ಮಮತಾಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ಹಾಗೂ ಕೇಂದ್ರ ಸಚಿವರು
ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಪಕ್ಷವು ಅಭೂತಪೂರ್ವ ಗೆಲುವು ಸಾಧಿಸಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಕೇಂದ್ರ ಸಚಿವರು ಮಮತಾ ಬ್ಯಾನರ್ಜಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಟ್ವೀಟ್ ಮಾಡಿರುವ ಮೋದಿ, 'ಪಶ್ಚಿಮ ಬಂಗಾಳದಲ್ಲಿನ ಗೆಲುವಿಗೆ ಮಮತಾ ಬ್ಯಾನರ್ಜಿ ಮತ್ತು ಟಿಎಂಸಿ ಪಕ್ಷಕ್ಕೆ ಅಭಿನಂದನೆಗಳು. ಬಂಗಾಳದ ಜನರ ಆಶಯಗಳನ್ನು ಈಡೇರಿಸಲು ಕೇಂದ್ರ ಸರ್ಕಾರವು ಬಂಗಾಳಕ್ಕೆ ತನ್ನ ಸೇವೆಯನ್ನು ಮುಂದುವರೆಸುತ್ತದೆ. ಜೊತೆಗೆ ಕೋವಿಡ್ ಪರಿಸ್ಥಿತಿಯಿಂದ ಹೊರಗೆ ಬರಲು ಅವಶ್ಯ ಸಹಾಯವನ್ನು ಒದಗಿಸುತ್ತದೆ' ಎಂದಿದ್ದಾರೆ.
ಮತ್ತೊಂದು ಟ್ವೀಟ್ನಲ್ಲಿ, 'ಬಿಜೆಪಿಗೆ ಬೆಂಬಲಿಸಿ, ಆಶೀರ್ವದಿಸಿದ ಪಶ್ಚಿಮ ಬಂಗಾಳದ ನನ್ನ ಸಹೋದರ, ಸಹೋದರಿಯಗೆ ಧನ್ಯವಾದ. ರಾಜ್ಯದಲ್ಲಿ ಬಿಜೆಪಿಯ ಸ್ಥಾನ ಗಟ್ಟಿಯಾಗಿದೆ. ಪಕ್ಷವು ಜನರ ಸೇವೆಯನ್ನು ಮುಂದುವರೆಸಲಿದೆ. ಪಕ್ಷದ ಎಲ್ಲ ಕಾರ್ಯಕರ್ತರ ಶ್ರಮವನ್ನು ನಾನು ಗುರುತಿಸುತ್ತೇನೆ' ಎಂದಿದ್ದಾರೆ.

ಕೇಂದ್ರ ರಕ್ಷಣಾ ಮಂತ್ರಿ ರಾಜನಾಥ್ ಸಿಂಗ್ ಟ್ವೀಟ್ ಮಾಡಿ, 'ಟಿಎಂಸಿ ಪಕ್ಷದ ಜಯಕ್ಕೆ ನನ್ನ ಅಭಿನಂದನೆಗಳು. ಮಮತಾ ಅವರ ಮುಂದಿನ ಆಡಳಿತ ಅವಧಿಗೆ ಶುಭ ಹಾರೈಕೆಗಳು' ಎಂದಿದ್ದಾರೆ.
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸಹ ಮಮತಾ ಅವರಿಗೆ ಶುಭ ಕೋರಿದ್ದು, 'ಪಶ್ಚಿಮ ಬಂಗಾಳದಲ್ಲಿ ಪುನರಾಯ್ಕೆ ಆಗಿದ್ದಕ್ಕೆ ಅಭಿನಂದನೆಗಳು. ನಿಮ್ಮ ಮುಂದಿನ ಆಡಳಿತಾವಧಿ ಚೆನ್ನಾಗಿರಲೆಂದು ಆಶಿಸುತ್ತೇನೆ' ಎಂದಿದ್ದಾರೆ.
Recommended Video
ಕರ್ನಾಟಕ ಮಾಜಿ ಸಿಎಂ ಕುಮಾರಸ್ವಾಮಿ, ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಸೇರಿದಂತೆ ಹಲವು ರಾಜ್ಯಗಳ ಸಿಎಂಗಳು ಮಮತಾ ಬ್ಯಾನರ್ಜಿ ಗೆಲುವಿಗೆ ಅಭಿನಂದನೆ ಸಲ್ಲಿಸಿದ್ದಾರೆ.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು?












Click it and Unblock the Notifications