"ದುರ್ಗಾಷ್ಟಮಿಗೆ ಕನ್ಹಯ್ಯಾ ಕುಮಾರ್ ಹತ್ಯೆ ಮಾಡ್ತೆವೆ"
ಮೀರತ್, ಮಾರ್ಚ್. 28: ಜವಾಹರಲಾರಲ್ ನೆಹರು ವಿವಿಯ ವಿದ್ಯಾರ್ಥಿ ಸಂಘದ ಮುಖಂಡ ಕನ್ಹಯ್ಯ ಕುಮಾರ್ ಮತ್ತು ಉಮರ್ ಖಲೀದ್ ಗೆ ಮತ್ತೆ ಬೆದರಿಕೆ ಆರಂಭವಾಗಿದೆ.
ಉತ್ತರ ಪ್ರದೇಶದ ನವ ನಿರ್ಮಾಣ ಸೇನೆ ಮಾರ್ಚ್ 31ಕ್ಕೆ ಮುನ್ನ ಇಲ್ಲವೇ ಈ ವರ್ಷ ದುರ್ಗಾಷ್ಟಮಿಗೆ ಮುನ್ನ ಜವಾಹರಲಾಲ್ ನೆಹರೂ ವಿವಿ ಆವರಣದೊಳಗೆ ನುಗ್ಗಿ ಕನ್ಹಯ್ಯಾ ಕುಮಾರ್ ಮತ್ತು ಉಮರ್ ಖಾಲಿದ್ ನನ್ನು ಗುಂಡಿಕ್ಕಿ ಕೊಲ್ಲುತ್ತೇನೆ ಎಂದು ಹೇಳಿದೆ.[ಭಾಷಣಕ್ಕೆ ಅಡ್ಡಿ, ಕನ್ಹಯ್ಯ ಕುಮಾರ್ ಮೇಲೆ ಚಪ್ಪಲಿ ಎಸೆತ]

ಸೈನಿಕರು ಕಾಶ್ಮೀರದಲ್ಲಿ ಮಹಿಳೆಯರ ಮೇಲೆ ಅತ್ಯಾಚಾರ ಮಾಡುತ್ತಿದ್ದಾರೆ ಎಂಬ ಹೇಳಿಕೆ ಸೇರಿದಂತೆ ಕನ್ಹಯ್ಯ ಕುಮಾರ್ ಅವರ ಮಾತಿನಿಂದ ವ್ಯಗ್ರವಾಗಿರುವ ಸೇನೆ ಇದೀಗ ಇಂಥ ಹೇಳಿಕೆ ನೀಡಿದೆ. ಯುಪಿ ನವ ನಿರ್ಮಾಣ ಸೇನೆಯ ರಾಷ್ಟ್ರಾಧ್ಯಕ್ಷ ಅಮಿತ್ ಜಾನಿ ಫೇಸ್ಬುಕ್ನಲ್ಲಿ ಈ ರೀತಿಯ ಬೆದರಿಕೆ ಪತ್ರವೊಂದನ್ನು ಪೋಸ್ಟ್ ಮಾಡಿದ್ದಾರೆ.[ಕನ್ಹಯ್ಯಾ ತಲೆಗೆ ಇನಾಮು ಘೋಷಿಸಿದ್ದವ ಪೊಲೀಸ್ ಅತಿಥಿ]
ನನಗೆ ಕಾಲೇಜು ಆವರಣ ಪ್ರವೇಶ ಮಾಡಲು ಸಾಧ್ಯವಾಗದೇ ಹೋದರೆ ರಾಜಕಾರಣಕ್ಕೆ ಗುಡ್ ಬೈ ಹೇಳುತ್ತೇನೆ ಎಂದು ಜಾನಿ ಇದರೊಂದಿಗೆ ಹೇಳಿದ್ದಾರೆ. ಯಾರನ್ನು ಆದರೂ ಅವಮಾನಿಸಿ ಸಹಿಸಿಕೊಳ್ಳುವಷ್ಟು ದಿನ ಸಹಿಸಿಕೊಳ್ಳುತ್ತೇವೆ. ಆದರೆ ಸೇನೆಯನ್ನು ಮಾತ್ರ ಯಾವ ಕಾರಣಕ್ಕೂ ದೂರ ಬೇಡಿ. ಅದು ನಮ್ಮನ್ನು ಮತ್ತಷ್ಟು ಕೆರಳಿಸುತ್ತದೆ ಎಂದು ಹೇಳಿದ್ದಾರೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications