ವೆಲ್ಲೂರಿನಲ್ಲಿ ಮಹಿಳಾ ಕಾನ್ ಸ್ಟೇಬಲ್ ಮೇಲೆ ಆಸಿಡ್ ದಾಳಿ
ಮಹಿಳಾ ಕಾನ್ ಸ್ಟೇಬಲ್ ವೊಬ್ಬರ ಮೇಲೆ ವೆಲ್ಲೂರಿನಲ್ಲಿ ಆಸಿಡ್ ದಾಳಿಯಾಗಿದೆ. ಅಪರಿಚಿತ ದುಷ್ಕರ್ಮಿಗಳು ಎದುರಿನಿಂದ ಬಂದವರೇ ಸಮವಸ್ತ್ರದಲ್ಲಿದ್ದ ಕಾನ್ ಸ್ಟೇಬಲ್ ಲಾವಣ್ಯಾ ಮೇಲೆ ದಾಳಿ ನಡೆಸಿದ್ದು, ಸುಟ್ಟಗಾಯಗಳಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ
ವೆಲ್ಲೂರು, ಡಿಸೆಂಬರ್ 24: ಮಹಿಳಾ ಕಾನ್ ಸ್ಟೇಬಲ್ ಒಬ್ಬರ ಮೇಲೆ ಶುಕ್ರವಾರ ವೆಲ್ಲೂರಿನಲ್ಲಿ ಅಪರಿಚಿತ ದುಷ್ಕರ್ಮಿಗಳು ಆಸಿಡ್ ದಾಳಿ ಮಾಡಿದ್ದಾರೆ. ಮಹಿಳಾ ಪೊಲೀಸ್ ಠಾಣೆಯ ಕಾನ್ ಸ್ಟೇಬಲ್ ಲಾವಣ್ಯಾ ಅವರಿಗೆ ಮುಖ ಹಾಗೂ ಕತ್ತಿನ ಭಾಗದಲ್ಲಿ ಸುಟ್ಟಗಾಯಗಳಾಗಿವೆ. ಅದಕ್ಕಾಗಿ ವೆಲ್ಲೂರಿನ ಸಿಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇಬ್ಬರು ದುಷ್ಕರ್ಮಿಗಳು ಎದುರಿನಿಂದ ಬಂದವರು ಆಕೆ ಮೇಲೆ ಆಸಿಡ್ ಎರಚಿದ್ದಾರೆ. ಲಾವಣ್ಯಾ ಅವರು ಕೆಲಸ ಮುಗಿಸಿ ವಾಪಸ್ ಆಗುತ್ತಿದ್ದರು. ತಮ್ಮ ಸಹೋದರನ ಮನೆ ಬಳಿ ಅವರು ನಡೆದು ಹೋಗುತ್ತಿದ್ದ ವೇಳೆ ಇಬ್ಬರು ಅಪರಿಚಿತರು ಎದುರಿನಿಂದ ಬಂದವರೇ ಏಕಾಏಕಿ ಆಸಿಡ್ ದಾಳಿ ಮಾಡಿದ್ದಾರೆ.[ಕಪ್ಪು ಹಣದೊಂದಿಗೆ ಸಿಕ್ಕಿಬಿದ್ದ ಟಿಟಿಡಿ ಸದಸ್ಯ ಕಿಕ್ಡ್ ಔಟ್!]

ಗಂಭೀರವಾದ ಗಾಯಗಳಾಗಿದ್ದ ಅವರನ್ನು ತಕ್ಷಣವೇ ಸಿಎಂಸಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆಕೆ ಮೇಲೆ ದಾಳಿ ನಡೆದ ವೇಳೆ ಪೊಲೀಸ್ ಸಮವಸ್ತ್ರದಲ್ಲಿದ್ದರು. ವೈಷಮ್ಯದ ಕಾರಣಕ್ಕೆ ಈ ರೀತಿ ದಾಳಿ ನಡೆದಿರಬಹುದು ಎಂದು ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ. ಸದ್ಯ ವೆಲ್ಲೂರು ಪೊಲೀಸರು ದೂರು ದಾಖಲಿಸಿಕೊಂಡು, ಅಪರಾಧಿಗಳ ಪತ್ತೆಗಾಗಿ ಶೋಧ ನಡೆಸಿದ್ದಾರೆ.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ












Click it and Unblock the Notifications