ಸಾಯುವ ಮುನ್ನ ಪಾಕಿಸ್ತಾನ ನೋಡಬೇಕು ಎಂದ ಸ್ಟಾರ್ ನಟ!
ಮುಂಬೈ, ನವೆಂಬರ್ 13: ಬಾಲಿವುಡ್ ನ ಸ್ಟಾರ್ ನಟ ರಿಷಿ ಕಪೂರ್ ಅವರು ತಮ್ಮ ಜೀವನದ ಅಂತಿಮ ಆಸೆಯನ್ನು ಬಹಿರಂಗ ಪಡಿಸಿದ್ದಾರೆ. ಸಾಯುವ ಮುನ್ನ ಪಾಕಿಸ್ತಾನವನ್ನು ಒಮ್ಮೆ ನೋಡಬೇಕು ಎಂದಿದ್ದಾರೆ.
ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಖ್ ಅಬ್ದುಲ್ಲಾ ಅವರು ಪಾಕಿಸ್ತಾನ ಆಕ್ರಮಿತ ಕಾಶ್ಮೀರವು ಪಾಕಿಸ್ತಾನಕ್ಕೆ ಸೇರಿದ್ದು ಎಂದು ನೀಡಿರುವ ಹೇಳಿಕೆಗೆ ನಟ ರಿಷಿ ಕಪೂರ್ ಪ್ರತಿಕ್ರಿಯಿಸಿದ್ದಾರೆ.

ಭಾರತ ಹಾಗೂ ಪಾಕಿಸ್ತಾನ ನಡುವೆ ಎಷ್ಟೇ ಯುದ್ಧಗಳಾದರೂ ಇದನ್ನು ಬದಲಾಯಿಸಲು ಸಾಧ್ಯವಿಲ್ಲ ಎಂದು ರಿಷಿ ಹೇಳಿದ್ದಾರೆ.
ಸ್ವತಂತ್ರ ಕಾಶ್ಮೀರದ ಬಗ್ಗೆ ನಡೆದಿರುವ ಚರ್ಚೆ ಸರಿಯಿಲ್ಲ. ಅಣು ಶಕ್ತಿ ಭರಿತ ಮೂರು ರಾಷ್ಟ್ರಗಳಾದ ಭಾರತ, ಚೀನಾ ಹಾಗೂ ಪಾಕಿಸ್ತಾನದಿಂದ ಆವೃತವಾಗಿರುವ ಕಣಿವೆ ರಾಜ್ಯಕ್ಕೆ ಸ್ವತಂತ್ರ ಮಾನ್ಯತೆ ನೀಡುವುದನ್ನು ಅಬ್ದುಲ್ಲಾ ವಿರೋಧಿಸಿದ್ದಾರೆ.
Farooq Abdhulla ji, Salaam! Totally agree with you,sir. J&K is ours, and PoK is theirs. This is the only way we can solve our problem. Accept it, I am 65 years old and I want to see Pakistan before I die. I want my children to see their roots. Bas karva Dijiye. Jai Mata Di !
— Rishi Kapoor (@chintskap) November 11, 2017
ಇದಕ್ಕೆ ಪ್ರತಿಕ್ರಿಯಿಸಿರುವ ರಿಷಿ, 'ನಿಮ್ಮ ಎಲ್ಲಾ ಮಾತು ಒಪ್ಪುತ್ತೇನೆ, ನನಗೀಗ 65 ವರ್ಷ ವಯಸ್ಸು, ನಾನು ಸಾಯುವುದರಲ್ಲಿ ಒಮ್ಮೆಯಾದರೂ ಪಾಕಿಸ್ತಾನವನ್ನು ನೋಡಬೇಕು. ನನ್ನ ಮಕ್ಕಳು ತಮ್ಮ ಮೂಲ ತಾಣವನ್ನು ಕಾಣಬೇಕು. ದಯವಿಟ್ಟು ಇದೊಂದು ಮಾಡಿಕೊಡಿ, ಜೈ ಮಾತಾ ದಿ ಎಂದು ಟ್ವೀಟ್ ಮಾಡಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications