ಐಪಿಎಲ್ ಫೈನಲ್ ಟಿಕೆಟ್ ಸರ್ಕಸ್, ಪಟ್ಟು ಬಿಡದ ತೃಪ್ತಿ ದೇಸಾಯಿ
ನವದೆಹಲಿ, ಮೇ 26: ಇಂಡಿಯನ್ ಪ್ರೀಮಿಯರ್ ಲೀಗ್ ಅಂತಿಮ ಘಟ್ಟಕ್ಕೆ ಬಂದು ತಲುಪಿದ್ದು ಬೆಂಗಳೂರಲ್ಲಿ ಫೈನಲ್ ಪಂದ್ಯ ನಡೆಯಲಿದೆ. ಫೈನಲ್ ಪಂದ್ಯದ ಟಿಕೆಟ್ ಗಾಗಿ ಚಿನ್ನಸ್ವಾಮಿ ಮೈದಾನದಲ್ಲಿ ಸರತಿ ಸಾಲಿನಲ್ಲಿ ಸರ್ಕಸ್ ಮಾಡಿದ ಯುವಕರು.. ದೇವಾಲಯ ಪ್ರವೇಶವನ್ನು ಕಾಯಕ ಮಾಡಿಕೊಂಡಿರುವ ತೃಪ್ತಿ ದೇಸಾಯಿ ನಾಸಿಕ್ ನ ಕಪಲೇಶ್ವರ ದೇವಾಲಯವನ್ನು ಪ್ರವೇಶ ಮಾಡಲು ಯತ್ನಿಸಿದ ವೇಳೆ ಪೊಲೀಸರಿಂದ ತಡೆ ಎದುರಿಸಿದರು.
ಕಶಿಶ್ ಫಿಲ್ಮ್ ಫೆಸ್ಟಿವಲ್ ನಲ್ಲಿ ಮಿಂಚಿದ ಬಾಲಿವುಡ್ ತಾರೆ ಸೋನಂ ಕಪೂರ್, ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ಅಂತರ್ ವಲಯ ಕ್ರಿಕೆಟ್ ಟೂರ್ನಿಯಲ್ಲಿ ಭಾಗವಹಿಸಿದ ಬ್ಯಾಟಿಂಗ್ ಮಾಂತ್ರಿಕ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ ತೆಂಡೂಲ್ಕರ್.[ಟ್ವೀಟ್ ಮಾಡಿ ಚಿಯರ್ ಗರ್ಲ್ಸ್ ಕಣ್ಣೀರು ಒರೆಸಿದ ಶಾರುಖ್!]
ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಮಮತಾ ಬ್ಯಾನರ್ಜಿ ಅಧಿಕಾರ ಸ್ವೀಕಾರಕ್ಕೆ ಕ್ಷಣಗಣನೆ ಆರಂಭವಾಗಿದ್ದು ಕೋಲ್ಕತಾದಲ್ಲಿ ಪೂರ್ವ ಸಿದ್ಧತೆಯನ್ನು ಪರಿಶೀಲಿಸಿದ ಪೊಲೀಸರು. ಲೋಕ ಜನಶಕ್ತಿ ನಾಯಕ ಸುದೇಶ್ ಪಾಸ್ವಾನ್ ಸಾವಿನ ಕಾರಣಕ್ಕೆ ಹೊತ್ತಿ ಉರಿದ ಗಯಾ... ಇನ್ನಷ್ಟು ಸುದ್ದಿಗಳು ಚಿತ್ರಗಳಲ್ಲಿ( ಪಿಟಿಐ ಚಿತ್ರಗಳು)

ಟಿಕೆಟ್ ಗೆ ಪೈಪೋಟಿ
ಇಂಡಿಯನ್ ಪ್ರೀಮಿಯರ್ ಲೀಗ್ ಅಂತಿಮ ಘಟ್ಟಕ್ಕೆ ಬಂದು ತಲುಪಿದ್ದು ಬೆಂಗಳೂರಲ್ಲಿ ಮೇ 29ರಂದು ಫೈನಲ್ ಪಂದ್ಯ ನಡೆಯಲಿದೆ. ಫೈನಲ್ ಪಂದ್ಯದ ಟಿಕೆಟ್ ಗಾಗಿ ಸರತಿ ಸಾಲಿನಲ್ಲಿ ಸರ್ಕಸ್ ಮಾಡಿದವರು ಕಂಡ ಬಗೆ.

ತೃಪ್ತಿಗೆ ತಡೆ
ರಂಗರಾಗಿನಿ ಭೂಮಾತಾ ಸಂಘಟನೆಯ ಹೋರಾಟಗಾರ್ತಿ ತೃಪ್ತಿ ದೇಸಾಯಿ ನಾಸಿಕ್ ನ ಕಪಲೇಶ್ವರ ದೇವಾಲಯವನ್ನು ಪ್ರವೇಶ ಮಾಡಲು ಯತ್ನಿಸಿದ ವೇಳೆ ಪೊಲೀಸರಿಂದ ತಡೆ.

ಪ್ರಮಾಣಕ್ಕೆ ಸಿದ್ಧತೆ
ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಮಮತಾ ಬ್ಯಾನರ್ಜಿ ಅಧಿಕಾರ ಸ್ವೀಕಾರಕ್ಕೆ ಕ್ಷಣಗಣನೆ ಆರಂಭವಾಗಿದೆ. ಪೂರ್ವ ಸಿದ್ಧತೆಯನ್ನು ಪರಿಶೀಲಿಸಿದ ಪೊಲೀಸರು.

ಮುಗಿಲು ಮುಟ್ಟಿದ ಆಕ್ರಂದನ
ಲೋಕ ಜನಶಕ್ತಿ ನಾಯಕ ಸುದೇಶ್ ಪಾಸ್ವಾನ್ ಸಾವಿನ ಕಾರಣಕ್ಕೆ ಗಯಾ ಹೊತ್ತಿ ಉರಿಯುತ್ತಿದೆ. ಪಾಸ್ವಾನ್ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು.

ಪ್ರತಿಭಟನೆ ಆಕ್ರೋಶ
ಲೋಕ ಜನಶಕ್ತಿ ನಾಯಕ ಸುದೇಶ್ ಪಾಸ್ವಾನ್ ಸಾವಿನ ಕಾರಣಕ್ಕೆ ಗಯಾ ಹೊತ್ತಿ ಉರಿಯುತ್ತಿದೆ. ಪ್ರತಿಭಟನಾಕಾರರ ಆಕ್ರೋಶದ ಪರಿ ಯಾವ ರೀತಿ ಇತ್ತು ನೀವೇ ನೋಡಿ.

ಸೋನಂ ವೈಯಾರ
ಕಶಿಶ್ ಫಿಲ್ಮ್ ಫೆಸ್ಟಿವಲ್ ನಲ್ಲಿ ಮಿಂಚಿದ ಬಾಲಿವುಡ್ ತಾರೆ ಸೋನಂ ಕಪೂರ್. ನೀರಜಾ ಸಿನಿಮಾದ ನಂತರ ಸೋನಂ ಅವರ ಬೇಡಿಕೆ ಹೆಚ್ಚಾಗಿದೆ.

ಬಾಲಿವುಡ್ ಹಾಲಿವುಡ್
ಕಶಿಶ್ ಫಿಲ್ಮ್ ಫೆಸ್ಟಿವಲ್ ನಲ್ಲಿ ಮಿಂಚಿದ ಬಾಲಿವುಡ್ ತಾರೆ ಸೋನಂ ಕಪೂರ್ ಜತೆ ಕಾಣಿಸಿಕೊಂಡ ಹಾಲಿವುಡ್ ತಾರೆ ಸರ್ ಇಯಾನ್ ಮೆಕ್ ಲೆನ್.

ಹುಬ್ಬಳ್ಳಿಯಲ್ಲಿ ಅರ್ಜುನ
ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ಅಂತರ್ ವಲಯ ಕ್ರಿಕೆಟ್ ಟೂರ್ನಿಯಲ್ಲಿ ಭಾಗವಹಿಸಿದ ಬ್ಯಾಟಿಂಗ್ ಮಾಂತ್ರಿಕ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್
-
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ












Click it and Unblock the Notifications