ಅವಿವಾಹಿತ ಸಿಎಂಗಳು: ಯೋಗಿ ಆದಿತ್ಯನಾಥ್ ಹೊಸ ಸೇರ್ಪಡೆ!
ಉತ್ತರಪ್ರದೇಶದ 'ಖಾವಿಧಾರಿ ಸಿಎಂ' ಈಗ ಎಲ್ಲರ ಆಕರ್ಷಣೆಯ ಕೇಂದ್ರ ಬಿಂದುವಾಗಿದ್ದಾರೆ. ಅವಿವಾಹಿತ ಯೋಗಿ ಆದಿತ್ಯನಾಥ್ ಅವರು ದೇಶದ ಅತಿದೊಡ್ಡ ರಾಜ್ಯದ ಮುಖ್ಯಮಂತ್ರಿಯಾಗುವ ಮೂಲಕ ವಿಶಿಷ್ಟ ಕ್ಲಬ್ ಸೇರಿದ್ದಾರೆ.
ಲಕ್ನೋ, ಮಾರ್ಚ್ 20: ಉತ್ತರಪ್ರದೇಶದ 'ಖಾವಿಧಾರಿ ಸಿಎಂ' ಈಗ ಎಲ್ಲರ ಆಕರ್ಷಣೆಯ ಕೇಂದ್ರ ಬಿಂದುವಾಗಿದ್ದಾರೆ. ಅವಿವಾಹಿತ ಯೋಗಿ ಆದಿತ್ಯನಾಥ್ ಅವರು ದೇಶದ ಅತಿದೊಡ್ಡ ರಾಜ್ಯದ ಮುಖ್ಯಮಂತ್ರಿಯಾಗುವ ಮೂಲಕ ವಿಶಿಷ್ಟ ಕ್ಲಬ್ ಸೇರಿದ್ದಾರೆ.
44 ವರ್ಷ ವಯಸ್ಸಿನ 5 ಬಾರಿ ಸಂಸದರಾಗಿರುವ ಯೋಗಿ ಆದಿತ್ಯನಾಥ್ ಅವರ ಜತೆಗೆ ಉತ್ತರಾಖಂಡ್ ನ ನೂತನ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಕೂಡಾ ಅವಿವಾಹಿತರು ಎಂಬುದು ಗಮನಾರ್ಹ.[ಯೋಗಿ ಆದಿತ್ಯನಾಥ್ ಯಾರು? ಏನವರ ಹಿನ್ನೆಲೆ?]

ಬ್ಯಾಚುಲರ್ ಸಿಎಂ ಗಳ ಪಟ್ಟಿಯಲ್ಲಿ ಮನೋಹರ್ ಲಾಲ್ ಖಟ್ಟರ್ 62 ವರ್ಷ (ಹರ್ಯಾಣ), ಸರ್ಬಾನಂದ ಸೊನೊವಾಲ್ 54 ವರ್ಷ (ಅಸ್ಸಾಂ), ನವೀನ್ ಪಟ್ನಾಯಕ್ 70 ವರ್ಷ (ಒಡಿಶಾ) ಇದ್ದಾರೆ. [ಆದಿತ್ಯನಾಥರ ಟಾಪ್ 5 ವಿವಾದಾತ್ಮಕ ಹೇಳಿಕೆ]
ಯೋಗಿ ಆದಿತ್ಯನಾಥ್ ಅವರು ಉತ್ತರಪ್ರದೇಶದ ಪ್ರಪ್ರಥಮ ಅವಿವಾಹಿತ ಸಿಎಂ ಆಗಿದ್ದಾರೆ. ಇದಕ್ಕೂ ಮುನ್ನ ಬಿಎಸ್ಪಿಯ ಮಾಯಾವತಿ ಅವರು ಪ್ರಥಮ ಅವಿವಾಹಿತೆ ಸಿಎಂ ಆಗಿದ್ದನ್ನು ಇಲ್ಲಿ ಸ್ಮರಿಸಬಹುದು.
ಪಶ್ಚಿಮ ಬಂಗಾಲದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಒಡಿಶಾದ ನವೀನ್ ಪಟ್ನಾಯಕ್ ಹೊರತುಪಡಿಸಿದರೆ ಮಿಕ್ಕವರು ಬಿಜೆಪಿ ಸರ್ಕಾರ ನಡೆಸುತ್ತಿರುವ ಸಿಎಂಗಳಾಗಿದ್ದಾರೆ. ಒಟ್ಟಾರೆ ಈ ಎಲ್ಲಾ ರಾಜ್ಯಗಳು ಕುಟುಂಬ ರಾಜಕೀಯ, ಸ್ವಜನಪಕ್ಷಪಾತದಿಂದ ಮುಕ್ತವಾಗಿದೆ ಎನ್ನಬಹುದು.
More From
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications