ಗುಜರಾತ್ ಗೆಲುವು ಬಿಜೆಪಿಗೇಕೆ ಮುಖ್ಯ? ಕಾರಣ ವಿವರಿಸಿದ ಅರುಣ್ ಜೇಟ್ಲಿ
ಸೂರತ್, ಡಿಸೆಂಬರ್ 02: ಗುಜರಾತಿನಲ್ಲಿ ಇದೇ ಡಿಸೆಂಬರ್ 9 ಮತ್ತು 14 ರಂದು ನಡೆಯಲಿರುವ ಚುನಾವಣೆ ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳಿಗೂ ತೀರಾ ಮಹತ್ವದ್ದಾಗಿದೆ. ಡಿಸೆಂಬರ್ 18 ರಂದು ಹೊರಬೀಳುವ ಫಲಿತಾಂಶದಲ್ಲಿ ಗೆಲುವು ಸಾಧಿಸುವುದು ನಮಗೆ ಅತ್ಯಂತ ಮುಖ್ಯ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.
ಸೂರತ್ ನಲ್ಲಿ ಪ್ರಚಾರ ಸಭೆಯೊಂದರಲ್ಲಿ ಮಾತನಾಡುತ್ತಿದ್ದ ಜೇಟ್ಲಿ, ಈ ಗೆಲುವು ಬಿಜೆಪಿಗೇಕೆ ಮುಖ್ಯ ಎಂಬುದಕ್ಕೆ ಕಾರಣಗಳನ್ನೂ ನೀಡಿದ್ದಾರೆ.

"ನಾವು ಕಳೆದ ಎರಡು ದಶಕಗಳಿಂದ ಗುಜರಾತ್ ಜನರ ಸೇವೆ ಮಾಡಿದ್ದೇವೆ. ಎರಡು ದಶಕಕ್ಕೂ ಮೊದಲು ಗುಜರಾತಿನಲ್ಲಿ ರಾಜಕೀಯ ಧ್ರುವೀಕರಣ ಒಂದು ದೊಡ್ಡ ಸವಾಲಾಗಿತ್ತು. ಜನರು ಬೇಸತ್ತಿದ್ದರು. ನಂತರ ಬಿಜೆಪಿಗೆ ಅವಕಾಶ ನೀಡಿದ ಜನ ಬಿಜೆಪಿಯ ಆಡಳಿತ ವೈಖರಿಯನ್ನು ಮೆಚ್ಚಿಕೊಂಡರು."
"ನಾವು ಈ ರಾಜ್ಯದಲ್ಲಿ ತಂದ ಸತತ ಅಭಿವೃದ್ಧಿ ಕಾರ್ಯಗಳು, ಯೋಜನೆಗಳು ಫಲನೀಡಿವೆ. ಈ ಪ್ರಗತಿಯ ಓಟ ಮುಂದುವರಿಯಬೇಕಾದರೆ ನಮಗೆ ಈ ಗೆಲುವು ತುಂಬಾ ಮುಖ್ಯ" ಎಂದರು.
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications