ನಾನು ಮುಸ್ಲಿಂ ಅಲ್ಲ ಅಜಾನ್ ಸಮಯಕ್ಕೆ ಏಕೆ ಎಚ್ಚರಗೊಳ್ಳಲಿ: ಸೋನು ನಿಗಮ್
ಜನಪ್ರಿಯ ಗಾಯಕ ಸೋನು ನಿಗಮ್ ಅವರ ಒಂದು ಟ್ವೀಟ್ ಭಾರಿ ವಿವಾದಕ್ಕೆ ಕಾರಣವಾಗಿದೆ. ಮುಸ್ಲಿಮರ ಮುಂಜಾನೆಯ ಪ್ರಾರ್ಥನೆ ಅಜಾನ್ ಸಮಯಕ್ಕೆ ನಾನು ಏಕೆ ಎಚ್ಚರಗೊಳ್ಳಬೇಕು. ನಾನು ಮುಸ್ಲಿಂ ಅಲ್ಲ ಎಂದಿದ್ದಾರೆ
ಮುಂಬೈ, ಏಪ್ರಿಲ್ 17: ಜನಪ್ರಿಯ ಗಾಯಕ ಸೋನು ನಿಗಮ್ ಅವರ ಒಂದು ಟ್ವೀಟ್ ಭಾರಿ ವಿವಾದಕ್ಕೆ ಕಾರಣವಾಗಿದೆ. ಮುಸ್ಲಿಮರ ಮುಂಜಾನೆಯ ಪ್ರಾರ್ಥನೆ ಅಜಾನ್ ಸಮಯಕ್ಕೆ ನಾನು ಏಕೆ ಎಚ್ಚರಗೊಳ್ಳಬೇಕು. ನಾನು ಮುಸ್ಲಿಂ ಅಲ್ಲ ಎಂದಿದ್ದಾರೆ.
ಟ್ವೀಟ್ ನಲ್ಲಿ ಏನಿದೆ?: ಏಪ್ರಿಲ್ 17ರ ಮುಂಜಾನೆ ಎರಡು ಟ್ವೀಟ್ ಮಾಡಿರುವ ಸೋನು ನಿಗಮ್ ಅವರು ಹೀಗೆ ಬರೆದುಕೊಂಡಿದ್ದಾರೆ.[ಮುಸ್ಲಿಂರ ಬೆಳಗಿನ ಪ್ರಾರ್ಥನೆಗೆ ಕರೆಯಿಂದ ನಿಮ್ಮ ನಿದ್ದೆ ಕೆಡುತ್ತಿದೆಯೆ?]

'ದೇವರು ಎಲ್ಲರಿಗೂ ಒಳ್ಳೆಯದನ್ನು ಮಾಡಲಿ, ನಾನು ಮುಸ್ಲಿಂ ಅಲ್ಲ, ನಾನ್ಯಾಕೆ ಅಜಾನ್ (ಮುಸ್ಲಿಮರು ಬೆಳಗ್ಗೆ ಮಾಡುವ ನಮಾಜು) ಗೆ ಎಚ್ಚರಗೊಳ್ಳಲಿ, ಈ ಒತ್ತಾಯ ಪೂರ್ವಕ ಮತ ಪದ್ಧತಿ ಭಾರತದಲ್ಲಿ ಕೊನೆಗೊಳ್ಳಲಿದೆ ಎಂದಿದ್ದಾರೆ.[ಸೋನು 'ಅಜಾನ್' ವಿವಾದಕ್ಕೆ ಟ್ವಿಟ್ಟರಲ್ಲಿ ಮಿಶ್ರ ಪ್ರತಿಕ್ರಿಯೆ]
And by the way Mohammed did not have electricity when he made Islam.. Why do I have to have this cacophony after Edison?
— Sonu Nigam (@sonunigam) April 17, 2017
ಇನ್ನೊಂದರದಲ್ಲಿ ಪ್ರವಾದಿ ಮೊಹಮ್ಮದ್ ಅವರು ಇಸ್ಲಾಂ ಧರ್ಮ ಸ್ಥಾಪಿಸಿದಾಗ ಎಲೆಕ್ಟ್ರಿಸಿಟಿ ಇರಲಿಲ್ಲ. ಎಡಿಸನ್ ನಿಂದ ಬಂದ ವಿದ್ಯುತ್ ಪ್ರವಾಹ ಬಂದಿದ್ದಾರೆ ನಾನ್ಯಾಕೆ ಈ ಗದ್ದಲ ಸಹಿಸಲಿ ಎಂದು ಪ್ರಶ್ನಿಸಿದ್ದಾರೆ.
God bless everyone. I'm not a Muslim and I have to be woken up by the Azaan in the morning. When will this forced religiousness end in India
— Sonu Nigam (@sonunigam) April 16, 2017
ಸೋನು ನಿಗಮ್ ಅವರ ವಿವಾದಿತ ಟ್ವೀಟ್ ಗಳು ಈಗ ಭಾರಿ ಚರ್ಚೆಯಾಗುತ್ತಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications