ಸಾಯಿಬಾಬಾ ಮೇಲೆ ಕಣ್ಣಿಟ್ಟಿದ್ದ ಅಮೆರಿಕದ ಬೇಹುಗಾರಿಕಾ ಸಂಸ್ಥೆ
ಅಮೆರಿಕದ ಬೇಹುಗಾರಿಕಾ ಸಂಸ್ಥೆ ಸರಿ ಸುಮಾರು 13 ಮಿಲಿಯನ್ ಕಡತಗಳನ್ನು ಬಹಿರಂಗ ಪಡಿಸಿದ್ದು, ಇದರಲ್ಲಿ ಪುಟ್ಟಪರ್ತಿ ಸಾಯಿಬಾಬಾ ಅವರಿಗೆ ಸಂಬಂಧಿಸಿದ ಅಧ್ಯಾಯ ಕೂಡಾ ಇದೆ ಎಂದು ತಿಳಿದು ಬಂದಿದೆ.
ಬೆಂಗಳೂರು, ಜನವರಿ 24: ಅಮೆರಿಕದ ಬೇಹುಗಾರಿಕಾ ಸಂಸ್ಥೆ ಸರಿ ಸುಮಾರು 13 ಮಿಲಿಯನ್ ಕಡತಗಳನ್ನು ಬಹಿರಂಗ ಪಡಿಸಿದ್ದು, ಇದರಲ್ಲಿ ಪುಟ್ಟಪರ್ತಿ ಸಾಯಿಬಾಬಾ ಅವರಿಗೆ ಸಂಬಂಧಿಸಿದ ಅಧ್ಯಾಯ ಕೂಡಾ ಇದೆ ಎಂದು ತಿಳಿದು ಬಂದಿದೆ.
ಪುಟಪರ್ತಿಯ ಸತ್ಯ ಸಾಯಿಬಾಬಾ ಕುರಿತು ಅಮೆರಿಕದ ಗುಪ್ತಚರ ಸಂಸ್ಥೆ ಸೆಂಟ್ರಲ್ ಇಂಟಲಿಜೆನ್ಸ್ ಏಜೆನ್ಸಿ(ಸಿಐಎ) 1990ರಲ್ಲಿ ವಿಶೇಷ ತನಿಖಾ ವರದಿ ತಯಾರಿಸಿತ್ತು. ಈಗ ಈ ವರದಿ ಸಾರ್ವಜನಿಕರ ಮುಂದಿಡಲಾಗಿದೆ.
ಧಾರ್ವಿುಕ ಗುರು ಸಾಯಿಬಾಬಾರ ನೀತಿ, ಚಿಂತನೆಗಳು ಹೇಗೆ ಜಾಗತಿಕ ಮಟ್ಟದಲ್ಲಿ ಪ್ರತ್ಯೇಕ ಧರ್ಮ ಸ್ಥಾಪಿಸುವ ಶಕ್ತಿ ಹೊಂದಿತ್ತು ಎಂಬುದನ್ನು ವಿವರಿಸಲಾಗಿದೆ.

ಸಾಯಿಬಾಬಾರ ತತ್ವವನ್ನು ಜಾಗತಿಕವಾಗಿ ಬಹಳಷ್ಟು ಜನರು ಅನುಸರಿಸುತ್ತಿದ್ದರು. ಒಂದು ಧರ್ಮ ಸ್ಥಾಪನೆಗೆ ಅಗತ್ಯವಾದಷ್ಟು ಸರಕನ್ನು ಸಾಯಿಬಾಬಾರ ಚಿಂತನೆ ಮತ್ತು ತತ್ವ ಹೊಂದಿದ್ದು, ವಿಶ್ವಾದ್ಯಂತ ಸಾಕಷ್ಟು ಸಂಖ್ಯೆಯಲ್ಲಿ ಸಾಯಿಬಾಬಾರ ಬೆಂಬಲಿಗರು ಮತ್ತು ಅನುಯಾಯಿಗಳಿದ್ದರು ಎಂದು ಸಿಐಎ ಹೇಳಿದೆ.
ಸಿಐಎ 1940ರಿಂದ ಈಚೆಗಿನ 9,30,000 ಪುಟಗಳ ದಾಖಲೆ ಮತ್ತು ತನಿಖಾ ವರದಿಯನ್ನು ತನ್ನ ವೆಬ್ಸೈಟ್ನಲ್ಲಿ ಬಿಡುಗಡೆ ಮಾಡಿದೆ. ಅದರಲ್ಲಿ ಭಾರತಕ್ಕೆ ಸಂಬಂಧಿಸಿದ ದಾಖಲೆಗಳಲ್ಲಿ ಸಾಯಿಬಾಬಾರ ಕುರಿತ 16 ಪುಟಗಳ ಗುಪ್ತಚರ ವರದಿಯಲ್ಲಿಯೂ ಇದೆ.
ಸಾಯಿಬಾಬಾ ಪ್ರಭಾವಿಯಾಗಿದ್ದರು. ವಿವಿಧ ಪವಾಡ ಮತ್ತು ಚಮತ್ಕಾರ ನಡೆಸುವ ಮೂಲಕ ಅಪಾರ ಭಕ್ತರನ್ನು ಹೊಂದಿದ್ದರು ಎಂದು ವರದಿ ಹೇಳಿದ್ದು, ಅವರ ಕುರಿತು ಸಿಐಎ ವಿಶೇಷವಾಗಿ ಗಮನಹರಿಸಿತ್ತು ಎಂದಿದೆ. ಹಲವು ಧಾರ್ವಿುಕ ಮುಖಂಡರು ಹಾಗೂ ನಾಯಕರ ಮೇಲೂ ಸಿಐಎ ಕಣ್ಣಿತ್ತು ಎನ್ನಲಾಗಿದೆ. ಈ ವರದಿಯನ್ನು ಸಂಪೂರ್ಣವಾಗಿ ಇಲ್ಲಿ ಓದಬಹುದು.
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ
Download











Click it and Unblock the Notifications