೃತವಾಗಿ ಸೇರ್ಪಡೆಗೊಳಿಸಲಾಯಿತು. ರಕ್ಷಣಾ ಸಚಿವ ರಾಜನಾಥ್ ಸಿಂಗ್, ಫ್ರಾನ್ಸ್ ರಕ್ಷಣಾ ಸಚಿವ ಫ್ಲೋರೆನ್ಸ್ ಪಾರ್ಲೆ ಸಮ್ಮುಖದಲ್ಲಿ ಸರ್ವಧರ್ಮ ಪೂಜೆ, ಪ್ರಾರ್ಥನೆಯೊಂದಿಗೆ ವಾಯುಪಡೆಯ 17ನೇ ಸ್ಕ್ವಾಡ್ರನ್ ಗೋಲ್ಡನ್ ಆರೋಸ್ ತಂಡಕ್ಕೆ ಸೇರಿಸಿಕೊಳ್ಳಲಾಯಿತು.
ಈ ಕಾರ್ಯಕ್ರಮದ ಬಳಿಕ ಸಚಿವ ರಾಜನಾಥ್ ಸಿಂಗ್ ಮತ್ತು ಫ್ರಾನ್ಸ್ ರಕ್ಷಣಾ ಸಚಿವ ಫ್ಲೋರೆನ್ಸ್ ಪಾರ್ಲೆ ಸಭೆಯನ್ನು ನಡೆಸಿದ್ದಾರೆ. ಉಭಯ ದೇಶಗಳ ನಡುವಿನ ರಕ್ಷಣಾ ಇಲಾಖೆಗೆ ದ್ವಿಪಕ್ಷೀಯ ಸಂಬಂಧದ ಬಗ್ಗೆ ಚರ್ಚೆ ನಡೆಯಲಿದ್ದರೂ, ಹಿಂದೂ ಮಹಾಸಾಗರ, ಫೆಸಿಪಿಕ್ ಸಾಗರದಲ್ಲಿ ಶಾಂತಿ ಪರಿಸ್ಥಿತಿ ನೆಲೆಸಲು ಬೇಕಾದ ಸಹಕಾರದ ಬಗ್ಗೆ ಚರ್ಚೆ ನಡೆಯಲಿದೆ.

ಭಾರತ ಮತ್ತು ಫ್ರಾನ್ಸ್ ನಡುವೆ ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದ ವಿವಾದದ ನಡುವೆಯೂ ಸಂಪನ್ನವಾಗಿದ್ದು, ಯುದ್ಧ ವಿಮಾನ ಪೂರೈಕೆ ಆರಂಭವಾಗಿದೆ. ಸುಮಾರು 59,000 ಕೋಟಿ ರೂ. ಒಪ್ಪಂದದಂತೀ ಫ್ರಾನ್ಸ್ ನಿಂದ ಭಾರತಕ್ಕೆ 36 ರಫೇಲ್ ಯುದ್ಧ ವಿಮಾನಗಳನ್ನು ಪೂರೈಕೆ ಮಾಡಲಾಗುತ್ತದೆ. ಈ ಪೈಕಿ ಡಾಸೋ ಏವಿಯೇಷನ್ ಕಂಪನಿ 10 ವಿಮಾನ ಹಸ್ತಾಂತರ ಮಾಡಿದೆ.
Watch LIVE: Formal induction of Rafale aircraft into IAF at the Air Force Station in Ambala https://t.co/FuLl2Pz6Fy
— Prasar Bharati News Services (@PBNS_India) September 10, 2020
5 ರಫೇಲ್ ಯುದ್ಧ ವಿಮಾನಗಳು ಭಾರತಕ್ಕೆ ಬಂದಿದ್ದು, ಸೆ.10ರಂದು ಅಧಿಕೃತವಾಗಿ ವಾಯುಪಡೆ ಸೇರಲಿವೆ. ಇನ್ನೂ 5 ವಿಮಾನ ಫ್ರಾನ್ಸ್ನಲ್ಲಿಯೇ ಇದ್ದು, ಭಾರತೀಯ ವಾಯಪಡೆ ಪೈಲೆಟ್ಗಳ ತರಬೇತಿಗಾಗಿ ಬಳಕೆ ಮಾಡಲಾಗುತ್ತಿದೆ.
#WATCH Defence Minister Rajnath Singh and Minister of the Armed Forces of France Florence Parly, witness the traditional 'Sarva Dharma Puja' at the Rafale induction ceremony, at Ambala airbase pic.twitter.com/0z74ECflJd
— ANI (@ANI) September 10, 2020
ಡಾಸೋ ಏವಿಯೇಷನ್ ಕಂಪನಿ ಈಗಾಗಲೇ 10 ರಫೇಲ್ ಯುದ್ಧ ವಿಮಾನ ಹಸ್ತಾಂತರ ಮಾಡಿದೆ. ನವೆಂಬರ್ನಲ್ಲಿ 4 ರಿಂದ 5 ವಿಮಾನ ಭಾರತಕ್ಕೆ ಬರಲಿದೆ ಎಂದು ಅಂದಾಜಿಸಲಾಗಿದೆ. 2021ರೊಳಗೆ ಎಲ್ಲಾ 36 ವಿಮಾನ ಭಾರತದ ವಾಯುಪಡೆ ಸೇರಲಿದೆ.
#WATCH Live from Ambala: Rafale induction ceremony at IAF airbase https://t.co/uEJiV3yiDK
— ANI (@ANI) September 10, 2020
-
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ: 13,712 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದ ಎಸ್ಐಟಿ -
Viral Video: 'ಓಂಕಾರ' ಚಿತ್ರದ ಬೀಡಿ ಜಲೈಲೆ ಹಾಡಿಗೆ ಸಖತ್ ಸ್ಟೆಪ್ಸ್ ಹಾಕಿದ ಬ್ರೆಜಿಲ್ ಬೆಡಗಿಯರು -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ












Click it and Unblock the Notifications