ಭಾರತದಲ್ಲಿ ಸಾಂಪ್ರದಾಯಿಕ ಔಷಧಿ ಜಾಗತಿಕ ಕೇಂದ್ರ ಸ್ಥಾಪನೆಗೆ ವಿಶ್ವ ಆರೋಗ್ಯ ಸಂಸ್ಥೆ ನಿರ್ಧಾರ
ವಾಷಿಂಗ್ಟನ್, ನವೆಂಬರ್ 13: ಭಾರತದಲ್ಲಿ ಸಾಂಪ್ರದಾಯಿಕ ಔಷಧಿ ಕೇಂದ್ರವನ್ನು ಸ್ಥಾಪಿಸಲು ವಿಶ್ವ ಆರೋಗ್ಯ ಸಂಸ್ಥೆ ನಿರ್ಧಾರ ತೆಗೆದುಕೊಂಡಿದೆ. ಈ ಕುರಿತು ವಿಶ್ವ ಆರೋಗ್ಯ ಸಂಸ್ಥೆಯ ಡೈರೆಕ್ಟರ್ ಜನರಲ್ ಟೆಡ್ರೋಸ್ ಅಧನೊಮ್ ಮಾಹಿತಿ ನೀಡಿದ್ದಾರೆ.
ಜೈಪುರ ಹಾಗೂ ಜಾಮ್ನಗರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟಿಸಿದ ಆಯುರ್ವೇದ ಸಂಸ್ಥೆಗಳ ಕುರಿತು ಅವರು ಮಾತನಾಡಿದರು. ಭಾರತದಲ್ಲಿ ಸಾಂಪ್ರದಾಯಿಕ ಔಷಧಕ್ಕಾಗಿ ಜಾಗತಿಕ ಕೇಂದ್ರವನ್ನು ಸ್ಥಾಪಿಸಲು ನಿರ್ಧರಿಸಿದ್ದೇವೆ.
ನರೇಂದ್ರ ಮೋದಿಯವರು ದೇಶವನ್ನು ವಿಶ್ವದ ಔಷಧಾಲಯವಾಗಿ ಹೊರಹೊಮ್ಮಿಸಿದಂತೆಯೇ ವಿಶ್ವ ಆರೋಗ್ಯ ಸಂಸ್ಥೆಯುಜಾಗತಿಕ ಸ್ವಾಸ್ಥ್ಯದ ಕೇಂದ್ರವಾಗಲಿದೆ ಎಂದರು.

ಜೈಪುರ ಹಾಗೂ ಜಾಮ್ನಗರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಸಿದ್ಧವಾಗಿರುವ ಎರಡು ಆಯುರ್ವೇದ ಸಂಸ್ಥೆಗಳನ್ನು ಉದ್ಘಾಟಿಸಿದರು, ಅದೇ ಕಾರ್ಯಕ್ರಮದಲ್ಲಿ ಟೆಡ್ರೋಸ್ ಈ ವಿಷಯ ತಿಳಿಸಿದರು.
ಇನ್ನು ಕರ್ನಾಟಕದಲ್ಲಿ ಈಗಿರುವ ಜನೌಷಧಿ ಕೇಂದ್ರಗಳಲ್ಲಿ ಶೀಘ್ರ ಆಯುರ್ವೇದ ಔಷಧಗಳನ್ನು ದೊರೆಯುವಂತೆ ಮಾಡಲಾಗುವುದು ಎನ್ನುವ ಮಾತುಗಳು ಕೇಳಿಬರುತ್ತಿದೆ.
ಆಯುರ್ವೇದವು ಭಾರತದ ಪರಂಪರೆಯಾಗಿದ್ದು, ಇದರ ವಿಸ್ತರಣೆ ಮಾಡುವುದರಿಂದ ಜನತೆಗೆ ಸಾಕಷ್ಟು ಅನುಕೂಲವಾಗಲಿದೆ.
ಸಾಂಪ್ರದಾಯಿಕ ಔಷಧಿಗಳಿಗಾಗಿ ಜಾಗತಿಕ ಕೇಂದ್ರವನ್ನು ಸ್ಥಾಪಿಸಲು ವಿಶ್ವ ಆರೋಗ್ಯ ಸಂಸ್ಥೆ ಭಾರತವನ್ನು ಆಯ್ಕೆ ಮಾಡಿಕೊಂಡಿರುವುದು ಹೆಮ್ಮೆಯ ವಿಷಯವಾಗಿದೆ, ಭಾರತ ಈ ದಿಕ್ಕಿನಲ್ಲಿ ಕೆಲಸ ಆರಂಭಿಸಲಿದೆ ಎಂದು ಪ್ರಧಾನಿ ಮೋದಿ ಹೇಳಿದರು.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ?












Click it and Unblock the Notifications