ಶಿರಡಿ ಸಾಯಿಬಾಬಾಗೆ 2 ಕೆ.ಜಿ. ತೂಕದ ಚಿನ್ನದ ಪಾದುಕೆ ನೀಡಿದ ಭಕ್ತೆ
ಸೂರತ್ ನ ಭಕ್ತೆಯೊಬ್ಬರಿಂದ ಶಿರಡಿ ಸಾಯಿಬಾಬಾ ಅವರಿಗೆ 2 ಕೆ.ಜಿ. ತೂಕದ ಚಿನ್ನದ ಪಾದುಕೆ ಕಾಣಿಕೆ. ಸೋಮವಾರ (ಜುಲೈ 10) ಗುರು ಪೂರ್ಣಿಮೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕಾಣಿಕೆ ಸಮರ್ಪಣೆ.
ಶಿರಡಿ, ಜುಲೈ 9: ಸೂರತ್ ನಗರದ ಸಂಧ್ಯಾ ಗುಪ್ತಾ ಎಂಬ ಮಹಿಳೆಯೊಬ್ಬರು ಶನಿವಾರ (ಜುಲೈ 8) ಇಲ್ಲಿನ ಶಿರಡಿ ಸಾಯಿಬಾಬಾ ಅವರಿಗೆ 2 ಕೆ.ಜಿ. ಚಿನ್ನದ ಪಾದಗಳುಳ್ಳ ಫಲಕವೊಂದನ್ನು ಸಮರ್ಪಿಸಿದ್ದಾರೆ.
ಭಾನುವಾರ (ಜುಲೈ 9) ಎಲ್ಲೆಡೆ ಗುರು ಪೌರ್ಣಿಮೆ ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಈ ಪಾದುಕೆಗಳನ್ನು ಆ ಭಕ್ತೆ ಸಮರ್ಪಿಸಿರುವುದಾಗಿ ಅವರು ತಿಳಿಸಿದ್ದಾರೆ.

ಈ ಪಾದುಕೆಗಳನ್ನು ಶಿರಡಿಯ ದ್ವಾರಕಾಮಯಿ ದೇಗುಲದಲ್ಲಿರುವ ಸಾಯಿಬಾಬಾ ಅವರ ಮೂರ್ತಿಯ ಮುಂದೆ ಈ ಪಾದುಕೆಯ ಫಲಕವನ್ನು ಇಡಲಾಗುವುದು ಎಂದು ದೇಗುಲದ ಆಡಳಿತ ಮಂಡಳಿ ಹೇಳಿದೆ.
ಗುರು ಪೌರ್ಣಿಮೆ ಹಿನ್ನೆಲೆಯಲ್ಲಿ ಮೂರು ದಿನಗಳ ಪೂಜಾ ಕಾರ್ಯಕ್ರಮವು ಶಿರಡಿಯಲ್ಲಿ ಶನಿವಾರ (ಜುಲೈ 9) ಆರಂಭಗೊಂಡಿದೆ. ಈ ಹಿನ್ನೆಲೆಯಲ್ಲಿ, ದೇಶದ ನಾನಾ ಭಾಗಗಳಿಂದ ಭಕ್ತಾದಿಗಳು ಸಾಕಷ್ಟು ಸಂಖ್ಯೆಯಲ್ಲಿ ಶಿರಡಿಗೆ ಆಗಮಿಸಿದ್ದಾರೆ.
More From
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications