ಅಯೋಧ್ಯೆ ವಿವಾದ; ಅಲಹಾಬಾದ್ ಕೋರ್ಟ್ ತೀರ್ಪು ಏನಾಗಿತ್ತು?
ನವದೆಹಲಿ, ನವೆಂಬರ್ 09 : ಅಯೋಧ್ಯೆಯ 2.77 ಎಕರೆ ಜಾಗ ದಶಕಗಳ ಕಾಲದಿಂದ ವಿವಾದಕ್ಕೆ ಕಾರಣವಾಗಿತ್ತು. 2010ರಲ್ಲಿ ಅಲಹಾಬಾದ್ ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಅರ್ಜಿದಾರರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.
ಶನಿವಾರ ಸುಪ್ರೀಂಕೋರ್ಟ್ ಮುಖ್ಯ ನ್ಯಾಯೂರ್ತಿ ರಂಜಯ್ ಗೋಗಾಯ್ ನೇತೃತ್ವದ ಸಂವಿಧಾನಿಕ ಪೀಠದ ಅಯೋಧ್ಯೆ ಭೂ ವಿವಾದದ ತೀರ್ಪು ನೀಡಿದೆ. 2010ರಲ್ಲಿ ಅಲಹಾಬಾದ್ ನ್ಯಾಯಾಲಯ 2:1ರ ಅನುಪಾತದಲ್ಲಿ ವಿವಾದಿತ ಭೂಮಿಯನ್ನು ಹಂಚಿಕೆ ಮಾಡಿತ್ತು.
2010ರ ಸೆಪ್ಟೆಂಬರ್ನಲ್ಲಿ ಮೂವರು ನ್ಯಾಯಮೂರ್ತಿಗಳ ಅಲಹಾಬಾದ್ ಹೈಕೋರ್ಟ್ ನೀಡಿದ್ದ ತೀರ್ಪನ್ನು ಅರ್ಜಿದಾರರು ಸುಪ್ರೀಂಕೋರ್ಟ್ನಲ್ಲಿ ಪ್ರಶ್ನಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಐವರು ನ್ಯಾಯೂರ್ತಿಗಳ ಸಂವಿಧಾನಿಕ ಪೀಠ ಶನಿವಾರ ತೀರ್ಪು ನಿಡಿದೆ.

ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಎಸ್. ಯು. ಖನ್ನಾ, ನ್ಯಾಯಮೂರ್ತಿ ಸುಧೀರ್ ಅಗರ್ವಾಲ್ ಮತ್ತು ನ್ಯಾಯಮೂರ್ತಿ ಡಿ. ವಿ. ಶರ್ಮಾ 2:1ರ ಅನುಪಾತದಲ್ಲಿ 2.77 ಎಕರೆ ಜಾಗವನ್ನು ಹಂಚಿಕೆ ಮಾಡಿತ್ತು. ಮೇ 9, 2011ರಲ್ಲಿ ಈ ಆದೇಶವನ್ನು ಪ್ರಶ್ನೆ ಮಾಡಲಾಯಿತು.
ಸುಮಾರು 6 ಸಾವಿರ ಪುಟಗಳ ತೀರ್ಪನ್ನು 5 ಭಾಗವಾಗಿ ಮಾಡಿ ಅಲಹಾಬಾದ್ ಹೈಕೋರ್ಟ್ ನೀಡಿತ್ತು. 1961ರಲ್ಲಿ ಸುನ್ನಿ ಬೋರ್ಡ್, 1989ರಲ್ಲಿ ಸಲ್ಲಿಕೆಯಾಗಿದ್ದ ಎರಡು ಅರ್ಜಿಗಳನ್ನು ನ್ಯಾಯಾಲಯ ತೀರ್ಪು ನೀಡುವಾಗ ಕೈ ಬಿಟ್ಟಿತ್ತು.
ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ನ ಐವರು ನ್ಯಾಯಮೂರ್ತಿಗಳ ಸಂವಿಧಾನಿಕ ಪೀಠ ತೀರ್ಪನ್ನು ಕಾಯ್ದಿರಿಸಿತ್ತು. ನವೆಂಬರ್ 9ರ ಶನಿವಾರ ತೀರ್ಪನ್ನು ಪ್ರಕಟಿಸಲಾಗಿದೆ.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications