'ರಾಹುಲ್ ಗಾಂಧಿ ಭಾಷಣದ ಹಿಂದಿನ ಶಕ್ತಿ ಈಗ ಗೊತ್ತಾಯ್ತು'
ನವದೆಹಲಿ, ಆಗಸ್ಟ್. 13: ಸಂಸತ್ ಅಧಿವೇಶನದಲ್ಲಿ ರಾಹುಲ್ ಗಾಂಧಿ ಈ ಬಾರಿ ಮಾತನಾಡಿದ್ದನ್ನು ನೋಡಿ ಸ್ವತಃ ಕಾಂಗ್ರೆಸ್ಸಿಗರೇ ಬೆಚ್ಚಿಬಿದ್ದಿದ್ದರು. ಇದು ಕಾಂಗ್ರೆಸ್ ಮುಖಂಡರಲ್ಲಿ ಹೊಸ ಹುರುಪನ್ನು ತಂದಿತ್ತು. ಅಲ್ಲದೇ ಸಂಸತ್ ಭವನದ ಎದುರು ನಡೆದ ಪ್ರತಿಭಟನೆಯಲ್ಲೂ ರಾಹುಲ್ ಮುಂದಾಳತ್ವ ವಹಿಸಿದ್ದರು.
ರಾಹುಲ್ ಗಾಂಧಿ ಸಂಸತ್ ನಲ್ಲಿ ಈ ಬಗೆಯ ವಾಕ್ ಪ್ರಹಾರ ಮಾಡಲು ಚೀಟಿಯೊಂದನ್ನು ಇಟ್ಟುಕೊಳ್ಳುತ್ತಿದ್ದರು ಎಂಬ ಸಂಗತಿ ಗುರುವಾರ ಗೊತ್ತಾಗಿದ್ದೇ ತಡ ಸಾಮಾಜಿಕ ಜಾಲತಾಣಗಳಲ್ಲಿ ವಿಭಿನ್ನ ಪ್ರತಿಕ್ರಿಯೆಗಳು ಹರಿದು ಬರಲು ಆರಂಭಿಸಿವೆ.
ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಬುಧವಾರ ಮಾತನಾಡುತ್ತ ರಾಹುಲ್ ಗಾಂಧಿಯವರೇ ನಿಮ್ಮ ಕುಟುಂಬದ ಇತಿಹಾಸವನ್ನು ಮೊದಲು ತಿಳಿದುಕೊಳ್ಳಿ ಎಂದು ಹೇಳಿದ್ದರು. ವಿದೇಶದಿಂದ ಹಿಂದಿರುಗಿದ ಮೇಲೆ ರಾಹುಲ್ ಗಾಂಧಿ ಮಾತಿನ ಭರಾಟೆ ಜೋರಾಗಿದ್ದಕ್ಕೆ ಇದೀಗ ಕಾರಣ ಗೊತ್ತಾಗುತ್ತಿದೆ ಎಂದು ಟ್ವಿಟ್ಟಿಗರು ಹೇಳುತ್ತಿದ್ದಾರೆ. ಕೆಲ ಟ್ವೀಟ್ ಸ್ಯಾಂಪಲ್ ಗಳು ಇಲ್ಲಿವೆ. #PappuSoDuffer ಎಂಬ ಹಾಶ್ ಟ್ಯಾಗ್ ಸದ್ಯ ಟ್ವಿಟ್ಟರ್ ನಲ್ಲಿ ಟ್ರೆಂಡಿಂಗ್.

3 ಮಂಗಗಳ ಬಗ್ಗೆ ತಿಳಿದುಕೊಳ್ಳಬೇಕಿತ್ತು
ರಾಹುಲ್ ಗಾಂಧಿ ಭಾಷಣ ಮಾಡುವಾಗ ಚೀಟಿ ಇಟ್ಟುಕೊಂಡಿದ್ದರಲ್ಲಿ ತಪ್ಪಿಲ್ಲ. ಮಹಾತ್ಮ ಗಾಂಧೀಜಿಯವರ 3 ಮಂಗಗಳ ಬಗ್ಗೆ ತಿಳಿವಳಿಕೆ ಪಡೆದುಕೊಳ್ಳಬೇಕಿತ್ತು.

ನೋಟ್ಸ್ ತಯಾರು ಮಾಡಿದ್ರೆ ತಪ್ಪಿಲ್ಲ
ಇದನ್ನು ಟೀಕೆ ಮಾಡುವುದು ಸರಿಯಲ್ಲ. ಪರೀಕ್ಷೆಗೆ ತೆರಳುವ ಮುನ್ನ ನಾವು ಹೀಗೆ ನೋಟ್ಸ್ ತಯಾರು ಮಾಡಿಕೊಳ್ಳುತ್ತೇವೆ!

ವಿಧೇಯ ವಿದ್ಯಾರ್ಥಿ
ರಾಹುಲ್ ಗಾಂಧಿ ಒಬ್ಬ ವಿಧೇಯ ವಿದ್ಯಾರ್ಥಿ ಎಂಬುದು ಗೊತ್ತಾಯಿತು. ಹೀಗಾದರೂ ಒಂದಷ್ಟು ತಿಳಿವಳಿಕೆ ಬೆಳೆಸಿಕೊಂಡರಲ್ಲ.
|
ಹಿಂದಿಯಲ್ಲಿ ರೋಮನ್ ಓದಿದ ಸಾಧನೆ
ಅಂತೂ ಇಂತೂ ರಾಹುಲ್ ಗಾಂಧಿ ಹಿಂದಿಯನ್ನು ರೋಮನ್ ನಲ್ಲಿ ಓದಿದರು.
ಈ ವಿಡಿಯೋ ನೋಡಿ
ರಾಹುಲ್ ಗಾಂಧಿ ಚೀಟಿ ಇಟ್ಟುಕೊಂಡ ಕತೆ ಹೇಳುವ ವಿಡಿಯೋ ನೋಡಿ
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ












Click it and Unblock the Notifications