ಐಪಿಎಲ್ ಫೈನಲ್ ಟಿಕೆಟ್ ಸರ್ಕಸ್, ಪಟ್ಟು ಬಿಡದ ತೃಪ್ತಿ ದೇಸಾಯಿ
ನವದೆಹಲಿ, ಮೇ 26: ಇಂಡಿಯನ್ ಪ್ರೀಮಿಯರ್ ಲೀಗ್ ಅಂತಿಮ ಘಟ್ಟಕ್ಕೆ ಬಂದು ತಲುಪಿದ್ದು ಬೆಂಗಳೂರಲ್ಲಿ ಫೈನಲ್ ಪಂದ್ಯ ನಡೆಯಲಿದೆ. ಫೈನಲ್ ಪಂದ್ಯದ ಟಿಕೆಟ್ ಗಾಗಿ ಚಿನ್ನಸ್ವಾಮಿ ಮೈದಾನದಲ್ಲಿ ಸರತಿ ಸಾಲಿನಲ್ಲಿ ಸರ್ಕಸ್ ಮಾಡಿದ ಯುವಕರು.. ದೇವಾಲಯ ಪ್ರವೇಶವನ್ನು ಕಾಯಕ ಮಾಡಿಕೊಂಡಿರುವ ತೃಪ್ತಿ ದೇಸಾಯಿ ನಾಸಿಕ್ ನ ಕಪಲೇಶ್ವರ ದೇವಾಲಯವನ್ನು ಪ್ರವೇಶ ಮಾಡಲು ಯತ್ನಿಸಿದ ವೇಳೆ ಪೊಲೀಸರಿಂದ ತಡೆ ಎದುರಿಸಿದರು.
ಕಶಿಶ್ ಫಿಲ್ಮ್ ಫೆಸ್ಟಿವಲ್ ನಲ್ಲಿ ಮಿಂಚಿದ ಬಾಲಿವುಡ್ ತಾರೆ ಸೋನಂ ಕಪೂರ್, ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ಅಂತರ್ ವಲಯ ಕ್ರಿಕೆಟ್ ಟೂರ್ನಿಯಲ್ಲಿ ಭಾಗವಹಿಸಿದ ಬ್ಯಾಟಿಂಗ್ ಮಾಂತ್ರಿಕ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ ತೆಂಡೂಲ್ಕರ್.[ಟ್ವೀಟ್ ಮಾಡಿ ಚಿಯರ್ ಗರ್ಲ್ಸ್ ಕಣ್ಣೀರು ಒರೆಸಿದ ಶಾರುಖ್!]
ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಮಮತಾ ಬ್ಯಾನರ್ಜಿ ಅಧಿಕಾರ ಸ್ವೀಕಾರಕ್ಕೆ ಕ್ಷಣಗಣನೆ ಆರಂಭವಾಗಿದ್ದು ಕೋಲ್ಕತಾದಲ್ಲಿ ಪೂರ್ವ ಸಿದ್ಧತೆಯನ್ನು ಪರಿಶೀಲಿಸಿದ ಪೊಲೀಸರು. ಲೋಕ ಜನಶಕ್ತಿ ನಾಯಕ ಸುದೇಶ್ ಪಾಸ್ವಾನ್ ಸಾವಿನ ಕಾರಣಕ್ಕೆ ಹೊತ್ತಿ ಉರಿದ ಗಯಾ... ಇನ್ನಷ್ಟು ಸುದ್ದಿಗಳು ಚಿತ್ರಗಳಲ್ಲಿ( ಪಿಟಿಐ ಚಿತ್ರಗಳು)

ಟಿಕೆಟ್ ಗೆ ಪೈಪೋಟಿ
ಇಂಡಿಯನ್ ಪ್ರೀಮಿಯರ್ ಲೀಗ್ ಅಂತಿಮ ಘಟ್ಟಕ್ಕೆ ಬಂದು ತಲುಪಿದ್ದು ಬೆಂಗಳೂರಲ್ಲಿ ಮೇ 29ರಂದು ಫೈನಲ್ ಪಂದ್ಯ ನಡೆಯಲಿದೆ. ಫೈನಲ್ ಪಂದ್ಯದ ಟಿಕೆಟ್ ಗಾಗಿ ಸರತಿ ಸಾಲಿನಲ್ಲಿ ಸರ್ಕಸ್ ಮಾಡಿದವರು ಕಂಡ ಬಗೆ.

ತೃಪ್ತಿಗೆ ತಡೆ
ರಂಗರಾಗಿನಿ ಭೂಮಾತಾ ಸಂಘಟನೆಯ ಹೋರಾಟಗಾರ್ತಿ ತೃಪ್ತಿ ದೇಸಾಯಿ ನಾಸಿಕ್ ನ ಕಪಲೇಶ್ವರ ದೇವಾಲಯವನ್ನು ಪ್ರವೇಶ ಮಾಡಲು ಯತ್ನಿಸಿದ ವೇಳೆ ಪೊಲೀಸರಿಂದ ತಡೆ.

ಪ್ರಮಾಣಕ್ಕೆ ಸಿದ್ಧತೆ
ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಮಮತಾ ಬ್ಯಾನರ್ಜಿ ಅಧಿಕಾರ ಸ್ವೀಕಾರಕ್ಕೆ ಕ್ಷಣಗಣನೆ ಆರಂಭವಾಗಿದೆ. ಪೂರ್ವ ಸಿದ್ಧತೆಯನ್ನು ಪರಿಶೀಲಿಸಿದ ಪೊಲೀಸರು.

ಮುಗಿಲು ಮುಟ್ಟಿದ ಆಕ್ರಂದನ
ಲೋಕ ಜನಶಕ್ತಿ ನಾಯಕ ಸುದೇಶ್ ಪಾಸ್ವಾನ್ ಸಾವಿನ ಕಾರಣಕ್ಕೆ ಗಯಾ ಹೊತ್ತಿ ಉರಿಯುತ್ತಿದೆ. ಪಾಸ್ವಾನ್ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು.

ಪ್ರತಿಭಟನೆ ಆಕ್ರೋಶ
ಲೋಕ ಜನಶಕ್ತಿ ನಾಯಕ ಸುದೇಶ್ ಪಾಸ್ವಾನ್ ಸಾವಿನ ಕಾರಣಕ್ಕೆ ಗಯಾ ಹೊತ್ತಿ ಉರಿಯುತ್ತಿದೆ. ಪ್ರತಿಭಟನಾಕಾರರ ಆಕ್ರೋಶದ ಪರಿ ಯಾವ ರೀತಿ ಇತ್ತು ನೀವೇ ನೋಡಿ.

ಸೋನಂ ವೈಯಾರ
ಕಶಿಶ್ ಫಿಲ್ಮ್ ಫೆಸ್ಟಿವಲ್ ನಲ್ಲಿ ಮಿಂಚಿದ ಬಾಲಿವುಡ್ ತಾರೆ ಸೋನಂ ಕಪೂರ್. ನೀರಜಾ ಸಿನಿಮಾದ ನಂತರ ಸೋನಂ ಅವರ ಬೇಡಿಕೆ ಹೆಚ್ಚಾಗಿದೆ.

ಬಾಲಿವುಡ್ ಹಾಲಿವುಡ್
ಕಶಿಶ್ ಫಿಲ್ಮ್ ಫೆಸ್ಟಿವಲ್ ನಲ್ಲಿ ಮಿಂಚಿದ ಬಾಲಿವುಡ್ ತಾರೆ ಸೋನಂ ಕಪೂರ್ ಜತೆ ಕಾಣಿಸಿಕೊಂಡ ಹಾಲಿವುಡ್ ತಾರೆ ಸರ್ ಇಯಾನ್ ಮೆಕ್ ಲೆನ್.

ಹುಬ್ಬಳ್ಳಿಯಲ್ಲಿ ಅರ್ಜುನ
ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ಅಂತರ್ ವಲಯ ಕ್ರಿಕೆಟ್ ಟೂರ್ನಿಯಲ್ಲಿ ಭಾಗವಹಿಸಿದ ಬ್ಯಾಟಿಂಗ್ ಮಾಂತ್ರಿಕ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್
-
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ












Click it and Unblock the Notifications