ಪ್ರಿಯಾ ಪ್ರಕಾಶ್ ವಾರಿಯರ್ ಮತ್ತೆ ಸಂಕಷ್ಟ
ನವದೆಹಲಿ, ಏಪ್ರಿಲ್ 09: ಕಣ್ಮಿಟುಕಿನಿಂದ ದೇಶದೆಲ್ಲೆಡೆ ಸಂಚಲನ ಮೂಡಿಸಿದ ನಟಿ ಪ್ರಿಯಾ ಪ್ರಕಾಶ್ ವಾರಿಯರ್ ಗೆ ಮತ್ತೆ ಸಂಕಷ್ಟ ಎದುರಾಗಿದೆ. ಪ್ರಿಯಾ ವಿರುದ್ಧ ಮತ್ತೆ ಸುಪ್ರೀಂಕೋರ್ಟಿನಲ್ಲಿ ದೂರು ದಾಖಲಾಗಿದೆ.
ಇಸ್ಲಾಂ ಧರ್ಮದಲ್ಲಿ ಕಣ್ಣು ಹೊಡೆಯುವುದು ಹಾಗೂ ಹುಬ್ಬು ಹಾರಿಸುವುದು ನಿಷಿದ್ಧ, ಪ್ರಿಯಾ ಕಣ್ಸನ್ನೆ ಹಾಡಿನಲ್ಲಿ ಆಕ್ಷೇಪಾರ್ಹ ದೃಶ್ಯಗಳಿವೆ. ಹಾಡಿನ ಸಾಹಿತ್ಯ ಹಾಗೂ ಚಿತ್ರದ ದೃಶ್ಯಗಳು ಆಕ್ಷೇಪಾರ್ಹವಾಗಿವೆ ಎಂದು ದೂರಲ್ಲಿ ಹೇಳಲಾಗಿದೆ.
'ಒರು ಅಡಾರ್ ಲವ್' ಚಿತ್ರ, ಪ್ರಿಯಾ ಪ್ರಕಾಶ್ ವಿರುದ್ಧ ಬರುತ್ತಿರುವ ದೂರುಗಳ ಬಗ್ಗೆ ಚಿತ್ರದ ನಿರ್ದೇಶಕ ಓಮರ್ ಲುಲು ಆಕ್ಷೇಪಿಸಿದ್ದಾರೆ.

ಉತ್ತರ ಕೇರಳದ ಮಲಬಾರ್ ನಲ್ಲಿ ಪ್ರತಿ ಮದುವೆ ಸಮಾರಂಭದ ವೇಳೆ ಈ ಸಾಂಪ್ರದಾಯಿಕ ಹಾಡನ್ನು ಹಾಡಲಾಗುತ್ತದೆ. ಮಲಬಾರ್ ನ ಮುಸ್ಲಿಮರು 1978ರಿಂದಲೇ ಈ ಹಾಡನ್ನು ಹಾಡುತ್ತಿದ್ದಾರೆ. ಈವರೆಗೆ ಈ ಹಾಡು ಆಕ್ಷೇಪಾರ್ಹವಾಗಿರಲಿಲ್ಲ. ಸಿನಿಮಾದಲ್ಲಿ ಮಾತ್ರ ಏಕೆ ಆಕ್ಷೇಪಾರ್ಹ ಎಂದು ಪ್ರಶ್ನಿಸಿದ್ದಾರೆ.
ಪ್ರಿಯಾ ಪ್ರಕಾಶ್ ಅವರ ವಿರುದ್ಧ ಮಾತ್ರ ದೂರು ನೀಡಿಲ್ಲ. ಈ ಚಿತ್ರದಲ್ಲಿ ಆ ಹಾಡಿನಲ್ಲಿ ಯಾರೇ ಅಭಿನಯಿಸಿದ್ದರೂ ನಮ್ಮ ಆಕ್ಷೇಪ ಇರುತ್ತಿತ್ತು. 'ಮಾಣಿಕ್ಯ ಮಲಯಾಯ ಪೂವಿ..' ಹಾಡಿನ ಸಾಹಿತ್ಯಕ್ಕೂ ಪ್ರವಾದಿ ಮೊಹಮ್ಮದರ ಜೀವನಕ್ಕೂ ಸಾಮ್ಯತೆ ಇದೆ, ಜತೆಗೆ ಮುಸ್ಲಿಂ ಧಾರ್ಮಿಕ ಭಾವನೆಗೆ ಧಕ್ಕೆ ತರುವಂತಹ ಶಬ್ದಗಳಿವೆ ದೂರಿನಲ್ಲಿ ಹೇಳಲಾಗಿದೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಬಿಜೆಪಿ ಅಭ್ಯರ್ಥಿಗಳ ಮೊದಲ ಅಧಿಕೃತ ಪಟ್ಟಿ ಪ್ರಕಟ
'ಒರು ಅಡಾರ್ ಲವ್' ಚಿತ್ರದಿಂದ ಮಾಣಿಕ್ಯ ಮಲರಾಯ ಪೂವಿ ಹಾಡನ್ನು ತೆಗೆದು ಹಾಕುವಂತೆ ಈ ಹಿಂದೆ ಕೂಡಾ ಅರ್ಜಿ ಸಲ್ಲಿಸಲಾಗಿತ್ತು. ಆದರೆ, ಪ್ರಿಯಾ ವಿರುದ್ಧ ಪ್ರಕರಣದ ತನಿಖೆಗೆ ಸುಪ್ರೀಂಕೋರ್ಟ್ ತಡೆ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications